AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು

ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದೆ. ಭಾರತದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಕಾಯಿಲೆಯ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯ ಹೆಚ್ಚಳವು ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಮಕ್ಕಳಲ್ಲಿ ಈ ಕಾಯಿಲೆ ಬರಲು ಆನುವಂಶಿಕತೆತೆ ಮಾತ್ರ ಕಾರಣವಾಗಿರುವುದಿಲ್ಲ. ಈ ಕೆಲವು ಕಾರಣಗಳು ಸೇರಿರಬಹುದು.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 16, 2024 | 10:14 AM

Share

ಹೆಚ್ಚಿನವರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. 50 ವರ್ಷ ದಾಟಿದವರಲ್ಲಿ ಮಾತ್ರ ಕಾಣುತ್ತಿದ್ದ ಈ ಸಮಸ್ಯೆಯು ಇದೀಗ ವಯಸ್ಸಾಗದವರಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ದೊಡ್ಡವರಿಂದ ಹಿಡಿದು ಮಕ್ಕಳು ಕೂಡ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಮಕ್ಕಳಲ್ಲಿ ಸಕ್ಕರೆ ಕಾಯಿಲೆಯು ಕಾಣಿಸಿಕೊಳ್ಳುವ ಪ್ರಮಾಣವು ಏರಿಕೆಯಾಗುತ್ತಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಕ್ಕಳಲ್ಲಿ ಈ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸರಿಯಾದ ಚಿಕಿತ್ಸೆಯಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಬಹುದು.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಲಕ್ಷಣಗಳು

* ಅತಿಯಾದ ಬಾಯಾರಿಕೆ

* ಪದೇ ಪದೇ ಮೂತ್ರ ವಿಸರ್ಜನೆ

* ಅತಿಯಾದ ಹಸಿವು

* ತೂಕ ಇಳಿಕೆ

* ಆಯಾಸ

* ದೃಷ್ಟಿ ಮಂದವಾಗುವುದು

* ಗಾಯವಾಗಿದ್ದರೆ ಗುಣಮುಖವಾಗದೇ ಇರುವುದು, ಈ ಎಲ್ಲಾ ಲಕ್ಷಣಗಳು ನಿಮ್ಮ ಮಕ್ಕಳಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಇದನ್ನೂ ಓದಿ: ಈ ರೀತಿಯ ಆಹಾರ ಪದ್ಧತಿ ಬಂಜೆತನಕ್ಕೆ ಕಾರಣವಾಗಬಹುದು; ಸಂಶೋಧನೆ

ಮಕ್ಕಳಿಗೆ ಈ ಆಹಾರವನ್ನು ನೀಡಬೇಡಿ

ಪೋಷಕರು ತಮ್ಮ ಮಕ್ಕಳಿಗೆ ಕುಕೀಸ್, ಮಿಠಾಯಿಗಳು ಮತ್ತು ಪೇಸ್ಟ್ರಿಗಳನ್ನು ನೀಡುತ್ತಾರೆ. ಇದರ ಸೇವನೆಯಿಂದ ಸಕ್ಕರೆ ಪ್ರಮಾಣ ಹೆಚ್ಚಾಗಿಗಿ ಸಣ್ಣ ಮಕ್ಕಳು ಮಧುಮೇಹಕ್ಕೆ ತುತ್ತಾಗುತ್ತಾರೆ. ಚಿಪ್ಸ್, ಪಿಜ್ಜಾ, ಬರ್ಗರ್ ನಂತಹ ಜಂಕ್ ಫುಡ್ ಗೆ ಮಕ್ಕಳನ್ನು ಒಗ್ಗುವಂತೆ ಮಾಡುವುದು ಒಳ್ಳೆಯದಲ್ಲ. ಹೆಚ್ಚಿನ ಕ್ಯಾಲೋರಿ ಆಹಾರದಿಂದ ಮಕ್ಕಳನ್ನು ದೂರವಿರಿಸಬೇಕು. ಯಾವುದೇ ಸಂದರ್ಭದಲ್ಲೂ ಕೂಲ್ ಡ್ರಿಂಕ್ಸ್ ಕೊಡಬಾರದು ಎನ್ನುತ್ತಾರೆ ತಜ್ಞರು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ