AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitter Gourd: ಹಾಗಲಕಾಯಿ ತಿಂದ ಬಳಿಕ ಈ ಪದಾರ್ಥಗಳನ್ನು ಸೇವಿಸಲೇಬೇಡಿ

ಹಾಗಲಕಾಯಿಯ ಸೇವನೆಯು ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿದ್ದರೂ ಇದರ ಸೇವನೆಯಿಂದ ಅನೇಕ ರೋಗಗಳು ದೂರವಾಗುತ್ತವೆ.

Bitter Gourd: ಹಾಗಲಕಾಯಿ ತಿಂದ ಬಳಿಕ ಈ ಪದಾರ್ಥಗಳನ್ನು ಸೇವಿಸಲೇಬೇಡಿ
Bitter Gourd
TV9 Web
| Updated By: ನಯನಾ ರಾಜೀವ್|

Updated on: Aug 31, 2022 | 10:40 AM

Share

ಹಾಗಲಕಾಯಿಯ ಸೇವನೆಯು ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿದ್ದರೂ ಇದರ ಸೇವನೆಯಿಂದ ಅನೇಕ ರೋಗಗಳು ದೂರವಾಗುತ್ತವೆ. ಮತ್ತೊಂದೆಡೆ, ಹಾಗಲಕಾಯಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಆದರೆ ಹಾಗಲಕಾಯಿಯನ್ನು ಸೇವಿಸಿದ ನಂತರ ನೀವು ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಮರೆಯಬಾರದು ಎಂದು ನಿಮಗೆ ತಿಳಿದಿದೆಯೇ? ಹೀಗೆ ಮಾಡುವುದರಿಂದ ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹಾಗಲಕಾಯಿಯನ್ನು ಸೇವಿಸಿದ ನಂತರ ನೀವು ಯಾವ ಯಾವ ವಸ್ತುಗಳನ್ನು ಸೇವಿಸಬಾರದು ಎಂಬುದನ್ನು ಇಲ್ಲಿ ಹೇಳುತ್ತೇವೆ.

ಹಾಗಲಕಾಯಿ ತಿಂದ ನಂತರ ಈ ಪದಾರ್ಥಗಳನ್ನು ಸೇವಿಸಬೇಡಿ ಹಾಲು ಹಾಗಲಕಾಯಿ ಸೇವಿಸಿದ ನಂತರ ಹಾಲು ಸೇವಿಸಬೇಡಿ. ಇದು ನಿಮಗೆ ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಲಕಾಯಿಯ ನಂತರ ಹಾಲು ಕುಡಿಯುವುದರಿಂದ ಮಲಬದ್ಧತೆ, ನೋವು ಮತ್ತು ಹೊಟ್ಟೆಯಲ್ಲಿ ಉರಿ ಕೂಡ ಉಂಟಾಗುತ್ತದೆ. ಮತ್ತೊಂದೆಡೆ, ನೀವು ಈಗಾಗಲೇ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ಹೊಂದಿದ್ದರೆ, ಆ ಸಮಸ್ಯೆ ಹೆಚ್ಚಾಗಬಹುದು.

ಮೂಲಂಗಿ ಹಾಗಲಕಾಯಿ ತಿಂದ ನಂತರ ಮೂಲಂಗಿ ಅಥವಾ ಮೂಲಂಗಿಯಿಂದ ಮಾಡಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು.ಹೀಗೆ ಮಾಡುವುದರಿಂದ ದೇಹಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಏಕೆಂದರೆ ಮೂಲಂಗಿ ಮತ್ತು ಹಾಗಲಕಾಯಿಯ ಪರಿಣಾಮ ಬೇರೆ ಬೇರೆ. ಇದರಿಂದಾಗಿ ನೀವು ಗಂಟಲಿನಲ್ಲಿ ಆಮ್ಲೀಯತೆ ಮತ್ತು ಕಫದ ಸಮಸ್ಯೆ ಎದುರಿಸಬಹುದು. ಆದ್ದರಿಂದ, ಹಾಗಲಕಾಯಿ ನಂತರ, ಮೂಲಂಗಿಯನ್ನು ತಪ್ಪಿಸಬೇಕು.

ಮೊಸರು ಆಹಾರದೊಂದಿಗೆ ಮೊಸರು ತಿನ್ನುವ ಅಭ್ಯಾಸ ಅನೇಕರಿಗೆ ಇದೆ. ಆದರೆ ಹಾಗಲಕಾಯಿ ತರಕಾರಿಯೊಂದಿಗೆ ಮೊಸರು ಸೇವಿಸಿದರೆ, ನೀವು ಹಲವಾರು ರೋಗಗಳಿಗೆ ಬಲಿಯಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?