AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು

ಅತಿಯಾಗಿ ತಿನ್ನುವುದೂ ಒಂದು ಕಾಯಿಲೆ, ನಿಮಗೆ ಇಷ್ಟವಾದ ಆಹಾರವನ್ನು ಒಂದು ಬಾರಿ ತಿನ್ನುವುದು ಬೇರೆ ಆದರೆ ಪ್ರತಿ ಐದು, ಹತ್ತು ನಿಮಿಷಗಳಿಗೊಮ್ಮೆ ಅತಿಯಾದ ಆಹಾರ ಸೇವನೆಯೂ ಒಂದು ಕಾಯಿಲೆಯಾಗಿದೆ. ವಿಶ್ವದಲ್ಲಿರುವ ಶೇ. 2ಕ್ಕಿಂತ ಹೆಚ್ಚು ಮಂದಿ Binge Eating Disorderನಿಂದ ಬಳಲುತ್ತಿದ್ದಾರೆ

ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು
Food
TV9 Web
| Edited By: |

Updated on: Jun 30, 2022 | 4:04 PM

Share

ಅತಿಯಾಗಿ ತಿನ್ನುವುದೂ ಒಂದು ಕಾಯಿಲೆ, ನಿಮಗೆ ಇಷ್ಟವಾದ ಆಹಾರವನ್ನು ಒಂದು ಬಾರಿ ತಿನ್ನುವುದು ಬೇರೆ ಆದರೆ ಪ್ರತಿ ಐದು, ಹತ್ತು ನಿಮಿಷಗಳಿಗೊಮ್ಮೆ ಅತಿಯಾದ ಆಹಾರ ಸೇವನೆಯೂ ಒಂದು ಕಾಯಿಲೆಯಾಗಿದೆ. ವಿಶ್ವದಲ್ಲಿರುವ ಶೇ. 2ಕ್ಕಿಂತ ಹೆಚ್ಚು ಮಂದಿ Binge Eating Disorderನಿಂದ ಬಳಲುತ್ತಿದ್ದಾರೆ. ಅತಿ ಹೆಚ್ಚು ತಿನ್ನುವುದರಿಂದ ದೇಹದಲ್ಲಿ ಕೊಬ್ಬು, ಅಧಿಕ ರಕ್ತದೊತ್ತಡ, ಮಧುಮೇಹದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ.

ಟಿವಿ ಅಥವಾ ಮೊಬೈಲ್ ನೋಡುತ್ತಾ ಊಟ ಮಾಡಿದರೆ ಎಷ್ಟು ಪ್ರಮಾಣದಲ್ಲಿ ಆಹಾರವನ್ನು ನಾವು ಸೇವನೆ ಮಾಡುತ್ತೇವೆ ಎಂಬುದೇ ತಿಳಿಯುವುದಿಲ್ಲ. ಅತಿ ಹೆಚ್ಚು ತಿನ್ನಲು ಕಾರಣಗಳು -ಒತ್ತಡ -ಆತ್ಮಹತ್ಯಾ ಯೋಚನೆಗಳು -ಅಡಿಕ್ಷನ್ -ತೂಕದ ಕುರಿತು ತುಂಬಾ ತಲೆಕೆಡಿಸಿಕೊಂಡಿರುವುದು

ಏನು ನೋಡಿದರೂ ತಿನ್ನಬೇಕು ಎನಿಸುವುದು: ಕೆಲವರಿಗೆ ಏನು ನೋಡಿದರೂ ತಿನ್ನಬೇಕು ಅನಿಸುತ್ತದೆ. ಇದು ಮನಸ್ಸಿನ ಭಾವನೆಯಾಗಿರುತ್ತೆ. ಪ್ರತಿಯೊಂದು ಭಾವನೆಯು ನಿಮ್ಮನ್ನು ಅತಿಯಾಗಿ ತಿನ್ನುವಂತೆ ಮಾಡುವುದಿಲ್ಲ. ನೀವು ಒತ್ತಡವನ್ನು ತೊಡೆದು ಹಾಕಲು ಸಾಧ್ಯವಾಗದಿದ್ದ ಸಮಯದಲ್ಲಿ ನಕಾರಾತ್ಮಕ ಭಾವನೆಗಳು ಅತಿಯಾಗಿ ತಿನ್ನಲು ಪ್ರಚೋದನೆ ಮಾಡುತ್ತೆ.

ಎಂಥಹ ಸಮಯದಲ್ಲಿ ಹೆಚ್ಚು ತಿನ್ನುವುದು ರೂಢಿಯಾಗುತ್ತದೆ ಯಾವುದೇ ಖಿನ್ನತೆಯಿಂದ ಬಳಲುತ್ತಿದ್ದರೆ, ಕೋಪ, ಉದ್ವೇಗ, ಭಯ, ಒಂಟಿತನಕ್ಕೆ ಒಳಗಾದರೆ ಅಥವಾ ಯಾವುದೇ ಬೇಸರದಲ್ಲಿದ್ದರೆ ನಕಾರಾತ್ಮಕ ಭಾವನೆಗಳನ್ನು ನಿಗ್ರಹಿಸಲು ಅನೇಕರು ಆಹಾರವನ್ನ ಹೆಚ್ಚಾಗಿ ತಿನ್ನುವುದನ್ನು ರೂಢಿಸಿಕೊಳ್ತಾರೆ.

ಅನೇಕ ಅಭ್ಯಾಸಗಳಂತೆ, ಆಹಾರ ಪದ್ಧತಿಯನ್ನು ಬದಲಾಯಿಸಬಹುದು ಮತ್ತು ಸರಿಪಡಿಸಬಹುದು. ಆದರೆ ಬಹಳ ದಿನಗಳಿಂದ ಈ ಅಭ್ಯಾಸವಿದ್ದರೆ ಹೊರಬರಲು ಸ್ವಲ್ಪ ಕಷ್ಟವಾದರೂ ಖಂಡಿತ ಬದಲಾಯಿಸಬಹುದು.

ಕಡಿಮೆ ಪೌಷ್ಟಿಕಾಂಶದ ಮೌಲ್ಯದೊಂದಿಗೆ ಹೆಚ್ಚಿನ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಕ್ಯಾಲೋರಿ ಆಹಾರವನ್ನು ಸೇವಿಸುವ ಮೂಲಕ ಒತ್ತಡದಂತಹ ನಕಾರಾತ್ಮಕ ಭಾವನೆಗಳಿಗೆ ಭಾವನಾತ್ಮಕ ಆಹಾರದೊಂದಿಗೆ ಅನೇಕ ಜನರು ಪ್ರತಿಕ್ರಿಯಿಸುತ್ತಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ