AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ

ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು . ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ
Diphtheria
ಅಕ್ಷತಾ ವರ್ಕಾಡಿ
|

Updated on: Apr 17, 2024 | 8:15 PM

Share

ಕೆಲವೊಮ್ಮೆ ಹವಾಮಾನ ಬದಲಾವಣೆಯ ಕಾರಣಗಳಿಂದ ಗಂಟಲು ನೋವಿನ ಸಮಸ್ಯೆ ಉಂಟಾಗುತ್ತದೆ. ಆದರೆ ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಈ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಗಂಟಲು ನೋವಿನ ಜೊತೆಗೆ ಸೌಮ್ಯ ಜ್ವರವೂ ಇರುತ್ತದೆ. ಇದಲ್ಲದೆ, ಡಿಫ್ತೀರಿಯಾ ರೋಗಿಗೆ ಉಸಿರಾಟದ ತೊಂದರೆ, ಕುತ್ತಿಗೆಯಲ್ಲಿ ಊತ, ನಿರಂತರ ಕೆಮ್ಮು ಇರುತ್ತದೆ. ಈ ರೋಗದಿಂದಾಗಿ ಚರ್ಮದ ಬಣ್ಣ ನೀಲಿ ಬಣ್ಣಕ್ಕೆ ತಿರುಗಬಹುದು. ಈ ರೋಗಲಕ್ಷಣಗಳನ್ನು ಲಘುವಾಗಿ ತೆಗೆದುಕೊಳ್ಳಬಾರದು. ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಡಿಫ್ತೀರಿಯಾ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗ. ಇವು ಗಾಳಿಯ ಮೂಲಕ ದೇಹವನ್ನು ಪ್ರವೇಶಿಸಿ ಗಂಟಲಿನ ಸೋಂಕನ್ನು ಉಂಟುಮಾಡುತ್ತವೆ. ಈ ಸೋಂಕು ಉಸಿರಾಟದ ಪ್ರದೇಶದಲ್ಲಿ ಪ್ಲೇಕ್ ರಚನೆಗೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ, ರೋಗಿಯು ಉಸಿರಾಡಲು ಕಷ್ಟಪಡುತ್ತಾನೆ. ಅದರ ನಂತರ, ಪೊರೆಯಿಂದ ಬ್ಯಾಕ್ಟೀರಿಯಾವು ರಕ್ತದ ಮೂಲಕ ಹೃದಯ ಮತ್ತು ಮೆದುಳಿಗೆ ಹರಡಿ. ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

ಇದನ್ನೂ ಓದಿ: Heat Rash: ಬೆವರುಸಾಲೆಗೆ ಕಾರಣವೇನು? ಇದರ ಲಕ್ಷಣಗಳೇನು?

ಡಿಫ್ತಿರಿಯಾವನ್ನು ತಡೆಯುವುದು ಹೇಗೆ?

  • ಡಿಫ್ತೀರಿಯಾ ಸೋಂಕಿತ ವ್ಯಕ್ತಿಯಿಂದ ದೂರವಿರಬೇಕು. ಏಕೆಂದರೆ ಉಸಿರಾಟದಿಂದ ಹರಡುವ ರೋಗವಿದು.
  • ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಿ.
  • ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಸಿರು ತರಕಾರಿಗಳನ್ನು ಸೇವಿಸಿ.
  • ಶಿಶು ಮತ್ತು ಮಕ್ಕಳಿಗೆ ಲಸಿಕೆ ಹಾಕಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!