Dry Cough Remedies: ಒಣ ಕೆಮ್ಮಿನಿಂದ ಬಳಲುತ್ತಿದ್ದೀರಾ? ಈ ಎರಡು ಪದಾರ್ಥಗಳಿಂದ ಕೆಮ್ಮು ಶಮನ ಮಾಡಬಹುದು

ಒಣ ಕೆಮ್ಮಿನಿಂದ ನೀವು ಬಳಲುತ್ತಿದ್ದರೆ ಈ ಎರಡು ಪದಾರ್ಥಗಳನ್ನು ಬಳಸಿ, ಕೆಮ್ಮು ಶಮನ ಮಾಡಬಹುದು. ಆದ್ದರಿಂದ ನಿಮ್ಮ ಅಡುಗೆ ಮನೆಯಲ್ಲಿ ಲಭ್ಯವಿರುವ ಪದಾರ್ಥಗಳನ್ನು ಬಳಸಿ ಸಿಂಪಲ್ ಮನೆಮದ್ದು ತಯಾರಿಸಿ.

Dry Cough Remedies: ಒಣ ಕೆಮ್ಮಿನಿಂದ ಬಳಲುತ್ತಿದ್ದೀರಾ? ಈ ಎರಡು ಪದಾರ್ಥಗಳಿಂದ ಕೆಮ್ಮು ಶಮನ ಮಾಡಬಹುದು
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷತಾ ವರ್ಕಾಡಿ

Updated on:Jan 13, 2023 | 10:49 AM

ಹವಾಮಾನ ಬದಲಾವಣೆ(Seasonal changes) ಯಿಂದಾಗಿ ಶೀತ, ಜ್ವರ, ಕೆಮ್ಮು(Cough) ಹರಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಜ್ವರ ಎರಡು ಮೂರು ದಿನಗಳಲ್ಲಿ ಕಡಿಮೆಯಾದರೂ ಕೂಡ ಕೆಮ್ಮು ದೀರ್ಘಕಾಲದ ವರೆಗೆ ಉಳಿದು ಬಿಡುತ್ತದೆ. ಇದು ನಿಮ್ಮ ಪ್ರತಿದಿನದ ಕೆಲಸ ಕಾರ್ಯಗಳಲ್ಲಿ ಅಡ್ಡಿಯುಂಟು ಮಾಡುತ್ತದೆ. ಜೊತೆಗೆ ದೀರ್ಘಕಾಲದ ಕೆಮ್ಮಿನಿಂದಾಗಿ ಗಂಟಲು ಉರಿ, ಎದೆ ನೋವು ಮುಂತಾದ ಸಮಸ್ಯೆಗಳು ಕಂಡುಬರುತ್ತದೆ.ಒಣ ಕೆಮ್ಮಿನಿಂದ ನೀವು ಬಳಲುತ್ತಿದ್ದರೆ ಈ ಎರಡು ಪದಾರ್ಥಗಳನ್ನು ಬಳಸಿ, ಕೆಮ್ಮು ಶಮನ ಮಾಡಬಹುದು. ಆದ್ದರಿಂದ ನಿಮ್ಮ ಅಡುಗೆ ಮನೆಯಲ್ಲಿ ಲಭ್ಯವಿರುವ ಪದಾರ್ಥಗಳನ್ನು ಬಳಸಿ ಸಿಂಪಲ್ ಮನೆಮದ್ದು ತಯಾರಿಸಿ.

ಒಣ ಕೆಮ್ಮು ಹಾಗೂ ಕಫ, ಸ್ರವಿಸುವ ಮೂಗು ಈ ಎಲ್ಲಾ ಸಮಸ್ಯೆಗಳಿಗೆ ಮೂಲಂಗಿ ಮತ್ತು ಒಂದು ಚಮಚ ಜೇನು ತುಪ್ಪದಿಂದ ಪರಿಹಾರ ಕಂಡು ಕೊಳ್ಳಬಹುದು ಎಂದು ಆರೋಗ್ಯ ತಜ್ಞರಾದ ಡಾ. ಲಿಲಿ ಚೋಯ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಇಲ್ಲಿದೆ.

ಒಣ ಕೆಮ್ಮು ಶಮನಮಾಡಲು ಈ ಮನೆಮದ್ದು ಪ್ರಯತ್ನಿಸಿ

  • ಸಣ್ಣ ಮೂಲಂಗಿಯನ್ನು ತೆಗೆದುಕೊಂಡು ಅದನ್ನು ಸಣ್ಣದಾಗಿ ಕತ್ತರಿಸಿ.
  • ನಂತರ ಒಂದು ಕಪ್‌ಗೆ 1 ಚಮಚ ಜೇನುತುಪ್ಪ ಸೇರಿಸಿ. ಮೂಲಂಗಿಯನ್ನು ಸೇರಿಸಿ ಮಿಶ್ರಣ ಮಾಡಿ. ಮೂಲಂಗಿ ಮೃದುವಾಗುವವರೆಗೆ 1ರಿಂದ 2 ಗಂಟೆಗಳ ಕಾಲ ನೆನೆಸಿಡಿ.
  • 2 ಗಂಟೆಗಳ ನೆನೆಸಿದ ಜೇನುತುಪ್ಪ ಮತ್ತು ಮೂಲಂಗಿ ರಸವನ್ನು ಪ್ರತಿದಿನ ಒಂದು ಚಮಚ ಸೇವಿಸಿ.

ಇದನ್ನೂ ಓದಿ: ನಿರಂತರವಾಗಿ ಕೆಮ್ಮು ಬರುತ್ತಿದೆಯೇ, ನಿಮಗೆ ಎದೆಯ ಸೋಂಕು ಅಥವಾ ಸಾಮಾನ್ಯ ಶೀತವಿದೆಯೇ, ತಿಳಿಯುವುದು ಹೇಗೆ?

ಮೂಲಂಗಿಯಂತಹ ನಾರಿನ ಅಂಶವಿರುವ ತರಕಾರಿಗಳು ಕೆಮ್ಮಿಗೆ ಉತ್ತಮ ಪರಿಹಾರವಾಗಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ ಮತ್ತು ಚಳಿಗಾಲದ ಜ್ವರಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತವೆ. ಜೊತೆಗೆ ವಿಟಮಿನ್ ಸಿ ಸುಧಾರಿಸುವ ರೋಗನಿರೋಧಕ ಶಕ್ತಿಯಲ್ಲಿ ಸಮೃದ್ಧವಾಗಿರುವ ಮೂಲಂಗಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಶೀತದ ವಿರುದ್ಧ ಕೆಲಸ ಮಾಡಲು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞ ಗರಿಮಾ ಗೋಯಲ್ ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 10:49 am, Fri, 13 January 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ