AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Risks of Brain Stroke: ಈ ಕೆಟ್ಟ ಅಭ್ಯಾಸಗಳೆಲ್ಲ ಬ್ರೈನ್ ಸ್ಟ್ರೋಕ್ ಅಪಾಯವನ್ನು ಹೆಚ್ಚಿಸುತ್ತದೆ, ವಿವರವಾಗಿ ತಿಳಿಯಿರಿ

ಈ ಅಭ್ಯಾಸಗಳನ್ನು ಹೊಂದಿರುವ ಜನರು ಬ್ರೈನ್ ಸ್ಟ್ರೋಕ್ ಅಪಾಯವನ್ನು ಹೊಂದಿರುತ್ತಾರೆ! ತಕ್ಷಣ ನಿಲ್ಲಿಸದಿದ್ದರೆ ಅಪಾತ ಕಟ್ಟಿಟ್ಟಬುತ್ತಿ

Risks of Brain Stroke: ಈ ಕೆಟ್ಟ ಅಭ್ಯಾಸಗಳೆಲ್ಲ ಬ್ರೈನ್ ಸ್ಟ್ರೋಕ್ ಅಪಾಯವನ್ನು ಹೆಚ್ಚಿಸುತ್ತದೆ, ವಿವರವಾಗಿ ತಿಳಿಯಿರಿ
ಈ ಕೆಟ್ಟ ಅಭ್ಯಾಸಗಳೆಲ್ಲ ಬ್ರೈನ್ ಸ್ಟ್ರೋಕ್ ಅಪಾಯವನ್ನು ಹೆಚ್ಚಿಸುತ್ತದೆ, ವಿವರವಾಗಿ ತಿಳಿಯಿರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 25, 2024 | 2:29 PM

Share

ಇಂದಿನ ದಿನಗಳಲ್ಲಿ ಅನೇಕ ಜನರು ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದಾರೆ. ಇದು ದೇಹದ ವಿವಿಧ ಭಾಗಗಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಆರೋಗ್ಯಕರ ಜೀವನಶೈಲಿಯಿಂದ ಈ ರೋಗವನ್ನು ತಡೆಗಟ್ಟಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಕೆಳಗಿನ ಅಭ್ಯಾಸಗಳು, ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಬ್ರೈನ್ ಸ್ಟ್ರೋಕ್ ಬರುವ ಸಾಧ್ಯತೆ ಹೆಚ್ಚು. ಇವುಗಳನ್ನು ತಕ್ಷಣವೇ ತಪ್ಪಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಯಾವಾಗಲೂ ಬ್ರೈನ್ ಸ್ಟ್ರೋಕ್ ಬರುವ ಸಾಧ್ಯತೆ ಹೆಚ್ಚು. ಆದ್ದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸಿ.

ಧೂಮಪಾನದಂತಹ ದುಃಶ್ಚಟಗಳು ತುಂಬಾ ಅಪಾಯಕಾರಿ. ಧೂಮಪಾನಿಗಳು ಯಾವಾಗಲೂ ಈ ರೋಗಕ್ಕೆ ಗುರಿಯಾಗುತ್ತಾರೆ. ಅನಿಯಂತ್ರಿತ ಮದ್ಯಪಾನವು ಧೂಮಪಾನದಷ್ಟೇ ಅಪಾಯಕಾರಿ.

Also Read: Eye Sight – ಕಣ್ಣಿನ ದೃಷ್ಟಿ ಚುರುಕುಗೊಳಿಸಲು ಈ ಐದು ವಿಧಾನಗಳನ್ನು ಪಾಲಿಸಿ

ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸುವವರಿಗೆ ಈ ಕಾಯಿಲೆ ಬರುವ ಸಾಧ್ಯತೆ ಹೆಚ್ಚು ಎಂದು ವೈದ್ಯರು ಹೇಳುತ್ತಾರೆ. ದೈಹಿಕವಾಗಿ ಕ್ರಿಯಾಶೀಲರಾಗಿಲ್ಲದವರಿಗೆ ಅಂದರೆ ದೈಹಿಕ ಚಲನವಲನ ಇಲ್ಲದೆ ಮಲಗಿ ಸಮಯ ಕಳೆಯುವವರಿಗೆ ಈ ಕಾಯಿಲೆ ಬರುವ ಸಾಧ್ಯತೆ ಇದೆ.

ಯಾವಾಗಲೂ ಒತ್ತಡದಲ್ಲಿರುವವರು ಮತ್ತು ಆಗಾಗ್ಗೆ ಚಿಂತೆ ಮಾಡುವವರು ಬ್ರೈನ್ ಸ್ಟ್ರೋಕ್‌ಗೆ ಗುರಿಯಾಗುತ್ತಾರೆ. ಮಧುಮೇಹ ನಿಯಂತ್ರಣದಲ್ಲಿಲ್ಲದವರೂ ಈ ಕಾಯಿಲೆಗೆ ತುತ್ತಾಗುತ್ತಾರೆ. ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಿದ್ದರೆ ಈ ಕಾಯಿಲೆಗೆ ತುತ್ತಾಗುತ್ತಾರೆ.

ಆರೋಗ್ಯ ಸಂಬಂಧಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ