AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ

ದೇಹವನ್ನು ಹೈಡ್ರೀಕರಿಸುವುದಕ್ಕಾಗಿ ದಿನಕ್ಕೆ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು. ಆದರೆ ಹೆಚ್ಚು ನೀರು ಕುಡಿಯುವುದು ಕೂಡ ಆರೋಗ್ಯಕ್ಕೆ ಕೆಟ್ಟದು ಎಂದು ನಿಮಗೆ ತಿಳಿದಿದೆಯೇ? ಇದು ಕೇಳಲು ವಿಚಿತ್ರವೆನಿಸಬಹುದು. ಆದರೆ ಇದು ನಿಜ. ಹೆಚ್ಚಿನ ಜಲಸಂಚಯನದಿಂದಾಗಿ ದೇಹದಲ್ಲಿನ ರಕ್ತದ ಮಟ್ಟವು ತುಂಬಾ ಕಡಿಮೆಯಾಗುತ್ತದೆ.

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Jul 27, 2021 | 7:55 AM

Share

ನಮ್ಮ ದೇಹವು ಶೇಕಡಾ 70 ರಷ್ಟು ನೀರಿನಾಂಶವನ್ನು ಹೊಂದಿರಬೇಕು. ಆದರೆ ಸರಿಯಾದ ಸಮಯಕ್ಕೆ ನೀರು ಕುಡಿಯದೆ ದೇಹದಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತದೆ. ಇದು ಮಾತ್ರವಲ್ಲ, ಚರ್ಮದ ಸಮಸ್ಯೆಗಳೂ ಹೆಚ್ಚಾಗುತ್ತವೆ. ಬೆವರು ಮತ್ತು ತೇವಾಂಶದಿಂದಾಗಿ ದೇಹವು ತ್ವರಿತವಾಗಿ ನಿರ್ಜಲೀಕರಣಗೊಳ್ಳುತ್ತದೆ. ದೇಹವನ್ನು ಹೈಡ್ರೀಕರಿಸುವುದಕ್ಕಾಗಿ ದಿನಕ್ಕೆ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು. ಆದರೆ ಹೆಚ್ಚು ನೀರು ಕುಡಿಯುವುದು ಕೂಡ ಆರೋಗ್ಯಕ್ಕೆ ಕೆಟ್ಟದು ಎಂದು ನಿಮಗೆ ತಿಳಿದಿದೆಯೇ? ಇದು ಕೇಳಲು ವಿಚಿತ್ರವೆನಿಸಬಹುದು. ಆದರೆ ಇದು ನಿಜ. ಹೆಚ್ಚಿನ ಜಲಸಂಚಯನದಿಂದಾಗಿ ದೇಹದಲ್ಲಿನ ರಕ್ತದ ಮಟ್ಟವು ತುಂಬಾ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಅತಿಯಾದ ನಿರ್ಜಲೀಕರಣದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಹೇಗೆ ತಿಳಿದುಕೊಳ್ಳುವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅತಿಯಾದ ನಿರ್ಜಲೀಕರಣದ ಲಕ್ಷಣಗಳು

1. ಬಾಯಾರಿಕೆಯಿಲ್ಲದಿದ್ದರೂ ನೀರು ಕುಡಿಯಬೇಕು ಅನಿಸುತ್ತದೆ.

2. ಅತಿಯಾದ ನಿರ್ಜಲೀಕರಣದಿಂದ ಮೂತ್ರದ ಬಣ್ಣ ತಿಳಿ ಹಳದಿ ಬಣ್ಣದ್ದಾಗಿರುತ್ತದೆ. ಆದರೆ ಆರೋಗ್ಯಕರ ಮೂತ್ರದ ಬಣ್ಣವು ಮಸುಕಾದ ಹಳದಿ ಬಣ್ಣದ್ದಾಗಿರುತ್ತದೆ.

3. ಹೆಚ್ಚು ನೀರು ಕುಡಿಯುವುದರಿಂದ ದೇಹದಲ್ಲಿ ಉತ ಕಾಣಿಸಿಕೊಳ್ಳುತ್ತದೆ.

ಅಧಿಕ ಜಲಸಂಚಯನವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ನಾವು ನೀರು ಕುಡಿದರೆ ಅದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹೆಚ್ಚು ನೀರು ಕುಡಿಯುವುದು ನಮ್ಮ ಆರೋಗ್ಯಕ್ಕೆ ಕೆಟ್ಟದು ಎಂಬುವುದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

1. ದೇಹದಲ್ಲಿ ಅತಿಯಾದ ನೀರು ಸಂಗ್ರಹವಾಗುವುದರಿಂದ ಮುಖ ಮತ್ತು ದೇಹದ ಇತರ ಭಾಗಗಳಲ್ಲಿ ಉತ ಉಂಟಾಗುತ್ತದೆ.

2. ದೇಹದ ಭಾಗಗಳಲ್ಲಿ ಕಾಣಿಸಿಕೊಳ್ಳುವ ಉರಿಯೂತವು ತಲೆನೋವು ಮತ್ತು ದೇಹದ ನೋವುಗಳಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.

3. ದೇಹದಲ್ಲಿ ಉಪ್ಪಿನ ಪ್ರಮಾಣವನ್ನು ಸಹ ಕಡಿಮೆ ಮಾಡುತ್ತದೆ, ಇದು ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ.

4. ದೇಹದಲ್ಲಿನ ಹೆಚ್ಚುವರಿ ನೀರು ವಾಂತಿ ಮತ್ತು ಗ್ಯಾಸ್ಟಿಕ್​ಗೆ ಕಾರಣವಾಗುತ್ತದೆ. ಮೂತ್ರಪಿಂಡಗಳು ಹೆಚ್ಚು ನೀರನ್ನು ಹೀರಿಕೊಳ್ಳುವುದಿಲ್ಲ ಎಂಬುವುದು ಇದಕ್ಕೆ ಕಾರಣ.

5. ಅತಿಯಾದ ನಿರ್ಜಲೀಕರಣವು ದೌರ್ಬಲ್ಯ, ಆಯಾಸ ಮತ್ತು ದೇಹ ಮರಗಟ್ಟುವಿಕೆಗೆ ಕಾರಣವಾಗಬಹುದು.

6. ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಊಟ ಮುಗಿಸಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದನ್ನು ಇಂದೇ ಬಿಟ್ಟು ಬಿಡಿ

Kidney Stone: ಮೂತ್ರಪಿಂಡದಲ್ಲಿ ಕಲ್ಲು ಇದೆ ಎಂದು ತಿಳಿಯುವುದು ಹೇಗೆ? ಈ ಲಕ್ಷಣಗಳೇ ಸಮಸ್ಯೆಗೆ ಮುನ್ನೆಚ್ಚರಿಕೆ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ