AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ

ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು . ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

Health Tips: ಪದೇ ಪದೇ ನೋಯುತ್ತಿರುವ ಗಂಟಲು, ಸೌಮ್ಯ ಜ್ವರದ ಲಕ್ಷಣಗಳಿದ್ದರೆ ನಿರ್ಲಕ್ಷ್ಯಿಸದಿರಿ
Diphtheria
ಅಕ್ಷತಾ ವರ್ಕಾಡಿ
|

Updated on: Apr 17, 2024 | 8:15 PM

Share

ಕೆಲವೊಮ್ಮೆ ಹವಾಮಾನ ಬದಲಾವಣೆಯ ಕಾರಣಗಳಿಂದ ಗಂಟಲು ನೋವಿನ ಸಮಸ್ಯೆ ಉಂಟಾಗುತ್ತದೆ. ಆದರೆ ಪದೇ ಪದೇ ಗಂಟಲು ನೋವಿನ ಸಮಸ್ಯೆ ಕಾಡುತ್ತಿದ್ದರೆ ಇದು ದೇಹದಲ್ಲಿ ಡಿಫ್ತೀರಿಯಾದ ಲಕ್ಷಣವಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಈ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಗಂಟಲು ನೋವಿನ ಜೊತೆಗೆ ಸೌಮ್ಯ ಜ್ವರವೂ ಇರುತ್ತದೆ. ಇದಲ್ಲದೆ, ಡಿಫ್ತೀರಿಯಾ ರೋಗಿಗೆ ಉಸಿರಾಟದ ತೊಂದರೆ, ಕುತ್ತಿಗೆಯಲ್ಲಿ ಊತ, ನಿರಂತರ ಕೆಮ್ಮು ಇರುತ್ತದೆ. ಈ ರೋಗದಿಂದಾಗಿ ಚರ್ಮದ ಬಣ್ಣ ನೀಲಿ ಬಣ್ಣಕ್ಕೆ ತಿರುಗಬಹುದು. ಈ ರೋಗಲಕ್ಷಣಗಳನ್ನು ಲಘುವಾಗಿ ತೆಗೆದುಕೊಳ್ಳಬಾರದು. ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಡಿಫ್ತೀರಿಯಾ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗ. ಇವು ಗಾಳಿಯ ಮೂಲಕ ದೇಹವನ್ನು ಪ್ರವೇಶಿಸಿ ಗಂಟಲಿನ ಸೋಂಕನ್ನು ಉಂಟುಮಾಡುತ್ತವೆ. ಈ ಸೋಂಕು ಉಸಿರಾಟದ ಪ್ರದೇಶದಲ್ಲಿ ಪ್ಲೇಕ್ ರಚನೆಗೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ, ರೋಗಿಯು ಉಸಿರಾಡಲು ಕಷ್ಟಪಡುತ್ತಾನೆ. ಅದರ ನಂತರ, ಪೊರೆಯಿಂದ ಬ್ಯಾಕ್ಟೀರಿಯಾವು ರಕ್ತದ ಮೂಲಕ ಹೃದಯ ಮತ್ತು ಮೆದುಳಿಗೆ ಹರಡಿ. ಈ ಸೋಂಕು ಹೃದಯ ಮತ್ತು ಮೆದುಳಿಗೆ ಹಾನಿ ಮಾಡುತ್ತದೆ. ಅದಕ್ಕಾಗಿಯೇ ಈ ರೋಗವನ್ನು ಲಘುವಾಗಿ ಪರಿಗಣಿಸಬಾರದು ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಎಚ್ಚರಿಸುತ್ತಾರೆ.

ಇದನ್ನೂ ಓದಿ: Heat Rash: ಬೆವರುಸಾಲೆಗೆ ಕಾರಣವೇನು? ಇದರ ಲಕ್ಷಣಗಳೇನು?

ಡಿಫ್ತಿರಿಯಾವನ್ನು ತಡೆಯುವುದು ಹೇಗೆ?

  • ಡಿಫ್ತೀರಿಯಾ ಸೋಂಕಿತ ವ್ಯಕ್ತಿಯಿಂದ ದೂರವಿರಬೇಕು. ಏಕೆಂದರೆ ಉಸಿರಾಟದಿಂದ ಹರಡುವ ರೋಗವಿದು.
  • ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಿ.
  • ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಸಿರು ತರಕಾರಿಗಳನ್ನು ಸೇವಿಸಿ.
  • ಶಿಶು ಮತ್ತು ಮಕ್ಕಳಿಗೆ ಲಸಿಕೆ ಹಾಕಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ