AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Betel Benefits: ಅಲ್ಸರ್​ ಗುಣಪಡಿಸುವ ಶಕ್ತಿ ವೀಳ್ಯದೆಲೆಗಿದೆ ಗೊತ್ತೇ? ಇತರೆ ಪ್ರಯೋಜನಗಳ ಬಗ್ಗೆ ತಿಳಿಯಿರಿ

ವೀಳ್ಯದೆಲೆಯು ಕೇವಲ ಜೀರ್ಣಕಾರಿ ಶಕ್ತಿಯನ್ನು ಮಾತ್ರ ಹೊಂದಿಲ್ಲ, ಅದರಲ್ಲಿ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿದೆಯೇ?

Betel Benefits: ಅಲ್ಸರ್​ ಗುಣಪಡಿಸುವ ಶಕ್ತಿ ವೀಳ್ಯದೆಲೆಗಿದೆ ಗೊತ್ತೇ? ಇತರೆ ಪ್ರಯೋಜನಗಳ ಬಗ್ಗೆ ತಿಳಿಯಿರಿ
Betel Leaf
TV9 Web
| Updated By: ನಯನಾ ರಾಜೀವ್|

Updated on: Nov 02, 2022 | 12:51 PM

Share

ವೀಳ್ಯದೆಲೆಯು ಕೇವಲ ಜೀರ್ಣಕಾರಿ ಶಕ್ತಿಯನ್ನು ಮಾತ್ರ ಹೊಂದಿಲ್ಲ, ಅದರಲ್ಲಿ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿದೆಯೇ?

ವೀಳ್ಯದೆಲೆಯನ್ನು ತಿನ್ನುವುದರಿಂದ ಅಲ್ಸರ್ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಜತೆಗೆ ಮಧುಮೇಹವನ್ನು ಕೂಡ ಕಡಿಮೆ ಮಾಡಬಹುದಾಗಿದೆ.

ವೀಳ್ಯದೆಲೆಯು ಜೀರ್ಣಕಾರಿ ಗುಣವನ್ನು ಹೊಂದಿದೆ. ಎಲೆಯಲ್ಲಿ ಅಯೋಡಿನ್, ಪೊಟ್ಯಾಸಿಯಂ, ವಿಟಮಿನ್ ಎ, ವಿಟಮಿನ್ ಬಿ1, ವಿಟಮಿನ್ ಬಿ2 ಹಾಗೂ ನಿಕೋಟಿನ್ ಆ್ಯಸಿಡ್ ರೀತಿಯ ಪೋಷಕಾಂಶಗಳನ್ನು ವೀಳ್ಯದೆಲೆ ಹೊಂದಿದೆ.

ವೀಳ್ಯದೆಲೆಯಿಂದ ಏನೇನು ಪ್ರಯೋಜನಗಳಿವೆ ತಿಳಿಯಿರಿ ವೀಳ್ಯದೆಲೆಯ ಪ್ರಯೋಜನಗಳು

1. ಒಬ್ಬ ವ್ಯಕ್ತಿಯು ಉದರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ವೀಳ್ಯದೆಲೆ ಅವರಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಇದರ ಸೇವನೆಯು ಚಯಾಪಚಯ ದರವನ್ನು ಸುಧಾರಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದರೊಂದಿಗೆ, ಜೀರ್ಣಕ್ರಿಯೆ, ಅಲ್ಸರ್ ಮತ್ತು ಮಲಬದ್ಧತೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಕಾರಣದಿಂದಾಗಿ, ನಿಮ್ಮ ಜೀರ್ಣಕ್ರಿಯೆಯು ಉತ್ತಮವಾಗಿರುತ್ತದೆ ಮತ್ತು ಹೊಟ್ಟೆಯ ಸಮಸ್ಯೆಯು ಕೊನೆಗೊಳ್ಳುತ್ತದೆ.

2. ದೇಹದ ಕೊಬ್ಬಿನ ಹೆಚ್ಚಳದಿಂದಾಗಿ, ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇಂದಿನ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಲ್ಲಿ ತೂಕ ಹೆಚ್ಚಾಗುವ ಸಮಸ್ಯೆ ಕಂಡು ಬರುತ್ತಿದೆ. ವೀಳ್ಯದೆಲೆಯು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

3. ವೀಳ್ಯದೆಲೆಯು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ದೇಹದ ಗಾಯಗಳ ಮೇಲೆ ವೀಳ್ಯದೆಲೆಯನ್ನು ಹಚ್ಚುವುದರಿಂದ ಗಾಯಗಳು ಬೇಗ ಒಣಗುತ್ತವೆ. ಇದರೊಂದಿಗೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?