AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauliflower Side Effects: ಹೂಕೋಸಿನಿಂದ ತಯಾರಿಸಿದ ಬಗೆ ಬಗೆಯ ಖಾದ್ಯಗಳ ಚಪ್ಪಿರಿಸುವ ಮುನ್ನ ಈ ವಿಷಯಗಳು ಗಮನದಲ್ಲಿರಲಿ

ಹೂಕೋಸಿನಿಂದ ಮಾಡಿದ ಅಡುಗೆಯನ್ನು ಚಪ್ಪರಿಸುವ ಮುನ್ನ ಒಮ್ಮೆ ಆಲೋಚನೆ ಮಾಡಲೇಬೇಕು. ಕಡಿಮೆ ವೆಚ್ಚದಲ್ಲಿ ಉತ್ತಮ ಪೋಷಕಾಂಶಯುಕ್ತ ಆಹಾರ ಸಿಗುತ್ತದೆ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ.

Cauliflower Side Effects: ಹೂಕೋಸಿನಿಂದ ತಯಾರಿಸಿದ ಬಗೆ ಬಗೆಯ ಖಾದ್ಯಗಳ ಚಪ್ಪಿರಿಸುವ ಮುನ್ನ ಈ ವಿಷಯಗಳು ಗಮನದಲ್ಲಿರಲಿ
Cauliflower
TV9 Web
| Updated By: ನಯನಾ ರಾಜೀವ್|

Updated on: Dec 08, 2022 | 8:00 PM

Share

ಹೂಕೋಸಿನಿಂದ ಮಾಡಿದ ಅಡುಗೆಯನ್ನು ಚಪ್ಪರಿಸುವ ಮುನ್ನ ಒಮ್ಮೆ ಆಲೋಚನೆ ಮಾಡಲೇಬೇಕು. ಕಡಿಮೆ ವೆಚ್ಚದಲ್ಲಿ ಉತ್ತಮ ಪೋಷಕಾಂಶಯುಕ್ತ ಆಹಾರ ಸಿಗುತ್ತದೆ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ. ಇದರಲ್ಲಿರುವ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಆದರೆ ಹೂಕೋಸು ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಕೆಲವರಿಗೆ ತೊಂದರೆ ಕೊಡುವುದಂತೂ ಸತ್ಯ. ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಖಂಡಿತವಾಗಿಯೂ ಹೂಕೋಸು ತ್ಯಜಿಸಬೇಕು ಎಂದು ತಜ್ಞರು ಹೇಳುತ್ತಾರೆ. ಯಾವುದೇ ಸಮಸ್ಯೆಗಳಿಂದ ಬಳಲುತ್ತಿರುವವರು ಹೂಕೋಸುಗಳಿಂದ ದೂರವಿರಬೇಕು.

* ಬಿಪಿ ಅಥವಾ ರಕ್ತ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಹೂಕೋಸು ಸೇವಿಸುವುದನ್ನು ತಪ್ಪಿಸಬೇಕು ಎನ್ನುತ್ತಾರೆ ತಜ್ಞರು. ಹೂಕೋಸು ತಿನ್ನುವುದರಿಂದ ರಕ್ತ ದಪ್ಪವಾಗುತ್ತದೆ. ಆದ್ದರಿಂದ ಅವರು ಹೂಕೋಸುಗಳಿಂದ ದೂರವಿರುವುದು ಉತ್ತಮ.

* ಕೀಲು ನೋವು, ಉರಿ, ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ಹೂಕೋಸು ಸೇವಿಸಬಾರದು. ಇದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

* ಹಾಲುಣಿಸುವ ತಾಯಂದಿರು ಯಾವುದೇ ಸಂದರ್ಭದಲ್ಲಿ ಹೂಕೋಸು ತೆಗೆದುಕೊಳ್ಳಬಾರದು. ಇದರಿಂದ ಹಾಲು ಕುಡಿದ ಮಕ್ಕಳಿಗೆ ಹೊಟ್ಟೆನೋವು ಬರಬಹುದು ಎನ್ನುತ್ತಾರೆ ತಜ್ಞರು.

* ಗ್ಯಾಸ್, ಉಬ್ಬುವುದು, ಅಸಿಡಿಟಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಕೂಡ ಹೂಕೋಸು ಸೇವಿಸಬಾರದು. ಇವುಗಳಲ್ಲಿರುವ ಕಾರ್ಬೋಹೈಡ್ರೇಟ್ ಸುಲಭವಾಗಿ ಜೀರ್ಣವಾಗುವುದಿಲ್ಲ ಹೀಗಾಗಿ ಈ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚು.

* ಮೂತ್ರಪಿಂಡದ ಕಲ್ಲುಗಳಿಂದ ಬಳಲುತ್ತಿರುವವರು ಹೂಕೋಸುಗಳನ್ನು ಸಹ ತ್ಯಜಿಸಬೇಕು. ಇದು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ ಮತ್ತು ಕಲ್ಲುಗಳ ಸಮಸ್ಯೆಯನ್ನು ಹೆಚ್ಚಿಸುತ್ತದೆ.

* ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ಹೂಕೋಸು ತಿನ್ನಬಾರದು. ಹೂಕೋಸು T3 ಮತ್ತು T4 ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ. ಇದರಿಂದ ಸಮಸ್ಯೆ ಹೆಚ್ಚಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ