AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಧುಮೇಹಿಗಳಿಗೆ ಈ ಚಟ್ನಿ ತುಂಬಾ ಒಳ್ಳೆಯದು

ವಿವಿಧ ಕಾಯಿಲೆಗಳನ್ನು ತಪ್ಪಿಸಲು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಆಹಾರಕ್ರಮವನ್ನು ಬದಲಾಯಿಸಿ. ಆದರೆ, ಮಧುಮೇಹವನ್ನು ನಿಯಂತ್ರಿಸಲು ನುಗ್ಗೆ ಸೊಪ್ಪು ತುಂಬಾ ಉಪಯುಕ್ತವೆಂದು ನಿಮಗೆ ತಿಳಿದಿದೆಯೇ?

Health Tips: ಮಧುಮೇಹಿಗಳಿಗೆ ಈ ಚಟ್ನಿ ತುಂಬಾ ಒಳ್ಳೆಯದು
ನುಗ್ಗೆ ಸೊಪ್ಪು ಚಟ್ನಿ
ಅಕ್ಷತಾ ವರ್ಕಾಡಿ
|

Updated on: Jun 09, 2024 | 7:23 PM

Share

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇನ್ಸುಲಿನ್ ಹಾರ್ಮೋನ್ ಸರಿಯಾಗಿ ಕೆಲಸ ಮಾಡದಿದ್ದಾಗ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ಪರಿಣಾಮವಾಗಿ, ಅನೇಕ ಜನರು ಮಧುಮೇಹದಿಂದ ಬಳಲುತ್ತಾರೆ. ಮಧುಮೇಹಿಗಳಿಗೆ ವಿವಿಧ ರೋಗಗಳ ಅಪಾಯವೂ ಕೂಡ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡದ ಸಮಸ್ಯೆ, ಇದಲ್ಲದೆ, ಮೂತ್ರಪಿಂಡ ಮತ್ತು ಹೃದ್ರೋಗದ ಅಪಾಯವೂ ಹೆಚ್ಚಾಗಿರುತ್ತದೆ.

ವಿವಿಧ ಕಾಯಿಲೆಗಳನ್ನು ತಪ್ಪಿಸಲು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಮಧುಮೇಹವನ್ನು ನಿಯಂತ್ರಿಸಲು ಅನೇಕರು ಆಹಾರಕ್ರಮವನ್ನು ಬದಲಾಯಿಸುತ್ತಾರೆ. ಆದರೆ, ಮಧುಮೇಹವನ್ನು ನಿಯಂತ್ರಿಸಲು ನುಗ್ಗೆ ಸೊಪ್ಪು ತುಂಬಾ ಉಪಯುಕ್ತವೆಂದು ನಿಮಗೆ ತಿಳಿದಿದೆಯೇ? ದಿನವೂ ನುಗ್ಗೆ ಸೊಪ್ಪು ಚಟ್ನಿ ತಿಂದರೆ ಸಕ್ಕರೆ ಖಾಯಿಲೆ ಕಡಿಮೆಯಾಗುತ್ತಾ ಬರುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿನ್ನಿ, ಮೂತ್ರಪಿಂಡದ ಕಲ್ಲು ಕರಗುತ್ತವೆ!

ಪೋಷಕಾಂಶಗಳಿಂದ ಕೂಡಿದ ನುಗ್ಗೆ ಸೊಪ್ಪಿನಲ್ಲಿ ಹಲವು ಬಗೆಯ ಆ್ಯಂಟಿ ಆಕ್ಸಿಡೆಂಟ್‌ಗಳಿವೆ. ಪರಿಣಾಮವಾಗಿ, ಮಧುಮೇಹ ಸೇರಿದಂತೆ ವಿವಿಧ ದೈಹಿಕ ಸಮಸ್ಯೆಗಳಿಗೆ ಇದರ ಸೇವನೆ ತುಂಬಾ ಉಪಯುಕ್ತವಾಗಿವೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್-ಸಿ, ವಿಟಮಿನ್-ಇ ಮತ್ತು ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿದೆ. ಪರಿಣಾಮವಾಗಿ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?