AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಸಿ ಮೆಣಸಿನಕಾಯಿ ಆರೋಗ್ಯಕ್ಕೆ ವರದಾನ; ಆದ್ರೆ ಈ ಸಮಸ್ಯೆ ಇರುವವರು ತ್ಯಜಿಸಿ

ಹಸಿ ಮೆಣಸಿನಕಾಯಿಯನ್ನು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ದಿನನಿತ್ಯದ ಆಹಾರದಲ್ಲಿ ಸೇರಿಸಲು ಬಯಸುವವರು ದಿನಕ್ಕೆ 3 ರಿಂದ 4 ಹಸಿ ಮೆಣಸಿನಕಾಯಿಯನ್ನು ಸೇವಿಸಿದರೆ ಸಾಕು. ಹೆಚ್ಚಾಗಿ ತಿಂದರೆ ಹೊಟ್ಟೆ ಉರಿಯುವಂತಹ ಸಮಸ್ಯೆಗಳು ಬರುತ್ತವೆ. ಪೈಲ್ಸ್‌ನಿಂದ ಬಳಲುತ್ತಿರುವ ವ್ಯಕ್ತಿಯು ಹಸಿ ಮೆಣಸಿನಕಾಯಿಯಂತಹ ಮಸಾಲೆಯುಕ್ತ ಆಹಾರವನ್ನು ತ್ಯಜಿಸಬೇಕು.

Health Tips: ಹಸಿ ಮೆಣಸಿನಕಾಯಿ ಆರೋಗ್ಯಕ್ಕೆ ವರದಾನ; ಆದ್ರೆ ಈ ಸಮಸ್ಯೆ ಇರುವವರು ತ್ಯಜಿಸಿ
Green Chilli
ಅಕ್ಷತಾ ವರ್ಕಾಡಿ
|

Updated on: Oct 25, 2024 | 8:40 PM

Share

ಹಸಿ ಮೆಣಸಿನಕಾಯಿಯಲ್ಲಿ ವಿಟಮಿನ್ ಎ, ಸಿ, ಬಿ-1, ಬಿ-1, ಬಿ-3, ಬಿ-5, ಬಿ-6, ಬಿ-9, ಮೆಗ್ನೀಸಿಯಮ್, ಕಬ್ಬಿಣ, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳಿವೆ. ಅಲ್ಲದೆ, ಹಸಿ ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ಸಂಯುಕ್ತವು ನೋವಿನ ಸಂವೇದನೆಯನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ.

ಹಸಿ ಮೆಣಸಿನಕಾಯಿಯನ್ನು ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಮಳೆಗಾಲದಲ್ಲಿ ಅಸಿಡಿಟಿ ಮತ್ತು ಮಲಬದ್ಧತೆಯಂತಹ ಹಲವಾರು ಸಮಸ್ಯೆಗಳಿಂದ ಬಳಲುತ್ತಾರೆ. ಅಂತವರು ಹಸಿ ಮೆಣಸಿನಕಾಯಿ ತೆಗೆದುಕೊಳ್ಳಬಹುದು. ಹಸಿ ಮೆಣಸಿನಕಾಯಿಯಲ್ಲಿರುವ ಆಂಟಿಆಕ್ಸಿಡೆಂಟ್ ಮತ್ತು ಫೈಬರ್ ಜೀರ್ಣಕ್ರಿಯೆಯ ತೊಂದರೆಗಳಿಂದ ರಕ್ಷಿಸುತ್ತದೆ.

ಹಸಿ ಮೆಣಸಿನಕಾಯಿಯಲ್ಲಿರುವ ವಿಟಮಿನ್ ಎ ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಕಬ್ಬಿಣದಲ್ಲಿ ಸಮೃದ್ಧವಾಗಿರುವ ಹಸಿ ಮೆಣಸಿನಕಾಯಿಯು ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಲನಚಿತ್ರಗಳಲ್ಲಿನ ಸೆಂಟಿಮೆಂಟ್ ದೃಶ್ಯಗಳನ್ನು ನೋಡಿ ಅಳುವವರಿಗೆ ಸಾವು ಖಂಡಿತ

ಬೇಸಿಗೆಯಲ್ಲಿ ಅನೇಕ ಜನರು ಶಾಖದ ಹೊಡೆತದಿಂದ ಬಳಲುತ್ತಿದ್ದಾರೆ. ಹೀಗಾಗಿ, ಹಸಿರು ಮೆಣಸಿನಕಾಯಿಯನ್ನು ಸೇವಿಸುವುದರಿಂದ ಹೀಟ್ ಸ್ಟ್ರೋಕ್ ಸಮಸ್ಯೆಯಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು. ಹಸಿಮೆಣಸಿನಕಾಯಿಯನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಲು ಬಯಸುವವರು ದಿನಕ್ಕೆ 3 ರಿಂದ 4 ಹಸಿರು ಮೆಣಸಿನಕಾಯಿಯನ್ನು ಸೇವಿಸಿದರೆ ಸಾಕು. ಹೆಚ್ಚಾಗಿ ತಿಂದರೆ ಹೊಟ್ಟೆ ಉರಿಯುವಂತಹ ಸಮಸ್ಯೆಗಳು ಬರುತ್ತವೆ. ಪೈಲ್ಸ್‌ನಿಂದ ಬಳಲುತ್ತಿರುವ ವ್ಯಕ್ತಿಯು ಹಸಿ ಮೆಣಸಿನಕಾಯಿಯಂತಹ ಮಸಾಲೆಯುಕ್ತ ಆಹಾರವನ್ನು ತ್ಯಜಿಸಬೇಕು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?