AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Betel Leaves Benefits: ವೀಳ್ಯದೆಲೆ ಕೇವಲ ಬಾಯಿಯ ವಾಸನೆ ಮಾತ್ರವಲ್ಲ ಈ ಆರೋಗ್ಯ ಸಮಸ್ಯೆಯನ್ನೂ ನಿವಾರಿಸುತ್ತೆ

ಬಾಯಿಯ ತಾಜಾತನವನ್ನು ಕಾಪಾಡಿಕೊಳ್ಳಲು ಅನೇಕ ಮಂದಿ ವೀಳ್ಯದೆಲೆಯನ್ನು ಸೇವಿಸುತ್ತಾರೆ. ಹಾಗೆಯೇ ತಿನ್ನುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಅನೇಕ ವಿಷಯಕಾರಿ ಅಂಶಗಳು ಹೊರಬರುತ್ತವೆ.

Betel Leaves Benefits: ವೀಳ್ಯದೆಲೆ ಕೇವಲ ಬಾಯಿಯ ವಾಸನೆ ಮಾತ್ರವಲ್ಲ ಈ ಆರೋಗ್ಯ ಸಮಸ್ಯೆಯನ್ನೂ ನಿವಾರಿಸುತ್ತೆ
ವೀಳ್ಯದೆಲೆ
ನಯನಾ ರಾಜೀವ್
|

Updated on: Feb 10, 2023 | 8:00 AM

Share

ಬಾಯಿಯ ತಾಜಾತನವನ್ನು ಕಾಪಾಡಿಕೊಳ್ಳಲು ಅನೇಕ ಮಂದಿ ವೀಳ್ಯದೆಲೆಯನ್ನು ಸೇವಿಸುತ್ತಾರೆ. ಹಾಗೆಯೇ ತಿನ್ನುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಅನೇಕ ವಿಷಯಕಾರಿ ಅಂಶಗಳು ಹೊರಬರುತ್ತವೆ. ವೀಳ್ಯದೆಲೆಯು ಬಾಯಿಯನ್ನು ತಾಜಾವಾಗಿಡುವುದರ ಜೊತೆಗೆ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಇವುಗಳಲ್ಲಿ ಯೂರಿಕ್ ಆಮ್ಲವೂ ಒಂದು, ಇಂದಿನ ಯುಗದಲ್ಲಿ, ಈ ರೋಗವು ಬಹಳ ವೇಗವಾಗಿ ಬೆಳೆಯುತ್ತಿದೆ, ವೀಳ್ಯದೆಲೆಯು ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಸಮತೋಲನಗೊಳಿಸಲು ಸಹಾಯಕವಾಗಿದೆಯೆಂದು ಸಾಬೀತುಪಡಿಸುತ್ತದೆ.

ವೀಳ್ಯದೆಲೆಯು ಯೂರಿಕ್ ಆಮ್ಲವನ್ನು ಹೇಗೆ ನಿಯಂತ್ರಿಸುತ್ತದೆ ವೀಳ್ಯದೆಲೆಯು ದೇಹದಲ್ಲಿ ಪ್ಯೂರಿನ್ ಅನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ವೀಳ್ಯದೆಲೆಯಿಂದ ಗ್ಯಾಸ್ಟ್ರಿಕ್ ಅಲ್ಸರ್ ಕೂಡ ಗುಣವಾಗುತ್ತದೆ. ವೀಳ್ಯದೆಲೆಯಲ್ಲಿ ಅನೇಕ ನಿರ್ವಿಶೀಕರಣ ಗುಣಗಳು ಕಂಡುಬರುತ್ತವೆ, ಇದು ದೇಹದಿಂದ ವಿಷಕಾರಿ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಯೂರಿಕ್ ಆಸಿಡ್​ನಿಂದ ಬಳಲುತ್ತಿರುವವರು ವೀಳ್ಯದೆಲೆಯಿಂದ ಮಾಡಿದ ಶರಬತ್ತನ್ನು ಕುಡಿಯಬಹುದು ಅಥವಾ ನೇರವಾಗಿ ತಿನ್ನುವುದರಿಂದ ಆರೋಗ್ಯ ಲಾಭ ಪಡೆಯಬಹುದು.

ನಮ್ಮ ಹಿರಿಯರು ಶೀತ, ಜ್ವರ, ಎದೆ ಬಿಗಿತ ಮತ್ತು ಉಸಿರಾಟದ ತೊಂದರೆಗಳನ್ನು ತೊಡೆದುಹಾಕಲು ವೀಳ್ಯದೆಲೆಗಳನ್ನು ಬಳಸುತ್ತಿದ್ದರು. ಉಸಿರಾಟ ಸಮಸ್ಯೆ ದೂರವಾಗಲು ವೀಳ್ಯದೆಲೆಯನ್ನು ಲವಂಗದ ನೀರಿನಲ್ಲಿ ಕುದಿಸಿ ಒಂದು ಗುಟುಕು ಚಹಾದಂತೆ ಕುಡಿಯಿರಿ. ಇದು ನಿಮಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನವನ್ನು ನೀಡುತ್ತದೆ. ವೀಳ್ಯದೆಲೆಯು ತಲೆನೋವಿನಿಂದಲೂ ಪರಿಹಾರವನ್ನು ನೀಡುತ್ತದೆ. ಇದಕ್ಕಾಗಿ ವೀಳ್ಯದೆಲೆಯನ್ನು ನೆನೆಸಿ ತಲೆಯ ಮೇಲೆ ಇಟ್ಟುಕೊಳ್ಳಬೇಕು.

ಯೂರಿಕ್ ಆಮ್ಲದ ಲಕ್ಷಣಗಳು ಕೀಲು ನೋವು ಮತ್ತು ಚಲನೆಯಲ್ಲಿ ತೊಂದರೆ ಊದಿಕೊಂಡ ಬೆರಳುಗಳು ಕೀಲುಗಳಲ್ಲಿ ನೋವು ಪಾದಗಳು ಮತ್ತು ಕೈಗಳ ಬೆರಳುಗಳಲ್ಲಿ ನೋವು ಕೆಲವೊಮ್ಮೆ ಈ ನೋವು ಅಸಹನೀಯವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?