AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ

ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ. 

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ
ಬಿರಿಯಾನಿ ಎಲೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 31, 2022 | 8:00 AM

Share

ಬಿರಿಯಾನಿ ಆಹಾರ ಪ್ರಿಯರ ಬಾಯಲ್ಲಿ ನೀರೂರಿಸುವ ಖಾದ್ಯ. ಬಿರಿಯಾನಿ ಎಂದರೆ ಅದರಲ್ಲಿ ಬೇ ಎಲೆ (Bay Leaves) ಗಳನ್ನು ಸೇರಿಸಲೇಬೇಕು. ಸಸ್ಯಹಾರ ಮಾತ್ರವಲ್ಲದೆ ಮಾಂಸಾಹಾರಕ್ಕೂ ಇದು ಒಳ್ಳೆ ರುಚಿ ಕೊಡುತ್ತವೆ. ಈ ಬಿರಿಯಾನಿ ಎಲೆಯು ಆಹಾರಕ್ಕೆ ಸುವಾಸನೆ ನೀಡುವುದರ ಜೊತೆಗೆ ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ನೀಡುತ್ತದೆ. ಇದರಲ್ಲಿ ಹಲವು ಔಷಧೀಯ ಗುಣಗಳಿವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಈ ಎಲೆಯು ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ.

ತಜ್ಞರು ಹೇಳುವ ಪ್ರಕಾರ ಒತ್ತಡದಿಂದ ಮುಕ್ತಿ ಹೊಂದಲು ಮಲಗುವ ಮುನ್ನ 2 ಎಲೆಗಳನ್ನು ತೆಗೆದುಕೊಂಡು ಅದನ್ನು ಕೋಣೆಯಲ್ಲಿ ಸುಟ್ಟು ಇಟ್ಟುಕೊಳ್ಳುವುದರಿಂದ ಅದರಿಂದ ಬರುವ ಹೊಗೆ ಒತ್ತಡವನ್ನು ಕಡಿಮೆ ಮಾಡುತ್ತದೆ. ಉಸಿರಾಟಕ್ಕೆ ತೊಂದರೆ ಉಂಟಾದರೆ ಈ ಬಿರಿಯಾನಿ ಎಲೆಗಳನ್ನು ತಿನ್ನುವುದು ಉತ್ತಮ ಎಂದು ಹೇಳಲಾಗುತ್ತದೆ. ಈ ಎಲೆಗಳನ್ನು ನೀರಿನಲ್ಲಿ ಕುದಿಸಿ ಎದೆಗೆ ಕರವಸ್ತ್ರದಂತಹ ಬಟ್ಟೆಯನ್ನು ಹಾಕಿದರೆ ಉಸಿರಾಟದ ಸಮಸ್ಯೆ ದೂರವಾಗುತ್ತದೆ.

ಇದನ್ನೂ ಓದಿ: Diabetes: ಮಧುಮೇಹಿಗಳು ಯಾವ ಹಣ್ಣುಗಳನ್ನು ತಿನ್ನಬಹುದು, ಯಾವ ಹಣ್ಣುಗಳನ್ನು ಸೇವಿಸಬಾರದು?

ಬಿರಿಯಾನಿ ಎಲೆಗಳನ್ನು ಬಳಸಿ ಅರೋಮಾಥೆರಪಿ ದೇಹಕ್ಕೆ ತುಂಬಾ ವಿಶ್ರಾಂತಿ ನೀಡುತ್ತದೆ. ಟೈಪ್-2 ಡಯಾಬಿಟಿಸ್ ರೋಗಿಗಳಿಗೆ ಈ ಬಿರಿಯಾನಿ ಎಲೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಎಲೆಗಳ ಔಷಧೀಯ ಗುಣಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್, ಗ್ಲೂಕೋಸ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

(ಗಮನಿಸಿ: ಈ ಮೇಲೆ ನೀಡಲಾದ ವಿಷಯವು ಮಾಹಿತಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ನೀಡಲಾಗಿದೆ. ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಸಂಬಂಧವಿಲ್ಲ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಉತ್ತಮ.)

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?