Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು

ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದೆ. ಭಾರತದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಕಾಯಿಲೆಯ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯ ಹೆಚ್ಚಳವು ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಮಕ್ಕಳಲ್ಲಿ ಈ ಕಾಯಿಲೆ ಬರಲು ಆನುವಂಶಿಕತೆತೆ ಮಾತ್ರ ಕಾರಣವಾಗಿರುವುದಿಲ್ಲ. ಈ ಕೆಲವು ಕಾರಣಗಳು ಸೇರಿರಬಹುದು.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 16, 2024 | 10:14 AM

ಹೆಚ್ಚಿನವರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. 50 ವರ್ಷ ದಾಟಿದವರಲ್ಲಿ ಮಾತ್ರ ಕಾಣುತ್ತಿದ್ದ ಈ ಸಮಸ್ಯೆಯು ಇದೀಗ ವಯಸ್ಸಾಗದವರಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ದೊಡ್ಡವರಿಂದ ಹಿಡಿದು ಮಕ್ಕಳು ಕೂಡ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಮಕ್ಕಳಲ್ಲಿ ಸಕ್ಕರೆ ಕಾಯಿಲೆಯು ಕಾಣಿಸಿಕೊಳ್ಳುವ ಪ್ರಮಾಣವು ಏರಿಕೆಯಾಗುತ್ತಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಕ್ಕಳಲ್ಲಿ ಈ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸರಿಯಾದ ಚಿಕಿತ್ಸೆಯಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಬಹುದು.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಲಕ್ಷಣಗಳು

* ಅತಿಯಾದ ಬಾಯಾರಿಕೆ

* ಪದೇ ಪದೇ ಮೂತ್ರ ವಿಸರ್ಜನೆ

* ಅತಿಯಾದ ಹಸಿವು

* ತೂಕ ಇಳಿಕೆ

* ಆಯಾಸ

* ದೃಷ್ಟಿ ಮಂದವಾಗುವುದು

* ಗಾಯವಾಗಿದ್ದರೆ ಗುಣಮುಖವಾಗದೇ ಇರುವುದು, ಈ ಎಲ್ಲಾ ಲಕ್ಷಣಗಳು ನಿಮ್ಮ ಮಕ್ಕಳಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಇದನ್ನೂ ಓದಿ: ಈ ರೀತಿಯ ಆಹಾರ ಪದ್ಧತಿ ಬಂಜೆತನಕ್ಕೆ ಕಾರಣವಾಗಬಹುದು; ಸಂಶೋಧನೆ

ಮಕ್ಕಳಿಗೆ ಈ ಆಹಾರವನ್ನು ನೀಡಬೇಡಿ

ಪೋಷಕರು ತಮ್ಮ ಮಕ್ಕಳಿಗೆ ಕುಕೀಸ್, ಮಿಠಾಯಿಗಳು ಮತ್ತು ಪೇಸ್ಟ್ರಿಗಳನ್ನು ನೀಡುತ್ತಾರೆ. ಇದರ ಸೇವನೆಯಿಂದ ಸಕ್ಕರೆ ಪ್ರಮಾಣ ಹೆಚ್ಚಾಗಿಗಿ ಸಣ್ಣ ಮಕ್ಕಳು ಮಧುಮೇಹಕ್ಕೆ ತುತ್ತಾಗುತ್ತಾರೆ. ಚಿಪ್ಸ್, ಪಿಜ್ಜಾ, ಬರ್ಗರ್ ನಂತಹ ಜಂಕ್ ಫುಡ್ ಗೆ ಮಕ್ಕಳನ್ನು ಒಗ್ಗುವಂತೆ ಮಾಡುವುದು ಒಳ್ಳೆಯದಲ್ಲ. ಹೆಚ್ಚಿನ ಕ್ಯಾಲೋರಿ ಆಹಾರದಿಂದ ಮಕ್ಕಳನ್ನು ದೂರವಿರಿಸಬೇಕು. ಯಾವುದೇ ಸಂದರ್ಭದಲ್ಲೂ ಕೂಲ್ ಡ್ರಿಂಕ್ಸ್ ಕೊಡಬಾರದು ಎನ್ನುತ್ತಾರೆ ತಜ್ಞರು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು