AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauliflower Side Effects: ಹೂಕೋಸಿನಿಂದ ತಯಾರಿಸಿದ ಬಗೆ ಬಗೆಯ ಖಾದ್ಯಗಳ ಚಪ್ಪಿರಿಸುವ ಮುನ್ನ ಈ ವಿಷಯಗಳು ಗಮನದಲ್ಲಿರಲಿ

ಹೂಕೋಸಿನಿಂದ ಮಾಡಿದ ಅಡುಗೆಯನ್ನು ಚಪ್ಪರಿಸುವ ಮುನ್ನ ಒಮ್ಮೆ ಆಲೋಚನೆ ಮಾಡಲೇಬೇಕು. ಕಡಿಮೆ ವೆಚ್ಚದಲ್ಲಿ ಉತ್ತಮ ಪೋಷಕಾಂಶಯುಕ್ತ ಆಹಾರ ಸಿಗುತ್ತದೆ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ.

Cauliflower Side Effects: ಹೂಕೋಸಿನಿಂದ ತಯಾರಿಸಿದ ಬಗೆ ಬಗೆಯ ಖಾದ್ಯಗಳ ಚಪ್ಪಿರಿಸುವ ಮುನ್ನ ಈ ವಿಷಯಗಳು ಗಮನದಲ್ಲಿರಲಿ
Cauliflower
TV9 Web
| Edited By: |

Updated on: Dec 08, 2022 | 8:00 PM

Share

ಹೂಕೋಸಿನಿಂದ ಮಾಡಿದ ಅಡುಗೆಯನ್ನು ಚಪ್ಪರಿಸುವ ಮುನ್ನ ಒಮ್ಮೆ ಆಲೋಚನೆ ಮಾಡಲೇಬೇಕು. ಕಡಿಮೆ ವೆಚ್ಚದಲ್ಲಿ ಉತ್ತಮ ಪೋಷಕಾಂಶಯುಕ್ತ ಆಹಾರ ಸಿಗುತ್ತದೆ ಎಂದರೆ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ. ಇದರಲ್ಲಿರುವ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಆದರೆ ಹೂಕೋಸು ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಕೆಲವರಿಗೆ ತೊಂದರೆ ಕೊಡುವುದಂತೂ ಸತ್ಯ. ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಖಂಡಿತವಾಗಿಯೂ ಹೂಕೋಸು ತ್ಯಜಿಸಬೇಕು ಎಂದು ತಜ್ಞರು ಹೇಳುತ್ತಾರೆ. ಯಾವುದೇ ಸಮಸ್ಯೆಗಳಿಂದ ಬಳಲುತ್ತಿರುವವರು ಹೂಕೋಸುಗಳಿಂದ ದೂರವಿರಬೇಕು.

* ಬಿಪಿ ಅಥವಾ ರಕ್ತ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಹೂಕೋಸು ಸೇವಿಸುವುದನ್ನು ತಪ್ಪಿಸಬೇಕು ಎನ್ನುತ್ತಾರೆ ತಜ್ಞರು. ಹೂಕೋಸು ತಿನ್ನುವುದರಿಂದ ರಕ್ತ ದಪ್ಪವಾಗುತ್ತದೆ. ಆದ್ದರಿಂದ ಅವರು ಹೂಕೋಸುಗಳಿಂದ ದೂರವಿರುವುದು ಉತ್ತಮ.

* ಕೀಲು ನೋವು, ಉರಿ, ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ಹೂಕೋಸು ಸೇವಿಸಬಾರದು. ಇದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

* ಹಾಲುಣಿಸುವ ತಾಯಂದಿರು ಯಾವುದೇ ಸಂದರ್ಭದಲ್ಲಿ ಹೂಕೋಸು ತೆಗೆದುಕೊಳ್ಳಬಾರದು. ಇದರಿಂದ ಹಾಲು ಕುಡಿದ ಮಕ್ಕಳಿಗೆ ಹೊಟ್ಟೆನೋವು ಬರಬಹುದು ಎನ್ನುತ್ತಾರೆ ತಜ್ಞರು.

* ಗ್ಯಾಸ್, ಉಬ್ಬುವುದು, ಅಸಿಡಿಟಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಕೂಡ ಹೂಕೋಸು ಸೇವಿಸಬಾರದು. ಇವುಗಳಲ್ಲಿರುವ ಕಾರ್ಬೋಹೈಡ್ರೇಟ್ ಸುಲಭವಾಗಿ ಜೀರ್ಣವಾಗುವುದಿಲ್ಲ ಹೀಗಾಗಿ ಈ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚು.

* ಮೂತ್ರಪಿಂಡದ ಕಲ್ಲುಗಳಿಂದ ಬಳಲುತ್ತಿರುವವರು ಹೂಕೋಸುಗಳನ್ನು ಸಹ ತ್ಯಜಿಸಬೇಕು. ಇದು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ ಮತ್ತು ಕಲ್ಲುಗಳ ಸಮಸ್ಯೆಯನ್ನು ಹೆಚ್ಚಿಸುತ್ತದೆ.

* ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ಹೂಕೋಸು ತಿನ್ನಬಾರದು. ಹೂಕೋಸು T3 ಮತ್ತು T4 ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ. ಇದರಿಂದ ಸಮಸ್ಯೆ ಹೆಚ್ಚಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್