AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬಾರಿ ತಿನ್ನದೆ ದಿನ ಪೂರ್ತಿ ಸ್ವಲ್ಪ ಸ್ವಲ್ಪ ತಿನ್ನುವುದರಿಂದ ತೂಕ ಕಡಿಮೆಯಾಗುತ್ತೆ ಏಕೆ?

ಸ್ವಲ್ಪ ತಿಂದರೂ ಸಾಕು ತೂಕ(Weight) ಹೆಚ್ಚಾಗುತ್ತದೆ ಆದರೆ ಎಷ್ಟು ವ್ಯಾಯಾಮ ಮಾಡಿದರೂ ತೂಕ ಇಳಿಯುವುದೇ ಇಲ್ಲ ಎಂದು ಎಲ್ಲರೂ ಹೇಳುತ್ತಲೇ ಇರುತ್ತಾರೆ.

ಒಂದೇ ಬಾರಿ ತಿನ್ನದೆ ದಿನ ಪೂರ್ತಿ ಸ್ವಲ್ಪ ಸ್ವಲ್ಪ ತಿನ್ನುವುದರಿಂದ ತೂಕ ಕಡಿಮೆಯಾಗುತ್ತೆ ಏಕೆ?
ಆಹಾರImage Credit source: Healthshots.com
ನಯನಾ ರಾಜೀವ್
|

Updated on: Jul 25, 2023 | 9:00 AM

Share

ಸ್ವಲ್ಪ ತಿಂದರೂ ಸಾಕು ತೂಕ(Weight) ಹೆಚ್ಚಾಗುತ್ತದೆ ಆದರೆ ಎಷ್ಟು ವ್ಯಾಯಾಮ ಮಾಡಿದರೂ ತೂಕ ಇಳಿಯುವುದೇ ಇಲ್ಲ ಎಂದು ಎಲ್ಲರೂ ಹೇಳುತ್ತಲೇ ಇರುತ್ತಾರೆ. ತೂಕ ಇಳಿಕೆ, ತೂಕ ನಿಯಂತ್ರಣ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ತಕ್ಷಣವೇ ತೂಕವನ್ನು ನಿಯಂತ್ರಿಸಲು ಬಯಸಿದ್ದರೆ ಒಂದೇ ಬಾರಿಗೆ ಆಹಾರ ತಿನ್ನುವ ಬದಲು ಸ್ವಲ್ಪ ಸ್ವಲ್ಪವೇ ತಿನ್ನಿ ಎಂದು ಆಹಾರ ತಜ್ಞರು ಹೇಳುತ್ತಾರೆ.

ಆದರೆ ಪ್ರತಿ ಎರಡು ಗಂಟೆಗೊಮ್ಮೆ ಆರೋಗ್ಯಕರವಾದದ್ದನ್ನು ತಿನ್ನುವುದು ಕೂಡ ಒಂದು ಸಮಸ್ಯೆ, ಹೆಚ್ಚಿನ ಜನರಿಗೆ ಇದನ್ನು ಮಾಡಲು ಸಾಧ್ಯವಾಗುವುದಿಲ್ಲ. ಈ ವಿಧಾನವು ಕೆಲವರಿಗೆ ಪ್ರಯೋಜನಕಾರಿಯಾಗಿದೆ, ಆದರೆ ಕೆಲವರಿಗೆ ಇದು ತುಂಬಾ ಹಾನಿಕಾರಕವಾಗಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

2 ಗಂಟೆಗಳ ಅಂತರದಲ್ಲಿ ತಿನ್ನುವುದು ಎಲ್ಲರಿಗೂ ಪ್ರಯೋಜನಕಾರಿಯಲ್ಲ 2 ಗಂಟೆಗಳ ಅಂತರದಲ್ಲಿ ತಿನ್ನುತ್ತಿದ್ದರೆ, ಈ ವಿಧಾನವು ಅವರಿಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಆದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವವರಿಗೆ ಈ ಪಾಕವಿಧಾನ ಸೂಕ್ತವಲ್ಲ. ಮತ್ತು ಇದರ ಪರಿಣಾಮವನ್ನು ಅವರು ಎದುರಿಸಬೇಕಾಗಬಹುದು, ಅಜೀರ್ಣ ಸಮಸ್ಯೆಯನ್ನು ಎದುರಿಸಬಹುದು.

ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯೂ ಎದುರಾಗಬಹುದು, ಆದ್ದರಿಂದಲೇ ಇದನ್ನು ಹೊಟ್ಟೆಯ ಸಮಸ್ಯೆ ಇರುವವರು ಇದನ್ನು ಮಾಡಬಾರದು.

ಪ್ರತಿ ಎರಡು ಗಂಟೆಗಳಿಗೊಮ್ಮೆ ಏನಾದರೂ ತಿನ್ನುವುದರಿಂದ ಪ್ರಯೋಜನಗಳು? ನೀವು ಎರಡು ಗಂಟೆಗಳ ಅಂತರದಲ್ಲಿ ತಿನ್ನುತ್ತಿದ್ದರೆ, ನೀವು ಸೇವಿಸುವ ಕ್ಯಾಲೊರಿಗಳು ತುಂಬಾ ಕಡಿಮೆ. ಅದಕ್ಕಾಗಿಯೇ ನೀವು ಸೀಮಿತ ಪ್ರಮಾಣದಲ್ಲಿ ತಿನ್ನಬೇಕು.

ಅತಿಯಾಗಿ ತಿನ್ನುವುದನ್ನು ತಪ್ಪಿಸುವುದು ಸರಿಯೇ? ಪ್ರತಿ ಎರಡು ಗಂಟೆಗಳಿಗೊಮ್ಮೆ ತಿನ್ನಲು ಹೇಳಲಾಗುತ್ತದೆ ಇದರಿಂದ ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ಏಕೆಂದರೆ ಏಕಕಾಲದಲ್ಲಿ ಹೆಚ್ಚು ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ. ಇದರಿಂದಾಗಿ ದೇಹವು ಜೀರ್ಣಿಸಿಕೊಳ್ಳುವಲ್ಲಿ ತೊಂದರೆ ಅನುಭವಿಸಬಹುದು.

ತೂಕ ಇಳಿಕೆಗೆ ಸ್ವಲ್ಪಮಟ್ಟಿಗೆ ತಿನ್ನುವುದು ಒಳ್ಳೆಯದು ಏಕೆಂದರೆ ಅದು ಶಕ್ತಿಯನ್ನು ಕೊಬ್ಬಾಗಿ ಪರಿವರ್ತಿಸಲು ಸಾಧ್ಯವಾಗುವುದಿಲ್ಲ. ಆದರೆ ಎಲ್ಲರೂ ಹೀಗೆ ಮಾಡುವುದು ಸರಿಯೇ ಎಂಬುದು ಪ್ರಶ್ನೆ. ಕರುಳಿನ ಮತ್ತು ಕರುಳಿನ ಡಿಸ್ಬಯೋಸಿಸ್​ನ ಸಮಸ್ಯೆಗಳನ್ನು ಹೊಂದಿರುವವರು ಆಗಾಗ ತಿನ್ನಬಾರದು. ಏಕೆಂದರೆ ಯಾವಾಗ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆಯೋ ಆಗ ಅಂತಹವರು ಮಧುಮೇಹಕ್ಕೆ ಅಂಟಿಕೊಳ್ಳಬಹುದು, ಅಂತಹ ಜನರು ದೈಹಿಕವಾಗಿ ಸಕ್ರಿಯವಾಗಿರುವುದಿಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ