AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು

ವಿಜ್ಞಾನಿಗಳು ತೀವ್ರವಾದ ಆಸ್ತಮಾ ಚಿಕಿತ್ಸೆಗೆ ಬೆನ್ರಾಲಿಜುಮಾಬ್ ಎಂಬ ಹೊಸ ಔಷಧಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಇಯೊಸಿನೊಫಿಲ್ಸ್ ಎಂಬ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಸ್ಟೀರಾಯ್ಡ್ ಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿರುವ ಈ ಔಷಧವು ಆಸ್ತಮಾ ಮತ್ತು COPD ರೋಗಿಗಳಿಗೆ ಹೊಸ ಭರವಸೆಯಾಗಿದೆ.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು
Benralizumab
ಅಕ್ಷತಾ ವರ್ಕಾಡಿ
|

Updated on: Nov 30, 2024 | 5:45 PM

Share

ಪ್ರಸ್ತುತ ತೀವ್ರತರವಾದ ಅಸ್ತಮಾ ಕಾಯಿಲೆಗೆ ‘ಬೆನ್ರಾಲಿಜುಮಾಬ್’ ಎಂಬ ಔಷಧಿಯನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ತುರ್ತು ಆಸ್ಪತ್ರೆಗೆ ದಾಖಲಾಗುವುದನ್ನು ಕಡಿಮೆ ಮಾಡಲು ಮತ್ತು ಆಸ್ತಮಾ ಮತ್ತು COPD ಪರಿಸ್ಥಿತಿಗಳನ್ನು ತಡೆಗಟ್ಟಲು ಇದನ್ನು ಬಳಸಲಾಗುತ್ತದೆ. ಪ್ರಪಂಚದಾದ್ಯಂತ ಅಸ್ತಮಾ ಮತ್ತು COPD ಯಿಂದ ಬಳಲುತ್ತಿರುವ ಲಕ್ಷಾಂತರ ಜನರಿಗೆ ಹೊಸ ಚಿಕಿತ್ಸೆಯು ಸಹಾಯಕವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

Benralizumab ಅಸ್ತಮಾ ಔಷಧಿಯಾಗಲಿದೆ:

ಬೆನ್ರಾಲಿಝುಮಾಬ್ ಎಂಬ ಔಷಧವು ಮೊನೊಕ್ಲೋನಲ್ ಪ್ರತಿಕಾಯವಾಗಿದ್ದು, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡಲು ಇಯೊಸಿನೊಫಿಲ್ಸ್ ಎಂದು ಕರೆಯಲ್ಪಡುವ ನಿರ್ದಿಷ್ಟ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ. ಇದನ್ನು ಪ್ರಸ್ತುತ ತೀವ್ರ ಆಸ್ತಮಾ ಚಿಕಿತ್ಸೆಗಾಗಿ ಬಳಸಲಾಗುತ್ತದೆ.

ಇದನ್ನೂ ಓದಿ: Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ

Benralizumab ಒಂದು ಸುರಕ್ಷಿತ ಮತ್ತು ಪರಿಣಾಮಕಾರಿ ಔಷಧವಾಗಿದ್ದು, ಇದನ್ನು ಈಗಾಗಲೇ ತೀವ್ರವಾದ ಆಸ್ತಮಾದಿಂದ ಬಳಲುತ್ತಿದ್ದವರಿಗೆ ಬಳಸಲಾಗುತ್ತಿದೆ. ಪ್ರಸ್ತುತ ಲಭ್ಯವಿರುವ ಏಕೈಕ ಚಿಕಿತ್ಸೆಯಾಗಿರುವ ಸ್ಟೀರಾಯ್ಡ್ ಮಾತ್ರೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿ ಎಂದು ತೋರಿಸಲು ಪುರಾವೆಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ