AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ

ಕೋವಿಡ್ ಲಸಿಕೆ ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ನೀಡಿದೆ.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ
ಕೋವಿಡ್ ಲಸಿಕೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jan 18, 2023 | 10:38 AM

Share

ಕೋವಿಡ್ ಲಸಿಕೆ(COVID Vaccine) ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ಎಂದು ಹೇಳಿಕೆ ನೀಡಿದೆ.ಇತ್ತೀಚಿನ ಮಾಧ್ಯಮ ವರದಿಯ ಪ್ರಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಆರ್ ಟಿ ಐ ವಿಚಾರಣೆಯಲ್ಲಿ ಕೋವಿಡ್ 19 ಲಸಿಕೆಗಳ ಅಡ್ಡ ಪರಿಣಾಮಗಳ ಬಗ್ಗೆ ವರದಿಯಾಗಿತ್ತು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಐಸಿಎಂಆರ್ ಮತ್ತು CDSCO ಸಿಡಿಎಸ್​​ಸಿಓ ಅಧಿಕಾರಿಗಳು ವರದಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹೇಳಿಕೆ ನೀಡಿದೆ.

ಸಾಮಾನ್ಯವಾಗಿ ನೀವು ಕೋವಿಡ್ ಲಸಿಕೆ ಚುಚ್ಚಿಸಿಕೊಂಡ ಸಮಯದಲ್ಲಿ ನೋವು, ತಲೆನೋವು, ಸುಸ್ತು, ಅಸ್ವಸ್ಥತೆ, ಪೈರೆಕ್ಸಿಯಾ, ಶೀತ ಸೇರಿದಂತೆ ಲಕ್ಷಣಗಳು ಕಂಡುಬರುವುದು ಸಹಜ. ಆದರೆ ಇದು ಸಾಮಾನ್ಯ ಲಕ್ಷಣ, ಇದು ನಿಮ್ಮ ದೇಹದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಅಂತರಾಷ್ಟ್ರೀಯ ಸಂಶೋಧನಾ ಅಧ್ಯಯನಗಳು ಕೋವಿಡ್​​ 19 ತಡೆಗಟ್ಟುವ ಲಸಿಕೆಗಳು ಸಾಕಷ್ಟು ಸಾವು ನೋವುಗಳನ್ನು ತಡೆಗಟ್ಟುವ ಮೂಲಕ ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Heart Attack: ಜಿಮ್​ಗೆ ಹೋಗುವ ಮೊದಲು ಈ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ, ಹೃದಯಾಘಾತದಿಂದ ದೂರವಿರಿ

ಭಾರತದಲ್ಲಿನ ಕೋವಿಡ್ ಲಸಿಕೆಯಿಂದ ಉಂಟಾಗುವ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳ ಬಗ್ಗೆ ವರದಿ ಮಾಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು(NTAJI)ಗಳಿದ್ದು, ಇದು ಈಗಾಗಲೇ ಮೌಲ್ಯಮಾಪನ ಮಾಡಿದ್ದು, ಮತ್ತು ತಿಳಿಸಿದ ತೀರ್ಮಾನಗಳನ್ನು ಬೆಂಬಲಿಸಿದೆ ಎಂದು ತಿಳಿದುಬಂದಿದೆ. 95.14 ಕೋಟಿ ಎರಡನೇ ಡೋಸ್‌ಗಳು ಮತ್ತು 22.46 ಕೋಟಿ ಮುನ್ನೆಚ್ಚರಿಕೆ ಡೋಸ್‌ಗಳು ಸೇರಿದಂತೆ ರಾಜ್ಯಾದ್ಯಂತ ಪ್ರತಿರಕ್ಷಣೆ ಅಭಿಯಾನದಡಿಯಲ್ಲಿ ಇದುವರೆಗೆ ನೀಡಲಾದ ಲಸಿಕೆಗಳ ಒಟ್ಟು ಡೋಸ್‌ಗಳ ಸಂಖ್ಯೆ 220.17 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಡು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 10:38 am, Wed, 18 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ