AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ನಿಮ್ಮ ಹೃದಯ ಅಪಾಯದಲ್ಲಿದೆ ಎಂದರ್ಥ

ಹೃದಯ ವೈಫಲ್ಯದ ಆರಂಭಿಕ ಲಕ್ಷಣವನ್ನು ತಿಳಿದುಕೊಂಡು, ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಆದ್ದರಿಂದ ನಿಮ್ಮ ದೇಹದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯಿಸದಿರಿ.

ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದರೆ ನಿಮ್ಮ ಹೃದಯ ಅಪಾಯದಲ್ಲಿದೆ ಎಂದರ್ಥ
Image Credit source: NDTV
Follow us
ಅಕ್ಷತಾ ವರ್ಕಾಡಿ
|

Updated on: May 15, 2023 | 7:00 AM

ಹೃದಯವು ದುರ್ಬಲಗೊಂಡಾಗ ಮತ್ತು  ಕಾರ್ಯವನ್ನು ನಿರ್ವಹಿಸಲು ವಿಫಲವಾದಾಗ ಹೃದಯ ವೈಫಲ್ಯ ಸಂಭವಿಸುತ್ತದೆ. ಈ ಸ್ಥಿತಿಯು ದೇಹದ ಮೇಲೆ ಪರಿಣಾಮ ಬೀರಬಹುದು ಮತ್ತು ಅಂಗಗಳ ವೈಫಲ್ಯಕ್ಕೂ ಕಾರಣವಾಗಬಹುದು. ಭಾರತದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ನಂತರ ಹೃದಯ ವೈಫಲ್ಯದ ಹೆಚ್ಚಿನ ಪ್ರಕರಣಗಳನ್ನು ಕಂಡುಹಿಡಿಯಲಾಗುತ್ತದೆ. ಅಂತಹ ಘಟನೆಯ ಸಮಯದಲ್ಲಿ, ಒಂದು ಅಥವಾ ಹೆಚ್ಚಿನ ರಕ್ತನಾಳಗಳು ಸಂಪೂರ್ಣವಾಗಿ ನಿರ್ಬಂಧಿಸಲ್ಪಡುತ್ತವೆ ಮತ್ತು ಹೃದಯ ಸ್ನಾಯುಗಳಿಗೆ ರಕ್ತವನ್ನು ಪೂರೈಸಲು ವಿಫಲವಾಗುತ್ತವೆ . ಹೃದಯ ವೈಫಲ್ಯದ ಆರಂಭಿಕ ಲಕ್ಷಣವನ್ನು ತಿಳಿದುಕೊಂಡು, ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಆದ್ದರಿಂದ ನಿಮ್ಮ ದೇಹದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯಿಸದಿರಿ.

ಉಬ್ಬಸ, ಕೆಮ್ಮು:

ನಿಮಗೆ ವಿಪರೀತ ಕೆಮ್ಮು ಅಥವಾ ಉಬ್ಬಸ, ಉಸಿರಾಟದ ತೊಂದರೆ ಉಂಟಾಗುತ್ತಿದ್ದರೆ ಎಂದಿಗೂ ಅದನ್ನು ನಿರ್ಲಕ್ಷ್ಯಿಸದಿರಿ. ಬದಲಾಗಿ ನಿಮ್ಮ ಹತ್ತಿರದ ವೈದ್ಯರನ್ನು ಸಂಪರ್ಕಿಸಿ, ಸರಿಯಾದ ಚಿಕಿತ್ಸೆ ಪಡೆದುಕೊಳ್ಳಿ.

ಪಾದದಲ್ಲಿ ಊತ:

ದೇಹದಲ್ಲಿ ರಕ್ತ ಪರಿಚಲನೆ ತೊಂದರೆ ಉಂಟಾದಾಗ, ದೇಹದ ಕೆಳಗಿನ ಭಾಗಗಳಿಂದ ಬಳಸಿದ ರಕ್ತವನ್ನು ಮರಳಿ ತರಲು ವಿಫಲವಾಗುತ್ತದೆ. ಇದು ಕಾಲುಗಳು, ಕಣಕಾಲುಗಳು, ಹೊಟ್ಟೆ ಮತ್ತು ತೊಡೆಗಳಲ್ಲಿ ದ್ರವವನ್ನು ಸಂಗ್ರಹಿಸುತ್ತದೆ. ಇದು ಊತಕ್ಕೆ ಕಾರಣವಾಗುತ್ತದೆ. ಇದರರ್ಥ ನಿಮ್ಮ ಹೃದಯವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ.

ಇದನ್ನೂ ಓದಿ: ಮಲಗುವ ಮುನ್ನ ಆಹಾರವನ್ನು ಸೇವಿಸಲು ಉತ್ತಮ ಸಮಯ ಹಾಗು ಅಭ್ಯಾಸಗಳ ಕುರಿತು ತಿಳಿಯಿರಿ

3. ಉಸಿರಾಟದ ತೊಂದರೆ:

ಶ್ವಾಸಕೋಶದಲ್ಲಿ ದ್ರವದ ಸಂಗ್ರಹವು ಕಾರ್ಬನ್ ಡೈಆಕ್ಸೈಡ್-ಸಮೃದ್ಧ ರಕ್ತವನ್ನು ಆಮ್ಲಜನಕಯುಕ್ತ ರಕ್ತವಾಗಿ ಪರಿವರ್ತಿಸಲು ಕಷ್ಟವಾಗುತ್ತದೆ. ಇದು ಉಸಿರಾಟದಂತಹ ಸಮಸ್ಯೆಗೆ ಕಾರಣವಾಗುತ್ತದೆ.

4. ದೈನಂದಿನ ಚಟುವಟಿಕೆಯಲ್ಲಿ ಅಡ್ಡಿ:

ಉಸಿರಾಟದ ತೊಂದರೆ ಮತ್ತು ನಿಶ್ಯಕ್ತಿಯಿಂದಾಗಿ, ಹೃದಯಾಘಾತದಿಂದ ಬಳಲುತ್ತಿರುವ ವ್ಯಕ್ತಿಗಳು ದೈಹಿಕ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ದೈನಂದಿನ ಚಟುವಟಿಕೆಗಳನ್ನು ಪೂರ್ಣಗೊಳಿಸಲು ಕಷ್ಟಪಡುತ್ತಾರೆ.

5. ಆಯಾಸ:

ಸಾಕಷ್ಟು ವಿಶ್ರಾಂತಿ ಪಡೆದ ನಂತರವೂ ಕೂಡ ಆಯಾಸವನ್ನು ಹೊಂದಿದ್ದರೆ, ನಿಮ್ಮ ಹೃದಯವು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದರ್ಥ. ಆದ್ದರಿಂದ ನೀವು ವಿಪರೀತ ಆಯಾಸದಿಂದ ಬಳಲುತ್ತಿದ್ದರೆ, ಎಂದಿಗೂ ನಿರ್ಲಕ್ಷ್ಯಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ