AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆರೋಗ್ಯ ಸಲಹೆ- ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ? ಮೊದಲು ಈ ವಿಷಯಗಳನ್ನು ತಿಳಿಯಿರಿ!

ಬೆಳಗಿನ ಉಪಾಹಾರದ ನಂತರ ಸ್ನಾನ ಮಾಡಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ...

Health Tips: ಆರೋಗ್ಯ ಸಲಹೆ- ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ? ಮೊದಲು ಈ ವಿಷಯಗಳನ್ನು ತಿಳಿಯಿರಿ!
ಬೆಳಿಗ್ಗೆ ಸಮಯ ಟಿಫಿನ್ ತಿಂದ ಮೇಲೆ ನೀವು ಸ್ನಾನ ಮಾಡುತ್ತಿದ್ದೀರಾ?
ಸಾಧು ಶ್ರೀನಾಥ್​
|

Updated on:Apr 25, 2023 | 1:42 PM

Share

ಇತ್ತೀಚೆಗಂತೂ ಎಲ್ಲರದೂ ಧಾವಂತದ ಬದುಕಾಗಿದೆ. ಉದ್ಯೋಗದ ಒತ್ತಡ, ಆರ್ಥಿಕ ಹೊರೆ ಮತ್ತಿತರ ಕಾರಣಗಳಿಂದಾಗಿ ಇತ್ತೀಚೆಗೆ ಮನುಷ್ಯ ಬೆಳಗ್ಗೆಯಿಂದ ರಾತ್ರಿವರೆಗೂ ಯಂತ್ರದಂತೆ ಕೆಲಸ ಮಾಡುತ್ತಿದ್ದಾನೆ. ಆರೋಗ್ಯವಂತರಾಗಿರಲು ಪ್ರತಿಯೊಬ್ಬರೂ ಬೆಳಗ್ಗೆ ಪೌಷ್ಟಿಕಾಂಶಯುಕ್ತ ಉಪಹಾರ ಸೇವಿಸಬೇಕು (Breakfast) ಎನ್ನುತ್ತಾರೆ ವೈದ್ಯಕೀಯ ತಜ್ಞರು. ನಾವು ತೆಗೆದುಕೊಳ್ಳುವ ಟಿಫಿನ್ ನಮ್ಮ ಆಲೋಚನಾ ವಿಧಾನವನ್ನು ಬದಲಾಯಿಸುತ್ತದೆ ಎಂದು ಅವರು ಹೇಳುತ್ತಾರೆ. ಕೆಲವರಿಗೆ ಉಪಹಾರದ ನಂತರ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಆದರೆ ಹೀಗೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು (Health) ಎದುರಾಗುತ್ತವೆ ಎಂದು ವೈದ್ಯರು ಎಚ್ಚರಿಸಿದ್ದಾರೆ (Health News).

ಬೆಳಗಿನ ಉಪಾಹಾರದ ನಂತರ ಸ್ನಾನ ಮಾಡಿದರೆ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ವಾಂತಿ, ಅಲ್ಸರ್, ಅಸಿಡಿಟಿಯಂತಹ ಆರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ಇದಲ್ಲದೆ, ಇದು ಬೊಜ್ಜಿಗೂ ಕಾರಣವಾಗುತ್ತದೆ.

ಇದನ್ನೂ ಓದಿ:Weight loss tips: ತೂಕ ಇಳಿಸಿಕೊಳ್ಳಲು ಈ ಹಣ್ಣಿನ ಜ್ಯೂಸ್ ಕುಡಿಯಿರಿ? ಇಲ್ಲಿದೆ ತಜ್ಞರ ಸಲಹೆ

ಸ್ನಾನದ ನಂತರ ಉಪಹಾರ ಸೇವಿಸಿದರೆ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ ಮತ್ತು ನೀವು ಎಷ್ಟು ಆಹಾರ ತೆಗೆದುಕೊಳ್ಳುತ್ತಿದ್ದೀರಿ ಎಂದು ಸರಿಯಾಗಿ ಅಂದಾಜು ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಅದಕ್ಕಾಗಿಯೇ ಸ್ನಾನದ ನಂತರವೇ ಉಪಹಾರ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 25 April 23

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ