AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆಯ ಆಹಾರ ಸೇವಿಸಿದರೂ ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಹೀಗೆ ಮಾಡಿ

ಕೆಲವೊಮ್ಮೆ ಡಯಟ್ ಪ್ಲಾನ್‌ನಲ್ಲಿ ಉತ್ತಮ ಆಹಾರವನ್ನು ಸೇರಿಸಿದರೂ ಸಹ.. ಜೀರ್ಣಾಂಗ ವ್ಯವಸ್ಥೆಯು ತುಂಬಾ ದುರ್ಬಲವಾಗಿರುತ್ತದೆ.

ಒಳ್ಳೆಯ ಆಹಾರ ಸೇವಿಸಿದರೂ ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಹೀಗೆ ಮಾಡಿ
Food
TV9 Web
| Edited By: |

Updated on:Aug 18, 2022 | 7:45 AM

Share

ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಫಿಟ್ ಆಗಿರಲು ಬಯಸುತ್ತಾರೆ. ಇದಕ್ಕಾಗಿ ಅವರು ಉತ್ತಮ ಆಹಾರ ಸೇವಿಸುತ್ತಾರೆ ಮತ್ತು ವ್ಯಾಯಾಮ ಮಾಡುತ್ತಾರೆ. ಆದರೆ, ಕೆಲವೊಮ್ಮೆ ಡಯಟ್ ಪ್ಲಾನ್‌ನಲ್ಲಿ ಉತ್ತಮ ಆಹಾರವನ್ನು ಸೇರಿಸಿದರೂ ಸಹ.. ಜೀರ್ಣಾಂಗ ವ್ಯವಸ್ಥೆಯು ತುಂಬಾ ದುರ್ಬಲವಾಗಿರುತ್ತದೆ. ದುರ್ಬಲ ಜೀರ್ಣಾಂಗ ವ್ಯವಸ್ಥೆಯಿಂದಾಗಿ, ದೇಹದಲ್ಲಿ ಅನೇಕ ಸಮಸ್ಯೆಗಳು ಪ್ರಾರಂಭವಾಗುತ್ತವೆ.

ಅತಿಸಾರ, ವಾಂತಿ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಜೀರ್ಣಾಂಗ ವ್ಯವಸ್ಥೆಯ ಸುಗಮ ಕಾರ್ಯನಿರ್ವಹಣೆಯಿಂದಾಗಿ, ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಎಲ್ಲಾ ರೀತಿಯಲ್ಲೂ ಸದೃಢವಾಗಿರುತ್ತಾನೆ. ಇಂತಹ ಪರಿಸ್ಥಿತಿಯಲ್ಲಿ ಆಹಾರಕ್ಕೆ ಸೇರಿಸುವ ಪದಾರ್ಥಗಳ ಬಗ್ಗೆ ಜಾಗರೂಕರಾಗಿರಬೇಕು. ಈಗ ತಿನ್ನುವಾಗ ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳನ್ನು ನೋಡೋಣ..

ಆಹಾರವನ್ನು ಅಗಿದು ತಿನ್ನಿರಿ ಉತ್ತಮ ಜೀರ್ಣಕ್ರಿಯೆಯು ಬಾಯಿಯಿಂದ ಪ್ರಾರಂಭವಾಗುತ್ತದೆ. ಯಾವುದೇ ಆಹಾರವನ್ನು ತಿನ್ನಲು, ಅದನ್ನು ಸರಿಯಾಗಿ ಅಗಿಯುವುದು ಮುಖ್ಯ. ಆಹಾರವನ್ನು ಅಗಿಯುತ್ತಿದ್ದರೆ, ಅದು ಜೀರ್ಣಾಂಗ ವ್ಯವಸ್ಥೆಯ ಕೆಲಸವನ್ನು ಸುಲಭಗೊಳಿಸುತ್ತದೆ. ನಿಧಾನವಾಗಿ ಅಗಿಯುವ ಮೂಲಕ, ನಿಮ್ಮ ದೇಹವು ಅಗತ್ಯವಾದ ಹಾರ್ಮೋನುಗಳನ್ನು ಸ್ರವಿಸಲು ಸಾಕಷ್ಟು ಸಮಯವನ್ನು ಪಡೆಯುತ್ತದೆ.

ಊಟ ಮಾಡುವಾಗ ಮಾತನಾಡಬೇಡಿ ಅನೇಕರು ಊಟ ಮಾಡುವಾಗ ಮಾತನಾಡುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದ್ದರಿಂದ ಈ ಅಭ್ಯಾಸವನ್ನು ಸರಿಪಡಿಸಬೇಕು. ತಿನ್ನುವಾಗ ಮಾತನಾಡದೆ ಆಹಾರವನ್ನು ಸೇವಿಸಿ. ಊಟ ಮಾಡುವಾಗ ಮಾತನಾಡುವುದರಿಂದ ನಮ್ಮ ಆಹಾರದ ಜೊತೆಗೆ ಹೊಟ್ಟೆಗೆ ಗಾಳಿಯೂ ಹೋಗುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ತಡೆಯುತ್ತದೆ. ಅದಕ್ಕಾಗಿಯೇ ನೀವು ತಿನ್ನುವಾಗ ಎಂದಿಗೂ ಮಾತನಾಡಬಾರದು.

ತಿಂದ ತಕ್ಷಣ ನೀರು ಕುಡಿಯಬೇಡಿ ತಿಂದ 50 ರಿಂದ 60 ನಿಮಿಷಗಳ ನಂತರ ಮಾತ್ರ ನೀರು ಕುಡಿಯಿರಿ. ಕೆಲವರಿಗೆ ಆಹಾರ ನುಂಗಿದ ತಕ್ಷಣ ನೀರು ಕುಡಿಯುವ ಅಭ್ಯಾಸವಿರುತ್ತದೆ. ಈ ಅಭ್ಯಾಸವನ್ನು ಬಿಟ್ಟುಬಿಡಿ. ಏಕೆಂದರೆ ಈ ಅಭ್ಯಾಸವು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಹಾನಿಕಾರಕವಾಗಿದೆ. ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Thu, 18 August 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ