AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cashew Nut: ಕಣ್ಣಿನ ಸಮಸ್ಯೆಗೆ ರಾಮಬಾಣ ಗೋಡಂಬಿ, ಇದನ್ನು ಪ್ರತಿದಿನ ತಿನ್ನುವುದರಿಂದ ಆರೋಗ್ಯ ಲಾಭ

ಮನೆಯಲ್ಲಿ ಯಾವುದೇ ಸಿಹಿ ತಿಂಡಿಗಳನ್ನು ಮಾಡಲಿ, ಅದಕ್ಕೆ ಗೋಡಂಬಿ ಇದ್ದರೇನೇ ರುಚಿ. ಆದರೆ ಕೆಲವರು ಹಾಗೆಯೇ ಗೋಡಂಬಿಗಳನ್ನು ತಿನ್ನಲು ಇಷ್ಟ ಪಡುತ್ತಾರೆ. ಆದರೆ ದಿನನಿತ್ಯ ನಾಲ್ಕೇ ನಾಲ್ಕು ಗೋಡಂಬಿ ಬೀಜಗಳನ್ನು ತಿಂದರೆ ಆರೋಗ್ಯದಲ್ಲಿ ನಾನಾ ರೀತಿಯಾ ಬದಲಾವಣೆಗಳು ಆಗುತ್ತವೆ. ಹಾಗಾದ್ರೆ ಗೋಡಂಬಿಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗೆಗಿನ ಮಾಹಿತಿ ಇಲ್ಲಿದೆ.

Cashew Nut: ಕಣ್ಣಿನ ಸಮಸ್ಯೆಗೆ ರಾಮಬಾಣ ಗೋಡಂಬಿ, ಇದನ್ನು ಪ್ರತಿದಿನ ತಿನ್ನುವುದರಿಂದ ಆರೋಗ್ಯ ಲಾಭ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 30, 2024 | 2:40 PM

ಗೋಡಂಬಿಯ (Cashew Nut)  ರುಚಿಯನ್ನು ಒಮ್ಮೆ ನಾಲಿಗೆ ತೋರಿಸಿದರೆ ಮತ್ತೆ ಮತ್ತೆ ಬೇಕೇನಿಸುವುದು ಸಹಜ. ದಿನನಿತ್ಯ ಆಹಾರ ಕ್ರಮದಲ್ಲಿ ಗೋಡಂಬಿಯನ್ನು ಸೇರಿಸಿಕೊಂಡರೆ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ. ಇದರಲ್ಲಿ ಒಮೆಗಾ 3 ,ಆಹಾರದ ಫೈಬರ್ ಅಂಶ, ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶಗಳು ಹೇರಳವಾಗಿದ್ದು, ಚರ್ಮ, ಕೂದಲು, ಹೃದಯದ ಆರೋಗ್ಯ, ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ.

ಗೋಡಂಬಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳು

  • ಗೋಡಂಬಿಯಲ್ಲಿ ವಿಟಮಿನ್ ಇ ಅಂಶವು ಹೇರಳವಾಗಿದ್ದು ಚರ್ಮದ ಆರೋಗ್ಯವನ್ನು ಕಾಪಾಡಿ ಸೌಂದರ್ಯವನ್ನು ಹೆಚ್ಚಿಸುತ್ತದೆ.
  • ಗೋಡಂಬಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಪ್ರತಿದಿನ ಇದನ್ನು ಸೇವಿಸುತ್ತ ಬಂದರೆ ಮೂಳೆಗಳು ಬಲಗೊಳ್ಳುತ್ತವೆ.
  • ಮೆದುಳಿನ ಆರೋಗ್ಯಕ್ಕೂ ಈ ಗೋಡಂಬಿಯು ಪ್ರಯೋಜನಕಾರಿಯಾಗಿದೆ. ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕವಾಗಿದ್ದು ಮೆದುಳಿನ ಕಾರ್ಯವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತವೆ.
  • ಗೋಡಂಬಿಯಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ರಕ್ತದಲ್ಲಿನ ಸಕ್ಕರೆಯನ್ನು ಹೀರಿಕೊಳ್ಳುವುದನ್ನು ಕಡಿಮೆಗೊಳಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
  • ಗೋಡಂಬಿಯಲ್ಲಿ ಫೈಬರ್ ಅಂಶ ಮತ್ತು ಪ್ರೊಟೀನ್ ಗಳು ಅಧಿಕವಾಗಿದ್ದು, ಹೊಟ್ಟೆಯು ತುಂಬಿಸುವುದಲ್ಲದೆ, ತೂಕ ಇಳಿಕೆಗೂ ಕಾರಣವಾಗಿದೆ.
  • ಗೋಡಂಬಿಯಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಉತ್ಕರ್ಷಣ ನಿರೋಧಕಗಳು ಕಣ್ಣಿನ ಸಮಸ್ಯೆಗಳನ್ನು ನಿವಾರಿಸಿ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು