AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinjal Side Effects: ಈ 5 ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಬದನೆಕಾಯಿಯಿಂದ ದೂರವಿರಿ

ಬದನೆಕಾಯಿ(Brinjal) ಎಂದಾಕ್ಷಣ ಜೋಳದ ರೊಟ್ಟಿ, ಎಣ್ಣೆಗಾಯಿ ಪಲ್ಯ ನೆನಪಾಗಿ ನಾಲಿಗೆಯಲ್ಲಿ ನೀರೂರದೆ ಇರದು.

Brinjal Side Effects: ಈ 5 ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಬದನೆಕಾಯಿಯಿಂದ ದೂರವಿರಿ
ಬದನೆಕಾಯಿ
ನಯನಾ ರಾಜೀವ್
|

Updated on: Mar 27, 2023 | 2:21 PM

Share

ಬದನೆಕಾಯಿ(Brinjal) ಎಂದಾಕ್ಷಣ ಜೋಳದ ರೊಟ್ಟಿ, ಎಣ್ಣೆಗಾಯಿ ಪಲ್ಯ ನೆನಪಾಗಿ ನಾಲಿಗೆಯಲ್ಲಿ ನೀರೂರದೆ ಇರದು. ಜತೆಗೆ ಬದನೆಕಾಯಿ ಪಲ್ಯ, ಸಾಂಬಾರು, ಮಲೆನಾಡಿನಲ್ಲಿ ಮಾಡುವ ಬದನೆಕಾಯಿ ಮೊಸರುಗೊಜ್ಜು ಹೀಗೆ ಹತ್ತು ಹಲವು ಪದಾರ್ಥಗಳನ್ನು ಮಾಡಲಾಗುತ್ತದೆ. ಮೂಲಂಗಿ ರೀತಿಯೇ ಬದನೆ ಫ್ರೈ ಕೂಡ ಮಾಡಬಹುದು, ನೇರಳೆ ಬಣ್ಣವನ್ನು ಹೊರತುಪಡಿಸಿ,  ಹಸಿರು ಮತ್ತು ಬಿಳಿ ಬಣ್ಣಗಳಲ್ಲಿಯೂ ಬದನೆ ಲಭ್ಯವಿದೆ.

ಈ ಆರೋಗ್ಯ ಸಮಸ್ಯೆ ಇರುವವರು ಬದನೆ ತಿನ್ನುವುದನ್ನು ತಪ್ಪಿಸಬೇಕು 1. ಮೂತ್ರಕೋಶದ ಕಲ್ಲಿನ ಅಪಾಯ ಕಿಡ್ನಿ ಸ್ಟೋನ್ ಇರುವವರು ಅಂದರೆ ಮೂತ್ರಕೋಶದ ಕಲ್ಲಿನ ಬದನೆ ತಿನ್ನಬಾರದು. ಬದನೆ ಬೀಜಗಳು ಹೆಚ್ಚುವರಿ ಕಲ್ಲುಗಳನ್ನು ಉತ್ಪತ್ತಿ ಮಾಡುವ ಕೆಲಸ ಮಾಡುತ್ತವೆ. ಇದು ಮೂತ್ರಪಿಂಡಕ್ಕೆ ಹಾನಿಯನ್ನುಂಟುಮಾಡುತ್ತದೆ.

2. ಮೂಳೆಗಳಿಗೆ ಒಳ್ಳೆಯದಲ್ಲ ಆಕ್ಸಲೇಟ್ ಅಂಶ ಬದನೆಕಾಯಿಯಲ್ಲಿ ಕಂಡುಬರುತ್ತದೆ. ಈ ಕಾರಣದಿಂದಾಗಿ, ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯು ಕಡಿಮೆಯಾಗುತ್ತದೆ. ಮೂಳೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಮೂಳೆಗಳು ದುರ್ಬಲವಾಗಿರುವವರು ಬದನೆ ತಿನ್ನುವುದನ್ನು ತಪ್ಪಿಸಲೇಬೇಕು.

3. ಪೈಲ್ಸ್ ರೋಗಿಗಳು, ರಕ್ತಹೀನತೆಯಿಂದ ಬಳಲುತ್ತಿರುವವರು ಬದನೆ ತಿನ್ನಬಾರದು. ಇದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು.

ಮತ್ತಷ್ಟು ಓದಿ: ಒಲೆಯಲ್ಲಿ ಬದನೆಕಾಯಿ ಸುಟ್ಟು ಖಾರ ಖಾರ ಚಟ್ನಿ ಮಾಡಿ; ವಿಧಾನ ಹೀಗಿದೆ

4. ಸಂಧಿವಾತ ರೋಗಿಗಳು ಕೂಡ ಬದನೆ ತಿನ್ನಬಾರದು ಸಂಧಿವಾತದ ಸಮಸ್ಯೆ ಇದ್ದರೂ ಬದನೆಕಾಯಿ ತಿನ್ನಬಾರದು. ಈ ಕಾರಣದಿಂದಾಗಿ, ಸಂಧಿವಾತದ ಸಮಸ್ಯೆಯು ಹೆಚ್ಚು ಗಂಭೀರವಾಗಬಹುದು.

5. ಈ ಸಮಸ್ಯೆಗಳು ಕೂಡ ಬರಬಹುದು

ಹೆಚ್ಚು ಬದನೆಕಾಯಿ ತಿನ್ನುವುದು ಕೂಡ ಹಾನಿಕಾರಕ. ಇದರಿಂದಾಗಿ ಹೊಟ್ಟೆನೋವು, ಹೊಟ್ಟೆ ನೋವು, ವಾಂತಿ, ತಲೆನೋವು, ತುರಿಕೆ ಮುಂತಾದ ಸಮಸ್ಯೆಗಳು ಕಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ