AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water : ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ಬೇಸಿಗೆಯ ಧಗೆಯು ಜೋರಾಗಿದೆ. ಸೂರ್ಯನ ಸುಡು ಬಿಸಿಲಿನ ನಡುವೆ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಹೀಗಾಗಿ ದಿನಕ್ಕೆ ಇಂತಿಷ್ಟು ನೀರು ಕುಡಿಯುವುದು ಅಗತ್ಯ. ಕೆಲವರು ಏನೇ ಹೇಳಿದರೂ ನೀರು ಕುಡಿಯುವುದು ಕಡಿಮೆಯೇ. ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯುತ್ತಾರೆ. ಆದರೆ ನಿಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಬೇಕಕಾದರೆ ನೀರು ಕುಡಿಯುವುದು ಅಗತ್ಯ. ಆದರೆ ಈ ನೀರು ಕುಡಿಯುವುದು ಮರೆತು ಹೋದರೆ ಈ ಟಿಪ್ಸ್ ಪಾಲಿಸಿ ನೋಡಿ.

Drinking Water : ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ
ಸಾಯಿನಂದಾ
| Edited By: |

Updated on: May 08, 2024 | 5:15 PM

Share

ಈಗಿನ ಕಾಲದಲ್ಲಿ ಆರೋಗ್ಯವಂತರಾಗಿ ಬಿಟ್ಟರೆ ಅದಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ಆರೋಗ್ಯವಾಗಿರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಸರಿಯಾದ ನಿದ್ದೆಯು ಎಷ್ಟು ಮುಖ್ಯವೋ, ದೇಹಕ್ಕೆ ನೀರು ಕೂಡ ಅಷ್ಟೇ ಅಗತ್ಯ. ನೀರು ಕುಡಿಯುವ ಪ್ರಮಾಣವು ಕಡಿಮೆಯಾದರೆ ದೇಹವು ನಿರ್ಜಲೀಕರಣಕ್ಕೆ ಒಳಗಾಗಿ ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆಯು ಅಧಿಕ. ಹೀಗಾಗಿ ನೀರು ಕಡಿಮೆ ಕುಡಿದರೂ ತೊಂದರೆಯೇ, ಹೆಚ್ಚಾದರೆ ಅಡ್ಡಪರಿಣಾಮಗಳೇ ಹೆಚ್ಚು. ಹೀಗಾಗಿ ದಿನಕ್ಕೆ ಇತಿಮಿತಿಯಲ್ಲಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕ್ಕೆ ಹಿತಕರ.

* ಮನೆಯಿಂದ ಹೊರಗಡೆ ಹೋಗುವಾಗ ನಿಮ್ಮ ಬ್ಯಾಗ್ ನಲ್ಲಿ ನೀರಿನ ಬಾಟಲ್ ಇಟ್ಟುಕೊಳ್ಳುವುದು ಮರೆಯದಿರಿ. ಈ ಅಭ್ಯಾಸದಿಂದ ಆಗಾಗ ನೀರು ಕುಡಿಯಲು ನೆನಪಾಗುತ್ತದೆ.

* ಬಾಯಾರಿಕೆಯಾಗದೇ ಇದ್ದರೂ ನೀರು ಕುಡಿಯುತ್ತಿರಬೇಕಾದರೆ ಫೋನ್ ನಲ್ಲಿ ಅಲರಂ ಅನ್ನು ಸೆಟ್ ಮಾಡಿಕೊಳ್ಳುವುದು ಒಳ್ಳೆಯದು.

* ಬೆಳಿಗ್ಗೆ ಎದ್ದಾಗ, ಊಟಕ್ಕೆ ಅರ್ಧ ಗಂಟೆ ಮೊದಲು, ಊಟವಾದ ಅರ್ಧ ಗಂಟೆ ನಂತರ ನೀರನ್ನು ಕುಡಿಯುವ ಅಭ್ಯಾಸವಿರಲಿ.

ಇದನ್ನೂ ಓದಿ: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

* ನೀರಿನ ಬದಲಿಗೆ ನಿಂಬೆ ಅಥವಾ ಪುದೀನಾ ಮಿಶ್ರಿತ ಜ್ಯೂಸ್ ಕುಡಿಯಲು ಬಹುದು. ಹೀಗೆ ಮಾಡುವುದರಿಂದ ಈ ಜ್ಯೂಸ್ ಕುಡಿಯುವುದಕ್ಕೂ ಮನಸ್ಸಾಗುತ್ತದೆ. ಅಗತ್ಯವಿರುವಷ್ಟು ನೀರು ದೇಹಕ್ಕೆ ಸೇರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?