AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು

ವಿಜ್ಞಾನಿಗಳು ತೀವ್ರವಾದ ಆಸ್ತಮಾ ಚಿಕಿತ್ಸೆಗೆ ಬೆನ್ರಾಲಿಜುಮಾಬ್ ಎಂಬ ಹೊಸ ಔಷಧಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಇಯೊಸಿನೊಫಿಲ್ಸ್ ಎಂಬ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಸ್ಟೀರಾಯ್ಡ್ ಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿರುವ ಈ ಔಷಧವು ಆಸ್ತಮಾ ಮತ್ತು COPD ರೋಗಿಗಳಿಗೆ ಹೊಸ ಭರವಸೆಯಾಗಿದೆ.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು
Benralizumab
ಅಕ್ಷತಾ ವರ್ಕಾಡಿ
|

Updated on: Nov 30, 2024 | 5:45 PM

Share

ಪ್ರಸ್ತುತ ತೀವ್ರತರವಾದ ಅಸ್ತಮಾ ಕಾಯಿಲೆಗೆ ‘ಬೆನ್ರಾಲಿಜುಮಾಬ್’ ಎಂಬ ಔಷಧಿಯನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ತುರ್ತು ಆಸ್ಪತ್ರೆಗೆ ದಾಖಲಾಗುವುದನ್ನು ಕಡಿಮೆ ಮಾಡಲು ಮತ್ತು ಆಸ್ತಮಾ ಮತ್ತು COPD ಪರಿಸ್ಥಿತಿಗಳನ್ನು ತಡೆಗಟ್ಟಲು ಇದನ್ನು ಬಳಸಲಾಗುತ್ತದೆ. ಪ್ರಪಂಚದಾದ್ಯಂತ ಅಸ್ತಮಾ ಮತ್ತು COPD ಯಿಂದ ಬಳಲುತ್ತಿರುವ ಲಕ್ಷಾಂತರ ಜನರಿಗೆ ಹೊಸ ಚಿಕಿತ್ಸೆಯು ಸಹಾಯಕವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

Benralizumab ಅಸ್ತಮಾ ಔಷಧಿಯಾಗಲಿದೆ:

ಬೆನ್ರಾಲಿಝುಮಾಬ್ ಎಂಬ ಔಷಧವು ಮೊನೊಕ್ಲೋನಲ್ ಪ್ರತಿಕಾಯವಾಗಿದ್ದು, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡಲು ಇಯೊಸಿನೊಫಿಲ್ಸ್ ಎಂದು ಕರೆಯಲ್ಪಡುವ ನಿರ್ದಿಷ್ಟ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ. ಇದನ್ನು ಪ್ರಸ್ತುತ ತೀವ್ರ ಆಸ್ತಮಾ ಚಿಕಿತ್ಸೆಗಾಗಿ ಬಳಸಲಾಗುತ್ತದೆ.

ಇದನ್ನೂ ಓದಿ: Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ

Benralizumab ಒಂದು ಸುರಕ್ಷಿತ ಮತ್ತು ಪರಿಣಾಮಕಾರಿ ಔಷಧವಾಗಿದ್ದು, ಇದನ್ನು ಈಗಾಗಲೇ ತೀವ್ರವಾದ ಆಸ್ತಮಾದಿಂದ ಬಳಲುತ್ತಿದ್ದವರಿಗೆ ಬಳಸಲಾಗುತ್ತಿದೆ. ಪ್ರಸ್ತುತ ಲಭ್ಯವಿರುವ ಏಕೈಕ ಚಿಕಿತ್ಸೆಯಾಗಿರುವ ಸ್ಟೀರಾಯ್ಡ್ ಮಾತ್ರೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿ ಎಂದು ತೋರಿಸಲು ಪುರಾವೆಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು