AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep Disorders: ನಿದ್ರಾಹೀನತೆ ದೂರಮಾಡಲು ನೀವು ಅತಿಯಾಗಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ ಎಚ್ಚರವಹಿಸಿ

ಕೆಟ್ಟ ಚಟಗಳ ಅಭ್ಯಾಸ, ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆಯೇ? ಎಂಬುದನ್ನು ತಿಳಿದುಕೊಳ್ಳಲು, ಪ್ರತಿ ದಿನ ನಿಮ್ಮ ಮಕ್ಕಳೊಂದಿಗೆ ಕೆಲವೊಂದಿಷ್ಟು ಕಾಲ ಕಳೆಯುವುದು ಅತ್ಯಂತ ಅಗತ್ಯವಾಗಿದೆ.

Sleep Disorders: ನಿದ್ರಾಹೀನತೆ ದೂರಮಾಡಲು ನೀವು ಅತಿಯಾಗಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ ಎಚ್ಚರವಹಿಸಿ
ನೈಸರ್ಗಿಕ ಗಿಡಮೂಲಿಕೆಗಳು ರಾತ್ರಿಯಲ್ಲಿ ನಿದ್ರೆ ಮಾಡಲು ಕಷ್ಟಪಡುವವರಿಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. Image Credit source: News Medical
TV9 Web
| Edited By: |

Updated on:Nov 24, 2022 | 12:52 PM

Share

ಇಂದಿನ ಯುವಜನತೆ ಅತಿಯಾದ ಒತ್ತಡ (Depression) ಹಾಗೂ ಮಾನಸಿಕ ಖಿನ್ನತೆ (Mental illness) ಒಳಗಾಗುವುದು ಹೆಚ್ಚಾಗುತ್ತಿದೆ. ಇಂದಿನ ಬದಲಾದ ಜೀವನಶೈಲಿಯಿಂದಾಗಿ ಪೋಷಕರಿಗೆ ಹಾಗೂ ಮಕ್ಕಳ ನಡುವಿನ ಸಂಬಂಧದಲ್ಲಿ ಅಂತರಗಳು ಹೆಚ್ಚಾಗುತ್ತಿದೆ. ಹದಿಹರೆಯದ ಸಮಯದಲ್ಲಿ ಅವರ ಚಿಂತನೆಗಳೇನು? ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆಯೇ? ಹಾಗೂ ಕೆಟ್ಟ ಚಟಗಳ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆಯೇ? ಎಂಬುದನ್ನು ತಿಳಿದುಕೊಳ್ಳಲು, ಪ್ರತಿ ದಿನ ನಿಮ್ಮ ಮಕ್ಕಳೊಂದಿಗೆ ಕೆಲವೊಂದಿಷ್ಟು ಕಾಲ ಕಳೆಯುವುದು ಅತ್ಯಂತ ಅಗತ್ಯವಾಗಿದೆ.

ನೀವು ನಿದ್ರಾಹೀನತೆಯಿಂದ ಹೀನತೆಯಿಂದ ಬಳಲುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿದ್ರೆಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ನಿಮ್ಮ ದೇಹಕ್ಕೆ ನೀವೇ ಅಪಾಯವನ್ನು ತಂದುಕೊಂಡಂತೆ. ನಿದ್ರಾಹೀನತೆಗೆ ಚಿಕಿತ್ಸೆ ಪ್ರಾರಂಭಿಸಿದ ನಂತರ ಬೆಂಜೊಡಿಯಜೆಪೈನ್ ಎಂಬ ಮಾತ್ರೆಯ ಮಿತಿಮೀರಿದ ಸೇವನೆಯು ಪ್ರಮುಖವಾಗಿ ಯುವಜನರ ಮೇಲೆ ಕಾಲ ಕ್ರಮೇಣ ಕೆಟ್ಟ ಪರಿಣಾಮ ಉಂಟುಮಾಡುತ್ತದೆ ಎಂದು ಸಂಶೋಧನೆಯ ಮೂಲಕ ತಿಳಿದು ಬಂದಿದೆ.

ಬೆಂಜೊಡಿಯಜೆಪೈನ್(Benzodiazepine) ಒಂದು ರೀತಿಯ ನಿದ್ರಾಜನಕ ಔಷಧಿಗಳಾಗಿವೆ. ಇದರರ್ಥ ಅವರು ದೇಹ ಮತ್ತು ಮೆದುಳಿನ ಕಾರ್ಯಗಳನ್ನು ನಿಧಾನಗೊಳಿಸುತ್ತಾರೆ. ಆತಂಕ ಮತ್ತು ನಿದ್ರಾಹೀನತೆಗೆ ಸಹಾಯ ಮಾಡಲು ಅವುಗಳನ್ನು ಬಳಸಲಾಗುತ್ತದೆ.

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆನ್ ಡ್ರಗ್ ಅಬ್ಯೂಸ್(National Institute on Drug Abuse) ಅಧ್ಯಯನದ ಪ್ರಕಾರ 2020 ರಲ್ಲಿ ಬೆಂಜೊಡಿಯಜೆಪೈನ್‌ಗಳ ಓವರ್‌ಡೋಸ್ ಪಡೆದು 12,290 ಸಾವುಗಳು ಸಂಭವಿಸಿದೆ ಎಂದು ತಿಳಿದು ಬಂದಿದೆ. 2011ರಲ್ಲಿ ಇಂತಹ ಪ್ರಕರಣಗಳು 6,872 ಕಂಡುಬಂದಿದ್ದು, 2020 ವೇಳೆಗೆ ದುಪ್ಪಟಾಗಿರುವುದು ಕಂಡುಬರುತ್ತಿದೆ. ಇಂದೂ ಈ ಇಂತಹ ಪ್ರಕರಗಳು ಏರಿಕೆ ಕಾಣುತ್ತಿದೆ.

ಇತ್ತೀಚೆಗೆ ಒಪಿಯಾಡ್ ಅನ್ನು ಶಿಫಾರಸು ಮಾಡಿದ ಬೆಂಜೊಡಿಯಜೆಪೈನ್‌ಗಳೊಂದಿಗೆ ಚಿಕಿತ್ಸೆಯನ್ನು ಪ್ರಾರಂಭಿಸುವ ಯುವಜನರಲ್ಲಿ ಮಿತಿಮೀರಿದ ಸೇವನೆಯ ಅಪಾಯವು ಹೆಚ್ಚು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಇದನ್ನು ಓದಿ: ಆಯಾಸದಿಂದ ಮಾತ್ರವಲ್ಲ, ಈ 5 ಪದಾರ್ಥಗಳನ್ನು ತಿನ್ನುವುದರಿಂದಲೂ ತಲೆನೋವು ಬರಬಹುದು

ಬೆಂಜೊಡಿಯಜೆಪೈನ್ ಚಿಕಿತ್ಸೆಯೊಂದಿಗೆ ಔಷಧದ ಮಿತಿಮೀರಿದ ಅಪಾಯವು ಹದಿಹರೆಯದವರು ಮತ್ತು ಯುವ ವಯಸ್ಕರಿಗೆ ಚಿಕಿತ್ಸೆ ನೀಡುವಾಗ ಪ್ರಮುಖವಾಗಿ ಅವರ ಆರೋಗ್ಯದ ಸುರಕ್ಷತೆಯನ್ನು ಪರಿಗಣಿಸಬೇಕು ಎಂದು ಸಂಶೋಧಕರಾದ ಗ್ರೇಟಾ ಬುಶ್ನೆಲ್ ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 12:52 pm, Thu, 24 November 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್