Telesurgery: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

5G ನೆಟ್‌ವರ್ಕ್ ಮತ್ತು ಫೈಬರ್-ಆಪ್ಟಿಕ್ ಸಂಪರ್ಕಗಳ ಸಹಾಯದಿಂದ ಈ ಟೆಲಿಸರ್ಜರಿ ನಡೆಸಲಾಗಿದೆ. ರೋಗಿ ಚೀನಾದ ಬೀಜಿಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯರು ರೋಮ್‌ನಲ್ಲಿ ಕುಳಿತು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

Telesurgery: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು
Follow us
|

Updated on: Jul 09, 2024 | 10:57 AM

ಚೀನಾದ ಶಸ್ತ್ರಚಿಕಿತ್ಸಕರೊಬ್ಬರು 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ವಿಶ್ವದಲ್ಲೇ ಮೊದಲ ಬಾರಿಗೆ ನಡೆದಿದೆ. ರೋಗಿ ಚೀನಾದ ಬೀಜಿಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ವೈದ್ಯ ರೋಮ್‌ನಲ್ಲಿ ಕುಳಿತು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಈ ರೀತಿಯ ದೂರದ ಕಾರ್ಯಾಚರಣೆಯನ್ನು ಟೆಲಿಸರ್ಜರಿ ಎಂದೂ ಕರೆಯಲಾಗುತ್ತದೆ. 5G ನೆಟ್‌ವರ್ಕ್ ಮತ್ತು ಫೈಬರ್-ಆಪ್ಟಿಕ್ ಸಂಪರ್ಕಗಳ ಸಹಾಯದಿಂದ ಈ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಟೆಲಿಸರ್ಜರಿಯನ್ನು ರಿಮೋಟ್-ನಿಯಂತ್ರಿತ ರೊಬೊಟಿಕ್ ಸಹಾಯದಿಂದ ನಡೆಸಲಾಗುವುದರಿಂದ ಶಸ್ತ್ರಚಿಕಿತ್ಸಕ ಮತ್ತು ರೋಗಿಯು ಒಂದೇ ಸ್ಥಳದಲ್ಲಿರುವ ಅಗತ್ಯವಿಲ್ಲ. ಭವಿಷ್ಯದಲ್ಲಿ ವೈದ್ಯರ ಸೇವೆಯನ್ನು ಎಲ್ಲಿಂದ ಬೇಕಾದರೂ ಪಡೆಯಲು ಈ ಪ್ರಯೋಗ ನೆರವಾಗಿದೆ.

ಇದನ್ನೂ ಓದಿ: ಕುಕ್ಕರ್​​ನಲ್ಲಿ ತಯಾರಿಸಿದ ಅಡುಗೆ ಡೇಂಜರ್! ಕ್ಯಾನ್ಸರ್ ಬರುವ ಸಾಧ್ಯತೆ? ತಜ್ಞರು ಅಭಿಪ್ರಾಯ ಇಲ್ಲಿದೆ

ವರದಿಯ ಪ್ರಕಾರ ಈ ಟೆಲಿಸರ್ಜರಿಯನ್ನು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಜನರಲ್ ಆಸ್ಪತ್ರೆಯ ನಿರ್ದೇಶಕ ಜಾಂಗ್ ಕ್ಸು ಅವರ ನಾಯಕತ್ವದಲ್ಲಿ ನಡೆದಿದೆ. ಚೀನಾದಲ್ಲಿ ವೈದ್ಯಕೀಯ ತಂಡ ರೋಗಿಯೊಂದಿಗೆ ಇದ್ದರೆ, ಡಾ. ಜಾಂಗ್ ಇಟಲಿಯಿಂದಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್