AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು

ವಿಜ್ಞಾನಿಗಳು ತೀವ್ರವಾದ ಆಸ್ತಮಾ ಚಿಕಿತ್ಸೆಗೆ ಬೆನ್ರಾಲಿಜುಮಾಬ್ ಎಂಬ ಹೊಸ ಔಷಧಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಇಯೊಸಿನೊಫಿಲ್ಸ್ ಎಂಬ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯವನ್ನು ಕಡಿಮೆ ಮಾಡುತ್ತದೆ. ಸ್ಟೀರಾಯ್ಡ್ ಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿರುವ ಈ ಔಷಧವು ಆಸ್ತಮಾ ಮತ್ತು COPD ರೋಗಿಗಳಿಗೆ ಹೊಸ ಭರವಸೆಯಾಗಿದೆ.

50 ವರ್ಷಗಳ ಕಠಿಣ ಪರಿಶ್ರಮದ ನಂತರ ಅಸ್ತಮಾಕ್ಕೆ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು
Benralizumab
ಅಕ್ಷತಾ ವರ್ಕಾಡಿ
|

Updated on: Nov 30, 2024 | 5:45 PM

Share

ಪ್ರಸ್ತುತ ತೀವ್ರತರವಾದ ಅಸ್ತಮಾ ಕಾಯಿಲೆಗೆ ‘ಬೆನ್ರಾಲಿಜುಮಾಬ್’ ಎಂಬ ಔಷಧಿಯನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ತುರ್ತು ಆಸ್ಪತ್ರೆಗೆ ದಾಖಲಾಗುವುದನ್ನು ಕಡಿಮೆ ಮಾಡಲು ಮತ್ತು ಆಸ್ತಮಾ ಮತ್ತು COPD ಪರಿಸ್ಥಿತಿಗಳನ್ನು ತಡೆಗಟ್ಟಲು ಇದನ್ನು ಬಳಸಲಾಗುತ್ತದೆ. ಪ್ರಪಂಚದಾದ್ಯಂತ ಅಸ್ತಮಾ ಮತ್ತು COPD ಯಿಂದ ಬಳಲುತ್ತಿರುವ ಲಕ್ಷಾಂತರ ಜನರಿಗೆ ಹೊಸ ಚಿಕಿತ್ಸೆಯು ಸಹಾಯಕವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

Benralizumab ಅಸ್ತಮಾ ಔಷಧಿಯಾಗಲಿದೆ:

ಬೆನ್ರಾಲಿಝುಮಾಬ್ ಎಂಬ ಔಷಧವು ಮೊನೊಕ್ಲೋನಲ್ ಪ್ರತಿಕಾಯವಾಗಿದ್ದು, ಶ್ವಾಸಕೋಶದ ಉರಿಯೂತವನ್ನು ಕಡಿಮೆ ಮಾಡಲು ಇಯೊಸಿನೊಫಿಲ್ಸ್ ಎಂದು ಕರೆಯಲ್ಪಡುವ ನಿರ್ದಿಷ್ಟ ಬಿಳಿ ರಕ್ತ ಕಣಗಳನ್ನು ಗುರಿಯಾಗಿಸುತ್ತದೆ. ಇದನ್ನು ಪ್ರಸ್ತುತ ತೀವ್ರ ಆಸ್ತಮಾ ಚಿಕಿತ್ಸೆಗಾಗಿ ಬಳಸಲಾಗುತ್ತದೆ.

ಇದನ್ನೂ ಓದಿ: Preventing stroke: 2050ರ ವೇಳೆಗೆ ಪಾರ್ಶ್ವವಾಯು ಪ್ರಕರಣಗಳು 10 ಮಿಲಿಯನ್ ಗೆ ಏರುವ ನಿರೀಕ್ಷೆ

Benralizumab ಒಂದು ಸುರಕ್ಷಿತ ಮತ್ತು ಪರಿಣಾಮಕಾರಿ ಔಷಧವಾಗಿದ್ದು, ಇದನ್ನು ಈಗಾಗಲೇ ತೀವ್ರವಾದ ಆಸ್ತಮಾದಿಂದ ಬಳಲುತ್ತಿದ್ದವರಿಗೆ ಬಳಸಲಾಗುತ್ತಿದೆ. ಪ್ರಸ್ತುತ ಲಭ್ಯವಿರುವ ಏಕೈಕ ಚಿಕಿತ್ಸೆಯಾಗಿರುವ ಸ್ಟೀರಾಯ್ಡ್ ಮಾತ್ರೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿ ಎಂದು ತೋರಿಸಲು ಪುರಾವೆಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!