AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Betel Benefits: ಅಲ್ಸರ್​ ಗುಣಪಡಿಸುವ ಶಕ್ತಿ ವೀಳ್ಯದೆಲೆಗಿದೆ ಗೊತ್ತೇ? ಇತರೆ ಪ್ರಯೋಜನಗಳ ಬಗ್ಗೆ ತಿಳಿಯಿರಿ

ವೀಳ್ಯದೆಲೆಯು ಕೇವಲ ಜೀರ್ಣಕಾರಿ ಶಕ್ತಿಯನ್ನು ಮಾತ್ರ ಹೊಂದಿಲ್ಲ, ಅದರಲ್ಲಿ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿದೆಯೇ?

Betel Benefits: ಅಲ್ಸರ್​ ಗುಣಪಡಿಸುವ ಶಕ್ತಿ ವೀಳ್ಯದೆಲೆಗಿದೆ ಗೊತ್ತೇ? ಇತರೆ ಪ್ರಯೋಜನಗಳ ಬಗ್ಗೆ ತಿಳಿಯಿರಿ
Betel Leaf
Follow us
TV9 Web
| Updated By: ನಯನಾ ರಾಜೀವ್

Updated on: Nov 02, 2022 | 12:51 PM

ವೀಳ್ಯದೆಲೆಯು ಕೇವಲ ಜೀರ್ಣಕಾರಿ ಶಕ್ತಿಯನ್ನು ಮಾತ್ರ ಹೊಂದಿಲ್ಲ, ಅದರಲ್ಲಿ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿದೆಯೇ?

ವೀಳ್ಯದೆಲೆಯನ್ನು ತಿನ್ನುವುದರಿಂದ ಅಲ್ಸರ್ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಜತೆಗೆ ಮಧುಮೇಹವನ್ನು ಕೂಡ ಕಡಿಮೆ ಮಾಡಬಹುದಾಗಿದೆ.

ವೀಳ್ಯದೆಲೆಯು ಜೀರ್ಣಕಾರಿ ಗುಣವನ್ನು ಹೊಂದಿದೆ. ಎಲೆಯಲ್ಲಿ ಅಯೋಡಿನ್, ಪೊಟ್ಯಾಸಿಯಂ, ವಿಟಮಿನ್ ಎ, ವಿಟಮಿನ್ ಬಿ1, ವಿಟಮಿನ್ ಬಿ2 ಹಾಗೂ ನಿಕೋಟಿನ್ ಆ್ಯಸಿಡ್ ರೀತಿಯ ಪೋಷಕಾಂಶಗಳನ್ನು ವೀಳ್ಯದೆಲೆ ಹೊಂದಿದೆ.

ವೀಳ್ಯದೆಲೆಯಿಂದ ಏನೇನು ಪ್ರಯೋಜನಗಳಿವೆ ತಿಳಿಯಿರಿ ವೀಳ್ಯದೆಲೆಯ ಪ್ರಯೋಜನಗಳು

1. ಒಬ್ಬ ವ್ಯಕ್ತಿಯು ಉದರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ವೀಳ್ಯದೆಲೆ ಅವರಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಇದರ ಸೇವನೆಯು ಚಯಾಪಚಯ ದರವನ್ನು ಸುಧಾರಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದರೊಂದಿಗೆ, ಜೀರ್ಣಕ್ರಿಯೆ, ಅಲ್ಸರ್ ಮತ್ತು ಮಲಬದ್ಧತೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಕಾರಣದಿಂದಾಗಿ, ನಿಮ್ಮ ಜೀರ್ಣಕ್ರಿಯೆಯು ಉತ್ತಮವಾಗಿರುತ್ತದೆ ಮತ್ತು ಹೊಟ್ಟೆಯ ಸಮಸ್ಯೆಯು ಕೊನೆಗೊಳ್ಳುತ್ತದೆ.

2. ದೇಹದ ಕೊಬ್ಬಿನ ಹೆಚ್ಚಳದಿಂದಾಗಿ, ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇಂದಿನ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಲ್ಲಿ ತೂಕ ಹೆಚ್ಚಾಗುವ ಸಮಸ್ಯೆ ಕಂಡು ಬರುತ್ತಿದೆ. ವೀಳ್ಯದೆಲೆಯು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

3. ವೀಳ್ಯದೆಲೆಯು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ದೇಹದ ಗಾಯಗಳ ಮೇಲೆ ವೀಳ್ಯದೆಲೆಯನ್ನು ಹಚ್ಚುವುದರಿಂದ ಗಾಯಗಳು ಬೇಗ ಒಣಗುತ್ತವೆ. ಇದರೊಂದಿಗೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ