Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಳನೀರನ್ನು ಯಾವ ಸಮಯದಲ್ಲಿ ಕುಡಿದರೆ ಒಳ್ಳೆಯದು?

ನೀವು ಸೋಡಾ ಅಥವಾ ಇತರ ಸಕ್ಕರೆ ಪಾನೀಯಗಳನ್ನು ಸೇವಿಸಲು ಆಸೆಯಾದಾಗೆಲ್ಲ ಎಳನೀರು ಸೇವಿಸಿದರೆ ನಿಮ್ಮ ದೇಹಕ್ಕೆ ಹೆಚ್ಚಿನ ಸಕ್ಕರೆ ಅಥವಾ ಕ್ಯಾಲೋರಿ ಸೇರ್ಪಡೆಯಾಗುವುದಿಲ್ಲ. ಆದರೆ ಎಳನೀರು ಕುಡಿಯಲು ಒಳ್ಳೆಯ ಸಮಯವಿದೆಯೇ?

ಎಳನೀರನ್ನು ಯಾವ ಸಮಯದಲ್ಲಿ ಕುಡಿದರೆ ಒಳ್ಳೆಯದು?
ಎಳನೀರುImage Credit source: iStock
Follow us
ಸುಷ್ಮಾ ಚಕ್ರೆ
|

Updated on: Jan 20, 2024 | 6:46 PM

ದಿನವೂ ನಮ್ಮ ದೇಹವನ್ನು ಸರಿಯಾಗಿ ಹೈಡ್ರೇಟ್ ಮಾಡುವುದು ಅತ್ಯಗತ್ಯ. ಇಲ್ಲವಾದರೆ ನಿರ್ಜಲೀಕರಣದಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಎಳನೀರು ನಮ್ಮ ಬಾಯಾರಿಕೆಯನ್ನು ನೀಗಿಸುವುದು ಮಾತ್ರವಲ್ಲದೆ ನಮ್ಮ ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ನೀಡುತ್ತವೆ. ಆದರೆ ಎಳನೀರು ಕುಡಿಯಲು ಒಳ್ಳೆಯ ಸಮಯವಿದೆಯೇ? ಯಾವುದು ಎಳನೀರು ಕುಡಿಯಲು ಸರಿಯಾದ ಸಮಯ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಪ್ರತಿದಿನ ಬೆಳಿಗ್ಗೆ 10 ಗಂಟೆಗೆ 1 ಲೋಟ ಎಳನೀರನ್ನು ಕುಡಿಯುವುದರಿಂದ ತೂಕ ಇಳಿಸಲು ಸಹಾಯಕವಾಗಿದೆ. ಇದು ದೇಹವನ್ನು ಹೈಡ್ರೇಟ್ ಆಗಿಡುತ್ತದೆ ಮತ್ತು ಬ್ಯಾಕ್ಟೀರಿಯಾದ ಸೋಂಕನ್ನು ತಡೆಯುತ್ತದೆ. ಎಳನೀರಿನಲ್ಲಿ ಕ್ಯಾಲೋರಿ ಕಡಿಮೆ ಇದ್ದು, ಮೆಡಿಕಲ್ ನ್ಯೂಸ್ ಟುಡೇ ವರದಿ ಪ್ರಕಾರ ಒಂದು ಕಪ್ ಎಳನೀರಿನಲ್ಲಿ ಕೇವಲ 45 ಕ್ಯಾಲೋರಿಗಳಿವೆ. ಆದ್ದರಿಂದ, ನೀವು ಸೋಡಾ ಅಥವಾ ಇತರ ಸಕ್ಕರೆ ಪಾನೀಯಗಳನ್ನು ಸೇವಿಸಲು ಆಸೆಯಾದಾಗೆಲ್ಲ ಎಳನೀರು ಸೇವಿಸಿದರೆ ನಿಮ್ಮ ದೇಹಕ್ಕೆ ಹೆಚ್ಚಿನ ಸಕ್ಕರೆ ಅಥವಾ ಕ್ಯಾಲೋರಿ ಸೇರ್ಪಡೆಯಾಗುವುದಿಲ್ಲ.

ಇದನ್ನೂ ಓದಿ: ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?

ಎಳನೀರನ್ನು ಸಂಜೆ ಕುಡಿಯುವುದಕ್ಕಿಂತ ಬೆಳಿಗ್ಗೆ ಬೇಗನೆ ಕುಡಿಯುವುದು ಉತ್ತಮ. ಆದರೆ, ಎಳನೀರನ್ನು ಮಿತವಾಗಿ ಕುಡಿಯುವುದು ಒಳಿತು. ಒಂದುವೇಳೆ ನಿಮ್ಮ ರಕ್ತದಲ್ಲಿ ಹೆಚ್ಚಿನ ಮಟ್ಟದ ಪೊಟ್ಯಾಸಿಯಂ ಇದ್ದರೆ ಎಳನೀರನ್ನು ಕುಡಿಯಬೇಡಿ. ಎಳನೀರಿನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಂ ಇರುತ್ತದೆ. ಆದ್ದರಿಂದ ಮೂತ್ರಪಿಂಡದ ಕಾಯಿಲೆ ಇರುವವರು ಮತ್ತು ಹೃದಯದ ತೊಂದರೆ ಇರುವವರು ಇದನ್ನು ಸೇವಿಸುವುದು ಉತ್ತಮವಲ್ಲ.

ಇದನ್ನೂ ಓದಿ: ಬಿಸಿ ಹಾಲು ಕುಡಿದರೆ ನಿಜಕ್ಕೂ ಚೆನ್ನಾಗಿ ನಿದ್ರೆ ಬರುತ್ತಾ?

ಕೆಲವಿ ಜನರು ರಾತ್ರಿ ಮಲಗುವ ವೇಳೆ ಎಳನೀರು ಕುಡಿಯುತ್ತಾರೆ. ಆದರೆ, ಅದು ನಿಮ್ಮ ನಿದ್ರೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಸಂಜೆಯ ಮೇಲೆ ಎಳನೀರು ಕುಡಿಯುವುದಕ್ಕಿಂತ ಬೆಳಗ್ಗೆ ಸೇವಿಸುವುದು ಒಳ್ಳೆಯದು. ಅದರಿಂದ ಆರೋಗ್ಯ ಪ್ರಯೋಜನಗಳು ಹೆಚ್ಚು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್