AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telesurgery: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

5G ನೆಟ್‌ವರ್ಕ್ ಮತ್ತು ಫೈಬರ್-ಆಪ್ಟಿಕ್ ಸಂಪರ್ಕಗಳ ಸಹಾಯದಿಂದ ಈ ಟೆಲಿಸರ್ಜರಿ ನಡೆಸಲಾಗಿದೆ. ರೋಗಿ ಚೀನಾದ ಬೀಜಿಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯರು ರೋಮ್‌ನಲ್ಲಿ ಕುಳಿತು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

Telesurgery: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು
ಅಕ್ಷತಾ ವರ್ಕಾಡಿ
|

Updated on: Jul 09, 2024 | 10:57 AM

Share

ಚೀನಾದ ಶಸ್ತ್ರಚಿಕಿತ್ಸಕರೊಬ್ಬರು 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ವಿಶ್ವದಲ್ಲೇ ಮೊದಲ ಬಾರಿಗೆ ನಡೆದಿದೆ. ರೋಗಿ ಚೀನಾದ ಬೀಜಿಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯ ರೋಮ್‌ನಲ್ಲಿ ಕುಳಿತು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಈ ರೀತಿಯ ದೂರದ ಕಾರ್ಯಾಚರಣೆಯನ್ನು ಟೆಲಿಸರ್ಜರಿ ಎಂದೂ ಕರೆಯಲಾಗುತ್ತದೆ. 5G ನೆಟ್‌ವರ್ಕ್ ಮತ್ತು ಫೈಬರ್-ಆಪ್ಟಿಕ್ ಸಂಪರ್ಕಗಳ ಸಹಾಯದಿಂದ ಈ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಟೆಲಿಸರ್ಜರಿಯನ್ನು ರಿಮೋಟ್-ನಿಯಂತ್ರಿತ ರೊಬೊಟಿಕ್ ಸಹಾಯದಿಂದ ನಡೆಸಲಾಗುವುದರಿಂದ ಶಸ್ತ್ರಚಿಕಿತ್ಸಕ ಮತ್ತು ರೋಗಿಯು ಒಂದೇ ಸ್ಥಳದಲ್ಲಿರುವ ಅಗತ್ಯವಿಲ್ಲ. ಭವಿಷ್ಯದಲ್ಲಿ ವೈದ್ಯರ ಸೇವೆಯನ್ನು ಎಲ್ಲಿಂದ ಬೇಕಾದರೂ ಪಡೆಯಲು ಈ ಪ್ರಯೋಗ ನೆರವಾಗಿದೆ.

ಇದನ್ನೂ ಓದಿ: ಕುಕ್ಕರ್​​ನಲ್ಲಿ ತಯಾರಿಸಿದ ಅಡುಗೆ ಡೇಂಜರ್! ಕ್ಯಾನ್ಸರ್ ಬರುವ ಸಾಧ್ಯತೆ? ತಜ್ಞರು ಅಭಿಪ್ರಾಯ ಇಲ್ಲಿದೆ

ವರದಿಯ ಪ್ರಕಾರ ಈ ಟೆಲಿಸರ್ಜರಿಯನ್ನು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಜನರಲ್ ಆಸ್ಪತ್ರೆಯ ನಿರ್ದೇಶಕ ಜಾಂಗ್ ಕ್ಸು ಅವರ ನಾಯಕತ್ವದಲ್ಲಿ ನಡೆದಿದೆ. ಚೀನಾದಲ್ಲಿ ವೈದ್ಯಕೀಯ ತಂಡ ರೋಗಿಯೊಂದಿಗೆ ಇದ್ದರೆ, ಡಾ. ಜಾಂಗ್ ಇಟಲಿಯಿಂದಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್