AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ

ನೆಲ್ಲಿಕಾಯಿ (Amla) ಮತ್ತು ಶುಂಠಿ (Ginger) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಮಾಡುವ ಜ್ಯೂಸ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ, ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತದೆ.

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ
TV9 Web
| Edited By: |

Updated on: Aug 07, 2021 | 5:47 PM

Share

ಕೊರೊನಾ (Coronaviru) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರಿಗೆ ಮತ್ತೆ ಆತಂಕ ಶುರುವಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ದೇಹಕ್ಕೆ ಮಹಾಮಾರಿ ಕೊರೊನಾ ಬೇಗ ಹೊಕ್ಕುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ನೆಲ್ಲಿಕಾಯಿ (Amla) ಮತ್ತು ಶುಂಠಿ (Ginger) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಮಾಡುವ ಜ್ಯೂಸ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ, ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತದೆ.

* ನೆಲ್ಲಿಕಾಯಿಯ ಪ್ರಯೋಜನಗಳು ನೆಲ್ಲಿಕಾಯಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಇದೆ. ನೆಲ್ಲಿಕಾಯಿ ಮಧುಮೇಹವನ್ನು ನಿಯಂತ್ರಿಸುತ್ತದೆ. ಜೊತೆಗೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ನ ಕಡಿಮೆ ಮಾಡುತ್ತದೆ.

* ಶುಂಠಿಯ ಆರೋಗ್ಯ ಪ್ರಯೋಜನಗಳು  ಶುಂಠಿ ಕೆಮ್ಮು, ಗಂಟಲು ನೋವು ಮತ್ತು ಇತರ ಉರಿಯೂತದ ಕಾಯಿಲೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ಜಿಂಗರೋನ್ ಇದ್ದು, ಇದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಅಲ್ಲದೇ ಶುಂಠಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಪುದೀನ ಪ್ರಯೋಜನಗಳು ಪುದೀನ ಉರಿಯೂತ ಮತ್ತು ಸೋಂಕಿನ ವಿರುದ್ಧ ಹೋರಾಡುತ್ತದೆ. ಹಲವಾರು ಅಧ್ಯಯನಗಳ ಪ್ರಕಾರ, ಪುದೀನ ಉತ್ಕರ್ಷಣ ನಿರೋಧಕ ಮತ್ತು ಉರಿಯೂತವನ್ನು ನಿವಾರಿಸುತ್ತದೆ. ಇದು ಗಂಟಲು ನೋವು ಮತ್ತು ಕೆಮ್ಮಿನಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ. ಅಲ್ಲದೆ, ಇದರ ಪರಿಮಳ ತಲೆನೋವನ್ನು ಕಡಿಮೆಗೊಳಿಸುತ್ತದೆ.

ನೆಲ್ಲಿಕಾಯಿ- 5 ರಿಂದ 6 ಕಾಯಿ ಶುಂಠಿ ರಸ – 1 ಚಮಚ ಪುದೀನ ಎಲೆಗಳು – 3ರಿಂದ 4 ಜೇನುತುಪ್ಪ – 1 ಚಮಚ

ಎಲ್ಲಾ ಪದಾರ್ಥಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ನೆಲ್ಲಿಕಾಯಿಯನ್ನು ಕತ್ತರಿಸಿ ಮಿಕ್ಸಿಗೆ ಹಾಕಿ. ಎಲ್ಲಾ ಪದಾರ್ಥಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ನೀವು ಚಾಟ್ ಮಸಾಲವನ್ನು ಕೂಡ ಸೇರಿಸಬಹುದು. ಆ ನಂತರ ಸಿದ್ಧವಾದ ಜ್ಯೂಸ್​ನ ಕುಡಿಯಿರಿ.

ಇದನ್ನೂ ಓದಿ

Health Tips: ಈ ಮೂರು ಸಮಯದಲ್ಲಿ ನೀರು ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಇಂದೇ ಅದನ್ನು ಬದಲಾಯಿಸಿ

Watermelon: ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು; ಹಿತ-ಮಿತವಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

(Drink Amla and ginger juice to boost Immunity Power)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ