AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannabis: ಗಾಂಜಾದಲ್ಲಿನ ಸಂಯುಕ್ತಗಳು ಕೊರೋನಾ ಸೋಂಕು ಜೀವಕೋಶಗಳಿಗೆ ಹರಡುವುದನ್ನು ತಡೆಯುತ್ತದೆ: ಅಧ್ಯಯನ

ಕೋವಿಡ್​ 19 ಹರಡುವ ವೈರಸ್​ಗಳು ದೇಹದ ಜೀವಕೋಶಗಳಿಗೆ ಸೇರುವುದನ್ನು ಗಾಂಜಾ ಸಂಯುಕ್ತ (Cannabis) ಅಂಶಗಳು ತಡೆಯುತ್ತವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಯುಎಸ್​ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಇದು ಸಾಬೀತಾಗಿದೆ. 

Cannabis: ಗಾಂಜಾದಲ್ಲಿನ ಸಂಯುಕ್ತಗಳು ಕೊರೋನಾ ಸೋಂಕು ಜೀವಕೋಶಗಳಿಗೆ ಹರಡುವುದನ್ನು ತಡೆಯುತ್ತದೆ: ಅಧ್ಯಯನ
ಕ್ಯಾನಬೀಸ್ / ಗಾಂಜಾ
TV9 Web
| Edited By: |

Updated on: Jan 14, 2022 | 1:03 PM

Share

ಕೋವಿಡ್​ 19 ಹರಡುವ ವೈರಸ್​ಗಳು ದೇಹದ ಜೀವಕೋಶಗಳಿಗೆ ಸೇರುವುದನ್ನು ಗಾಂಜಾ ಸಂಯುಕ್ತ (Cannabis) ಅಂಶಗಳು ತಡೆಯುತ್ತವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಯುಎಸ್​ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಇದು ಸಾಬೀತಾಗಿದೆ.  ಒರೆಗಾನ್​ ಸ್ಟೇಟ್​ ಯುನಿವರ್ಸಿಟಿಯ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಗಾಂಜಾ ಕೊರೋನಾ ಹರಡುವುದನ್ನು ತಡೆಯುತ್ತದೆ ಎಂದು  ರಾಸಾಯನಿಕ ಸ್ಕ್ರೀನಿಂಗ್​ ತಂತ್ರಜ್ಞಾನದ ಮೂಲಕ ಕಂಡುಹಿಡಿಯಾಲಾಗಿದೆ. ಗಾಂಜಾವನ್ನು ಸೌಂದರ್ಯವರ್ಧಕಗಳ ತಯಾರಿಕೆ, ಪೋಷಣೆಯುಕ್ತ ಕೆಲವು ಆಹಾರಗಳ ತಯಾರಿಕೆ ಹಾಗೂ ಬಾಡಿ ಲೋಷನ್​ಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ ಎಂದು  ರಿಚರ್ಡ್​ ವಾನ್​ ಎನ್ನುವ ಸಂಶೊಧಕ ತಿಳಿಸಿದ್ದಾರೆ. 

ಜರ್ನಲ್​ ನ್ಯಾಚುರಲ್​ ಪ್ರೊಡಕ್ಟ್ಸ್​ನಲ್ಲಿ ಅಧ್ಯಯನದ ವರದಿಯು ಪ್ರಕಟವಾಗಿದ್ದು ಗಾಂಜಾದಲ್ಲಿನ ಕೆಲವು ಸಂಯುಕ್ತಗಳು ಮಾನವನ ಜೀವಕೋಶಗಳಿಗೆ ಕೋವಿಡ್​ 19 ವೈರಸ್​ ಸೇರುವುದನ್ನು ತಪ್ಪಿಸುತ್ತದೆ ಎಂದು ಹೇಳಲಾಗಿದೆ.  ಒಂದು ಜೋಡಿ ಕ್ಯಾನಬಿನ್​ಗಳು SARS-CoV-2  ಹರಡುವುದನ್ನು ತಡೆಯುತ್ತದೆ. ಕೊರೋನಾ ವ್ಯಾಕ್ಸಿನ್​ ತಾಯಾರಿಕೆಯ ವೇಳೆಯಲ್ಲಿಯೂ ಕಾನಬೀಸ್​ ಆಸಿಡ್​, ಸ್ಪೈಕ್​ ಪ್ರೋಟೀನ್​ಅನ್ನು ಬಳಸಲಾಗಿದೆ. ಇವುಗಳು ಸೋಂಕು ಹರಡುವುದನ್ನು ಹಾಗೂ ಮಾನವನ ದೇಹದಲ್ಲಿ ಸೋಂಕು ಪ್ರಗತಿ ಹೊಂದುವುದನ್ನು ತಡೆಯುತ್ತದೆ ಎಂದು ಸಾಬೀತಾಗಿದೆ. ಹೆಂಪ್ ಎಂದು ಕರೆಯಲ್ಪಡುವ ಕ್ಯಾನಬೀಸ್ ಅಥವಾ ಗಾಂಜಾಗಳು ಫೈಬರ್, ಆಹಾರ ಮತ್ತು ಪಶು ಆಹಾರದ ಮೂಲವಾಗಿದೆ.

ಕ್ಯಾನಜಿರಿಯೋಲಿಕ್​ ಮತ್ತು ಕ್ಯಾನಬಿಡಿಯೋಲಿಕ್​ ಆಮ್ಲವು (cannabigerolic acid (CBGA) and cannabidiolic acid (CBDA) ) ಸ್ಪೈಕ್​ ಪ್ರೋಟೀನ್​ ಅಂಶದಿಂದ ಮಾನವನ ದೇಹಕ್ಕೆ ಎಫಿಥಿಲಿಯಲ್​ ಕೋಶಗಳ ಸೋಂಕು ಮತ್ತು ಜೀವಕೋಶಗಳಿಗೆ SARS-CoV-2 ಸೋಂಕು ಹರಡುವುದನ್ನು ತಡೆಯುತ್ತದೆ ಎಂದು ಲ್ಯಾಬ್​ ಟೆಸ್ಟ್​ನಲ್ಲಿ ಕಂಡುಹಿಡಿಯಲಾಗಿದೆ.  ಇವುಗಳು ಮಾನವನ ದೇಹಕ್ಕೆ ಸುರಕ್ಷಾ ಕವಚದಂತೆ ಕೆಲಸಮಾಡುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಗಾಳಿಯಲ್ಲಿ 20 ನಿಮಿಷಗಳೊಳಗೆ ದುರ್ಬಲಗೊಳ್ಳುತ್ತದೆ ಕೊವಿಡ್ ವೈರಾಣು; ಮಾಸ್ಕ್ ಹಾಗೂ ಅಂತರ ಕಾಪಾಡುವುದರ ಪ್ರಾಮುಖ್ಯತೆ ವಿವರಿಸಿದ ಅಧ್ಯಯನ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ