AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಚಳಿಗಾಲದ ಶೀತದಿಂದ ಹೃದಯಾಘಾತವಾಗಬಹುದು? ಇದರ ಆರಂಭಿಕ ಲಕ್ಷಣ ಇಲ್ಲಿದೆ

ಇತ್ತೀಚಿ ವರದಿಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಐದು ದಿನಗಳಲ್ಲಿ 98 ಜನರು ಹೃದಯ ಮತ್ತು ಮೆದುಳಿನ ಪಾಶ್ರ್ವವಾಯುವಿನಿಂದ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಅರೋಗ್ಯ ಫೆಟರ್ನಿಟಿ ಹೇಳಿದೆ.

Heart Attack: ಚಳಿಗಾಲದ ಶೀತದಿಂದ ಹೃದಯಾಘಾತವಾಗಬಹುದು? ಇದರ ಆರಂಭಿಕ ಲಕ್ಷಣ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 09, 2023 | 7:39 PM

Share

ಇತ್ತೀಚಿ ವರದಿಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಐದು ದಿನಗಳಲ್ಲಿ 98 ಜನರು ಹೃದಯ ಮತ್ತು ಮೆದುಳಿನ ಪಾಶ್ರ್ವವಾಯುವಿನಿಂದ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಅರೋಗ್ಯ ಫೆಟರ್ನಿಟಿ ಹೇಳಿದೆ. ಕಳೆದೆರಡು ದಿನಗಳಲ್ಲಿ ದಟ್ಟವಾದ ಮಂಜು ಮತ್ತು ಶೀತ ಅಲೆಗಳು ಉತ್ತರ ಭಾರತದ ಭಾಗವನ್ನು ಸಂಪೂರ್ಣ ಆವರಿಸಿದೆ. ಹೆಚ್ಚಿನ ರಾಜ್ಯಗಳು ತಾಪಮಾನದಲ್ಲಿ ಹಠಾತ್ ಕುಸಿತಕ್ಕೆ ಸಾಕ್ಷಿಯಾಗುತ್ತಿವೆ. ಶೀತ ಹವಾಮಾನದಿಂದ ಕಾಯಿಲೆಗಳು ಹೆಚ್ಚಾಗುತ್ತಿವೆ.

ಕಾನ್ಪುರದಲ್ಲಿ 7 ದಿನಗಳಲ್ಲಿ 98 ಜನರು ಹೃದಯಾಫಾತದಿಂದ ಸಾವನ್ನಪ್ಪಿದ್ದಾರೆ

ದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ಮಂಜು ಹಾಗೂ ಶೀತ ಅಲೆಗಳು ಹೆಚ್ಚು ಆವರಿಸಿವೆ. ಅಲ್ಲಿನ ಜನರು ಶೀತ ಅಲೆಗಳ ಜೊತೆಗೆ ಬರುವ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದಾರೆ. ಅದರಲ್ಲೂ ಹೃದಯ ರಕ್ತನಾಳದ ಕಾಯಿಲೆ (ಅಗಿಆ). ಇತ್ತೀಚಿನ ವರದಿಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಐದು ದಿನಗಳಲ್ಲಿ 98 ಜನರು ಹೃದಯ ಮತ್ತು ಮಿದುಳಿನ ಪಾಶ್ರ್ವವಾಯುವಿನಿಂದ ಸಾವನ್ನಪ್ಪಿದ್ದಾರೆ. ಎಂದು ಉತ್ತರ ಪ್ರದೇಶದ ಆರೋಗ್ಯ ಫೆಟರ್ನಿಟಿ ಹೇಳಿಕೆ ನೀಡಿದೆ. ಈ ಅಂಕಿಅಂಶವನ್ನು ಐ.P.S ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ನೀಡಿದೆ.

ಇದನ್ನು ಓದಿ:Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಚಳಿಗಾಲದ ಚಳಿಯು ಭಾರತದಲ್ಲಿ ಹೃದಯಾಘಾತ ಮತ್ತು ಬ್ರೈನ್‍ಸ್ಟ್ರೋಕ್‍ನ್ನು ಏಕೆ ಉಂಟು ಮಾಡುತ್ತದೆ?

ಚಳಿಗಾಲದಲ್ಲಿ ಹೃದಯಾಘಾತವು ಸಾಮಾನ್ಯ. ಹೃದ್ರೋಗಗಳು ಪಾಶ್ರ್ವವಾಯುವಿಗೆ ಕಾರಣವಾಗುತ್ತದೆ. ಮತ್ತು ಹೃದಯ ಕುಸಿತವು ಶೀತ ತಿಂಗಳುಗಳಲ್ಲಿ ಬಹಳ ಸಾಮಾನ್ಯ ವಿದ್ಯಾಮಾನವಾಗಿದೆ. ತಾಪಮಾನದಲ್ಲಿನ ಹಠಾತ್ ಕುಸಿತದಿಂದಾಗಿ ಹೃದಯಾತದಿಂದ ಉಂಟಾಗುವ ಸಾವಿನಲ್ಲಿ ಏರಿಕೆಯಾಗಿದೆ. ವೈದ್ಯರ ಪ್ರಕಾರ ಶೀತ ಹವಾಮಾನವು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇದು ಹಠಾತ್ ಹೃದಯಾಘಾತ, ಮೆದುಳಿನ ಪಾಶ್ರ್ವವಾಯು ಮುಂತಾದ ಹೃದಯ ಸಂಬಂಧಿ ಕಾಯಿಲೆಗಳನ್ನು ಪ್ರಚೋದಿಸುತ್ತದೆ.

ಮೆದುಳಿನ ಸ್ಟ್ರೋಕ್‍ನ ಸಾಮಾನ್ಯ ಲಕ್ಷಣಗಳು

ತಲೆ ತಿರುಗುವಿಕೆ

ಮಾತನಾಡುವಾಗ ಗೊಂದಲ

ದೃಷ್ಟಿ ಸಮಸ್ಯೆಗಳು

ಸಮತೋಲನದ ತೊಂದರೆ

ಮುಖ, ತೋಳು ಅಥವಾ ಕಾಲಿನಲ್ಲಿ ಮರಗಟ್ಟುವಿಕೆ ಅಥವಾ ದೌರ್ಬಲ್ಯ

ತೀವ್ರ ತಲೆನೋವು

ಹೃದಯಾಘಾತದ ಲಕ್ಷಣಗಳು

ದೀರ್ಘಕಾಲದ ಎದೆನೋವು

ಎದೆಯ ಅಸ್ವಸ್ಥತೆ

ಸರಿಯಾಗಿ ಉಸಿರಾಡಲು ಆಗದಿರುವಂತಹದ್ದು

ದವಡೆ, ಕುತ್ತಿಗೆ, ಬೆನ್ನು, ತೋಳು ಅಥವಾ ಭುಜದಲ್ಲಿ ನೋವು ಅಥವಾ ಅಸ್ವಸ್ಥತೆ

ವಾಕರಿಕೆ

ತೀವ್ರ ಆಯಾಸ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Mon, 9 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ