Sign In

By signing in or creating an account, you agree with Associated Broadcasting Company's Terms & Conditions and Privacy Policy.

Bottle Feeding: ಮಗುವಿಗೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದೀರಾ? ಹಾಗಿದ್ದರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಬಾಟಲಿಯಲ್ಲಿ ಹಾಲುಣಿಸುತ್ತಿದ್ದರೆ ನೈರ್ಮಲ್ಯಕ್ಕೆ ವಿಶೇಷ ಗಮನ ಕೊಡುವುದು ಅತ್ಯಂತ ಅಗತ್ಯವಾಗಿರುತ್ತದೆ. ಮಗು ಮಲಗಿರುವಾಗ ಯಾವುದೇ ಕಾರಣಕ್ಕೂ ಹಾಲುಣಿಸಬೇಡಿ. ಯಾಕೆಂದರೆ ಹೆಚ್ಚುವರಿ ಹಾಲು ಕೆಲವೊಮ್ಮೆ ಗಂಟಲಲ್ಲಿ ಸಿಲುಕಿ,ಮೂಗಿನಿಂದ ಹೊರಬರಬಹುದು. ಇದು ಮಗುವಿನ ಪ್ರಾಣಕ್ಕೂ ಅಪಾಯ ತಂದೊಡ್ಡಬಹುದು.

Bottle Feeding: ಮಗುವಿಗೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದೀರಾ? ಹಾಗಿದ್ದರೆ ಈ ವಿಷಯಗಳನ್ನು ತಿಳಿದುಕೊಳ್ಳಿ
Feeding Bottle
Follow us
ಅಕ್ಷತಾ ವರ್ಕಾಡಿ
|

Updated on:Jan 07, 2024 | 12:11 PM

ಹುಟ್ಟಿನಿಂದ ಆರು ತಿಂಗಳವರೆಗೆ ಎದೆಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ‘ತಾಯಿ ಎದೆಹಾಲು ನವಜಾತ ಶಿಶುವಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹುಟ್ಟಿದಾಗಿನಿಂದ ಆರು ತಿಂಗಳುಗಳ ಕಾಲ ತಾಯಿಯ ಹಾಲನ್ನು ಉಣಿಸಬೇಕು’. ಕೆಲವೊಮ್ಮೆ ಎದೆಹಾಲಿನ ಕೊರತೆ ಅಥವಾ ಇನ್ಯಾವುದೋ ಸಮಸ್ಯೆಯಿಂದ ಮಕ್ಕಳು ಬಾಟಲಿ ಮೂಲಕ ಕುಡಿಸಬೇಕಾಗುತ್ತದೆ. ಆದರೆ ಬಾಟಲಿಯಲ್ಲಿ ಹಾಲುಣಿಸುತ್ತಿದ್ದರೆ ಅದರ ನೈರ್ಮಲ್ಯಕ್ಕೆ ವಿಶೇಷ ಗಮನ ಕೊಡುವುದು ಅತ್ಯಂತ ಅಗತ್ಯವಾಗಿರುತ್ತದೆ.

ಮಗುವಿನ ಹಾಲಿನ ಬಾಟಲಿಗೆ ಸಂಬಂಧಿಸಿದಂತೆ ಮಾರುಕಟ್ಟೆಯಲ್ಲಿ ಪ್ಲ್ಯಾಸ್ಟಿಕ್,ಸ್ಟೀಲ್ ಮತ್ತು ಗಾಜಿನ ಬಾಟಲಿಗಳು ಲಭ್ಯವಿವೆ. ಆದರೆ ಬಿಸಿ ಹಾಲಿಗೆ ಪ್ಲಾಸ್ಟಿಕ್​​ ಬಾಟಲಿ ಬಳಸುವುದು ಅಷ್ಟು ಸೂಕ್ತವಲ್ಲ. ನೀವು ಸ್ಟೀಲ್​​ ಅಥವಾ ಗಾಜಿನ ಬಾಟಲಿಗಳನ್ನು ಬಳಸಬಹುದು. ಗಾಲಿನ ಬಾಟಲಿ ಬೇಗ ಒಡೆದು ಹೋಗುವುದರಿಂದ ಹೆಚ್ಚಿನ ಜಾಗ್ರತೆ ವಹಿಸಿ. ಮಗುವಿಗೆ ಹಾಲು ನೀಡುವ ಮೊದಲು ಬಾಟಲಿಯನ್ನು ಚೆನ್ನಾಗಿ ಸ್ವಚ್ಛಗೊಳಿಸಿ. ಇದಲ್ಲದೆ, ಬಾಟಲಿಯನ್ನು ನೀರಿನಲ್ಲಿ ಕುದಿಸಿ ಸ್ವಚ್ಛಗೊಳಿಸಿ. ಮಗುವಿನ ಬಾಟಲ್ ಸ್ವಚ್ಛಗೊಳಿಸುವ ಬ್ರಷ್ಗಳನ್ನು ಸ್ವಚ್ಛವಾದ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಿ. ಹಾಲು ತಯಾರಿಸುವ ಮೊದಲು ಕೈಗಳನ್ನು ತೊಳೆಯಬೇಕು. ಬರಿಗಣ್ಣಿಗೆ ಕಾಣದ ಅನೇಕ ಸೂಕ್ಷ್ಮಾಣುಜೀವಿಗಳಿವೆ. ಅಲ್ಲದೆ, ಬಾಟಲಿಗೆ ಜೋಡಿಸಲಾದ ಮೊಲೆತೊಟ್ಟುಗಳನ್ನು ನಿಯಮಿತವಾಗಿ ಬದಲಾಯಿಸುತ್ತೀರಿ.

ಇದನ್ನೂ ಓದಿ: ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ

ಸ್ತನ್ಯಪಾನ ಮಾಡುವಾಗ ಈ ಅಂಶ ನೆನಪಿಡಿ:

ಮಗುವನ್ನು ನಿಮ್ಮ ತೊಡೆಯ ಮೇಲೆ ಇರಿಸಿ ಮತ್ತು ತಲೆಯ ಕೆಳಗೆ ಒಂದು ಕೈಯನ್ನು ಇರಿಸಿ ಮಗುವಿಗೆ ಹಾಲುಣಿಸಿ. ಮಗು ಮಲಗಿರುವಾಗ ಯಾವುದೇ ಕಾರಣಕ್ಕೂ ಹಾಲುಣಿಸಬೇಡಿ. ಯಾಕೆಂದರೆ ಹೆಚ್ಚುವರಿ ಹಾಲು ಕೆಲವೊಮ್ಮೆ ಗಂಟಲಲ್ಲಿ ಸಿಲುಕಿ,ಮೂಗಿನಿಂದ ಹೊರಬರಬಹುದು. ಇದು ಮಗುವಿನ ಪ್ರಾಣಕ್ಕೂ ಅಪಾಯ ತಂದೊಡ್ಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Sun, 7 January 24

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?