AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raisin Water: ಒಣದ್ರಾಕ್ಷಿ ನೀರು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ, ಒಮ್ಮೆ ಈ ವಿಧಾನವನ್ನು ಪ್ರಯತ್ನಿಸಿ

ಚಳಿಗಾಲದಲ್ಲಿ ಚುಮುಚುಮು ಚಳಿಯಲ್ಲಿ ಬಿಸಿ ಪದಾರ್ಥಗಳನ್ನು ತಿನ್ನಲು ಮನಸ್ಸು ಬಯಸುತ್ತದೆ. ಹಾಗೆಯೇ ಡ್ರೈಫ್ರೂಟ್ಸ್​ಗಳನ್ನು ಹೆಚ್ಚಾಗಿ ಸೇವಿಸಲು ಜನರು ಇಷ್ಟಪಡುತ್ತಾರೆ.

Raisin Water: ಒಣದ್ರಾಕ್ಷಿ ನೀರು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ, ಒಮ್ಮೆ ಈ ವಿಧಾನವನ್ನು ಪ್ರಯತ್ನಿಸಿ
Raisins
TV9 Web
| Edited By: |

Updated on: Dec 12, 2022 | 8:00 AM

Share

ಚಳಿಗಾಲದಲ್ಲಿ ಚುಮುಚುಮು ಚಳಿಯಲ್ಲಿ ಬಿಸಿ ಪದಾರ್ಥಗಳನ್ನು ತಿನ್ನಲು ಮನಸ್ಸು ಬಯಸುತ್ತದೆ. ಹಾಗೆಯೇ ಡ್ರೈಫ್ರೂಟ್ಸ್​ಗಳನ್ನು ಹೆಚ್ಚಾಗಿ ಸೇವಿಸಲು ಜನರು ಇಷ್ಟಪಡುತ್ತಾರೆ. ಗೋಡಂಬಿ, ಬಾದಾಮಿ, ವಾಲ್‌ನಟ್, ಒಣದ್ರಾಕ್ಷಿ ಎಲ್ಲರಿಗೂ ಇಷ್ಟ. ಚಳಿಗಾಲದಲ್ಲಿ ಋತುವಿನಲ್ಲಿ ಪ್ರತಿ ಮನೆಯಲ್ಲೂ ಒಣದ್ರಾಕ್ಷಿಗಳನ್ನು ಬಳಸಲಾಗುತ್ತದೆ. ಒಣ ದ್ರಾಕ್ಷಿಯನ್ನು ತಿನ್ನಲು ಎಷ್ಟು ರುಚಿಕರವಾಗಿರುತ್ತದೆಯೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು. ಭಾರತದ ಪ್ರತಿಯೊಂದು ಮನೆಯಲ್ಲೂ ಹೆಚ್ಚಿನ ಜನರು ಒಣದ್ರಾಕ್ಷಿ ತಿನ್ನುತ್ತಾರೆ. ಇದರೊಂದಿಗೆ ಆಯುರ್ವೇದದಲ್ಲಿ ಒಣದ್ರಾಕ್ಷಿಯ ಮಹತ್ವವನ್ನೂ ಹೇಳಲಾಗಿದೆ.

ಒಣ ದ್ರಾಕ್ಷಿಯ ನೀರಿನಿಂದ ಮೂಳೆಗಳು ಬಲಗೊಳ್ಳುತ್ತವೆ ಒಣ ದ್ರಾಕ್ಷಿಯ ನೀರಿನಿಂದ ನೀವು ಅದ್ಭುತವಾದ ಪ್ರಯೋಜನಗಳನ್ನು ಪಡೆಯುತ್ತೀರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರನ್ನು ಕುಡಿದರೆ, ಅದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಒಣದ್ರಾಕ್ಷಿಯಲ್ಲಿರುವ ಫೈಬರ್ ಮಲಬದ್ಧತೆಯನ್ನು ನಿವಾರಿಸುತ್ತದೆ. ಇದರೊಂದಿಗೆ ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿ. ಒಣದ್ರಾಕ್ಷಿಗಳ ಪ್ರಯೋಜನವು ತೂಕ ನಷ್ಟಕ್ಕೆ ಸಹ ನಿಮಗೆ ಸಹಾಯ ಮಾಡುತ್ತದೆ.

ಇದಕ್ಕಾಗಿ, ನೀವು ಪ್ರತಿದಿನ 7 ಒಣದ್ರಾಕ್ಷಿಗಳನ್ನು ಹಾಲಿನೊಂದಿಗೆ ತಿನ್ನಬಹುದು. ತೂಕವನ್ನು ಹೆಚ್ಚಿಸುವಲ್ಲಿ ಇದು ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು.

ಈ ರೀತಿಯಲ್ಲಿ ಪ್ರಯತ್ನಿಸಿ ರಾತ್ರಿ ಮಲಗುವ ಮುನ್ನ ಎರಡರಿಂದ ಮೂರು ಒಣದ್ರಾಕ್ಷಿಯನ್ನು ಕುದಿಸಿ ಕುಡಿದರೆ ಅದರಿಂದ ಲಾಭ ಸಿಗುತ್ತದೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ಕೀಲು ನೋವು ಅಥವಾ ಮೂಳೆ ನೋವು ಕಾಣಿಸಿಕೊಳ್ಳುತ್ತದೆ ಆದರೆ ಒಣ ದ್ರಾಕ್ಷಿಯನ್ನು ಹಾಲಿನೊಂದಿಗೆ ತಿಂದರೆ ಮೂಳೆ ನೋವು ಕೂಡ ದೂರವಾಗುತ್ತದೆ.

ಒಣ ದ್ರಾಕ್ಷಿಯ ನೀರನ್ನು ಸೇವಿಸುವುದರಿಂದ ದೃಷ್ಟಿ ಹೆಚ್ಚುತ್ತದೆ. ನೀರನ್ನು ತಯಾರಿಸಲು, ನೀವು ರಾತ್ರಿಯಲ್ಲಿ ಒಣದ್ರಾಕ್ಷಿಗಳನ್ನು ನೆನೆಸಿ, ಬೆಳಿಗ್ಗೆ ಎದ್ದ ನಂತರ, ಒಣದ್ರಾಕ್ಷಿಗಳನ್ನು ತೆಗೆದುಕೊಂಡು ಆ ನೀರನ್ನು ಸೇವಿಸಬೇಕು. ಒಣದ್ರಾಕ್ಷಿ ನೀರು ಚಳಿಗಾಲದಲ್ಲಿ ದೇಹದ ಆರೈಕೆ ಮಾಡುತ್ತದೆ. ಶೀತದಿಂದ ಕೂಡ ರಕ್ಷಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ