AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips : ದಿನನಿತ್ಯ ಈ ಕಾಫಿ ಕುಡಿದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ

ಒತ್ತಡದ ಕೆಲಸದ ನಡುವೆ ರಿಲ್ಯಾಕ್ಸ್ ಆಗಲು ಹೆಚ್ಚಿನವರು ಟೀ ಕಾಫಿಯನ್ನು ಸೇವಿಸುತ್ತಾರೆ. ಒಂದು ವೇಳೆ ನೀವು ಕೂಡ ಕಾಫಿ ಪ್ರಿಯರಾಗಿದ್ದರೆ ನಿಮಗೆ ಖುಷಿಯಾಗುವ ಸುದ್ದಿಯಿದೆ. ಈ ಬ್ಲ್ಯಾಕ್ ಕಾಫಿ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆಯಂತೆ. ನಿಯಮಿತವಾಗಿ ಬ್ಲ್ಯಾಕ್ ಕಾಫಿ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

Health Care Tips : ದಿನನಿತ್ಯ ಈ ಕಾಫಿ ಕುಡಿದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 05, 2024 | 5:13 PM

Share

ಭಾರತೀಯರು ಟೀ ಕಾಫಿ ಪ್ರಿಯರು. ಹೀಗಾಗಿ ಹೆಚ್ಚಿನವರು ಈ ಟೀ ಕಾಫಿಗೆ ಅಡಿಕ್ಟ್ ಆಗಿದ್ದಾರೆ. ಊಟ ತಿಂಡಿಯನ್ನಾದರೂ ಬಿಟ್ಟರೂ, ಆದರೆ ಟೀ ಕಾಫಿಯನ್ನು ಮಾತ್ರ ಮಿಸ್ ಮಾಡುವುದೇ ಇಲ್ಲ. ಆದರೆ ಹೆಚ್ಚು ಕಾಫಿ ಸೇವನೆಯು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ಮಾತಿದೆ. ಆದರೆ ಬ್ಲ್ಯಾಕ್ ಕಾಫಿ ಸೇವಿಸುವುದರಿಂದ ಆರೋಗ್ಯ ಲಾಭಗಳೇ ಅಧಿಕವಾಗಿದೆ.

  • ಬ್ಲ್ಯಾಕ್ ಕಾಫಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಈ ಎಲ್ಲಾ ಅಂಶಗಳು ಕ್ಯಾನ್ಸರ್ ಅನ್ನು ತಡೆಯುತ್ತದೆ.
  • ನಿಯಮಿತವಾಗಿ ಬ್ಲ್ಯಾಕ್ ಕಾಫಿಯನ್ನು ಸೇವಿಸುತ್ತ ಬಂದರೆ ದೇಹದಲ್ಲಿ ಚಯಾಪಚಯ ಕ್ರಿಯೆಯು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ.
  • ನಿಯಮಿತವಾಗಿ ಬ್ಲ್ಯಾಕ್ ಕಾಫಿ ಸೇವಿಸುತ್ತ ಬಂದರೆ ಇದರಲ್ಲಿರುವ ಕ್ಲೋರೊಜೆನಿಕ್ ಆಮ್ಲವು ತೂಕ ಇಳಿಕೆಗೆ ಸಹಕಾರಿಯಾಗಿದೆ.
  • ಕೆಫೀನ್ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೀಗಾಗಿ ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿದ್ದರೆ ಕಾಫಿ ಸೇವಿಸಿದರೆ ನಿಯಂತ್ರಣಕ್ಕೆ ಬರಲು ಸಹಕಾರಿಯಾಗಿದೆ.
  • ಬ್ಲ್ಯಾಕ್ ಕಾಫಿಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳು ಅಧಿಕವಾಗಿದ್ದು, ಇದು ದೇಹವು ಗ್ಲೂಕೋಸ್ ಅನ್ನು ತಯಾರಿಸುವುದನ್ನು ನಿಧಾನಗೊಳಿಸಿ ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್