AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Betel Leaves: ಈ ರೋಗಕ್ಕೆ ವೀಳ್ಯದೆಲೆಯೇ ಮದ್ದು

ಊಟ ಮಾಡಿದ ಮೇಲೆ ಎಲೆ, ಅಡಿಕೆ ಹಾಕುವುದು ವಾಡಿಕೆ. ಇದನ್ನು ನಾವು ಕೆಲವು ಭಾಗಗಳಲ್ಲಿ ಇಂದಿಗೂ ಕಾಣಬಹುದಾಗಿದೆ. ಹಿಂದಿನ ತಲೆಮಾರಿಗೆ ಹೋಲಿಸಿದರೆ ಈ ಪದ್ಧತಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿರಬಹುದು ಆದರೆ ನಿಯಮಿತವಾಗಿ ತಿನ್ನುವವರಿದ್ದಾರೆ. ಆಯುರ್ವೇದದಲ್ಲಿಯೂ ಇದನ್ನು ಕೇವಲ ಬಾಯಿಯನ್ನು ಸ್ವಚ್ಛಗೊಳಿಸುವುದಕ್ಕೆ ಮಾತ್ರವಲ್ಲ ಅನೇಕ ರೀತಿಯ ದೈಹಿಕ ಸಮಸ್ಯೆಗಳನ್ನು ಸಹ ನಿವಾರಣೆ ಮಾಡಲು ಬಳಸಲಾಗುತ್ತದೆ.

Betel Leaves: ಈ ರೋಗಕ್ಕೆ ವೀಳ್ಯದೆಲೆಯೇ ಮದ್ದು
ವೀಳ್ಯದೆಲೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 26, 2024 | 2:29 PM

Share

ಒಂದು ಒಳ್ಳೆ ಊಟ ಮಾಡಿದ ಮೇಲೆ ಎಲೆ, ಅಡಿಕೆ ಹಾಕುವುದು ವಾಡಿಕೆ. ಇದನ್ನು ನಾವು ಕೆಲವು ಭಾಗಗಳಲ್ಲಿ ಇಂದಿಗೂ ಕಾಣಬಹುದಾಗಿದೆ. ಹಿಂದಿನ ತಲೆಮಾರಿಗೆ ಹೋಲಿಸಿದರೆ ಈ ಪದ್ಧತಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿರಬಹುದು ಆದರೆ ನಿಯಮಿತವಾಗಿ ತಿನ್ನುವವರಿದ್ದಾರೆ. ಆಯುರ್ವೇದದಲ್ಲಿಯೂ ಇದನ್ನು ಕೇವಲ ಬಾಯಿಯನ್ನು ಸ್ವಚ್ಛಗೊಳಿಸುವುದಕ್ಕೆ ಮಾತ್ರವಲ್ಲ ಅನೇಕ ರೀತಿಯ ದೈಹಿಕ ಸಮಸ್ಯೆಗಳನ್ನು ಸಹ ನಿವಾರಣೆ ಮಾಡಲು ಬಳಸಲಾಗುತ್ತದೆ.

ಚರ್ಮದ ಸಮಸ್ಯೆಗಳಿಗೆ ದಿವ್ಯಔಷಧ

ಮೂಗಿನಿಂದ ರಕ್ತಸ್ರಾವವಾಗುವುದನ್ನು ತಡೆಯಲು ವೀಳ್ಯದೆಲೆ ತುಂಬಾ ಪರಿಣಾಮಕಾರಿಯಾಗಿದೆ. ರಕ್ತವನ್ನು ಬೇಗ ಹೆಪ್ಪುಗಟ್ಟಿಸುವ ಸಾಮರ್ಥ್ಯ ಇದರಲ್ಲಿದೆ. ಅದೂ ಅಲ್ಲದೆ ವೀಳ್ಯದೆಲೆ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ. ಹಾಗಾಗಿ ಮೊಡವೆ ಮತ್ತು ದದ್ದುಗಳಂತಹ ಚರ್ಮದ ಸಮಸ್ಯೆಗಳು ಬರದಂತೆ ತಡೆಯುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಬಹುದು

ಸಂಧಿವಾತವನ್ನು ಕಡಿಮೆ ಮಾಡಲು ವೀಳ್ಯದೆಲೆ ಪರಿಣಾಮಕಾರಿ ಮದ್ದಾಗಿದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆಯನ್ನು ತಿನ್ನುವುದರಿಂದ ಸಂಧಿವಾತವನ್ನು ಗುಣಪಡಿಸಬಹುದು. ನಿಯಮಿತವಾಗಿ ವೀಳ್ಯದೆಲೆಯನ್ನು ತಿನ್ನುವುದು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದ ಸುಲಭವಾಗಿ ತೂಕ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಶೀತದಿಂದ ತಕ್ಷಣ ಪರಿಹಾರ ಸಿಗುತ್ತದೆ

ವೀಳ್ಯದೆಲೆ ಪಾನೀಯವು ಶೀತದಿಂದ ತಕ್ಷಣ ಪರಿಹಾರ ನೀಡುತ್ತದೆ. ವೀಳ್ಯದೆಲೆಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಬಳಿಕ ಆ ನೀರನ್ನು ಕುಡಿದರೆ ಶೀತದಿಂದ ಮುಕ್ತಿ ಸಿಗುತ್ತದೆ.

ಗ್ಯಾಸ್ ಸಮಸ್ಯೆ ಇರುವುದಿಲ್ಲ

ವೀಳ್ಯದೆಲೆಯ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ಗ್ಯಾಸ್ ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಎದೆಯುರಿಯನ್ನು ಕಡಿಮೆ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು