AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda Tips: ವಾಕರಿಕೆ ಸಮಸ್ಯೆ ಕಡಿಮೆ ಮಾಡಲು ಇಲ್ಲಿವೆ ಬೆಸ್ಟ್​ ಆಯುರ್ವೇದ ಸಲಹೆಗಳು

ಸಾಮಾನ್ಯವಾಗಿ ಮುಂಗಾರಿನಲ್ಲಿ ಬಾಯಿ ರುಚಿ ತುಸು ಹೆಚ್ಚು, ಬಗೆಬಗೆಯ ಎಣ್ಣೆಯ ಪದಾರ್ಥಗಳನ್ನು ತಿಂದು ಹೊಟ್ಟೆ ಕೆಡಿಸಿಕೊಳ್ಳುವವರೂ ಕೂಡ ಹೆಚ್ಚೇ.

Ayurveda Tips: ವಾಕರಿಕೆ ಸಮಸ್ಯೆ ಕಡಿಮೆ ಮಾಡಲು ಇಲ್ಲಿವೆ ಬೆಸ್ಟ್​  ಆಯುರ್ವೇದ ಸಲಹೆಗಳು
Vomit
TV9 Web
| Edited By: |

Updated on: Jul 17, 2022 | 10:33 AM

Share

ಸಾಮಾನ್ಯವಾಗಿ ಮುಂಗಾರಿನಲ್ಲಿ ಬಾಯಿ ರುಚಿ ತುಸು ಹೆಚ್ಚು, ಬಗೆಬಗೆಯ ಎಣ್ಣೆಯ ಪದಾರ್ಥಗಳನ್ನು ತಿಂದು ಹೊಟ್ಟೆ ಕೆಡಿಸಿಕೊಳ್ಳುವವರೂ ಕೂಡ ಹೆಚ್ಚೇ. ಹೀಗಾಗಿ ಅಜೀರ್ಣದಿಂದಾಗಿ ಹಲವು ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಅದರಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆ ವಾಕರಿಕೆ, ಈ ವಾಕರಿಕೆಯನ್ನು ಹೋಗಲಾಡಿಸಲು ಕೆಲವು ಮನೆಮದ್ದುಗಳನ್ನು ನಾವು ನೀಡಲಾಗಿದೆ.

ವಾಕರಿಕೆ ಅಥವಾ ವಾಂತಿ ಸಮಸ್ಯೆ ಪರಿಹರಿಸಲು ನಿಮ್ಮ ದೇಹವನ್ನು ಹೈಡ್ರೇಟ್​ ಆಗಿರಿಸಿಕೊಳ್ಳುವುದು ಕೂಡ ಮುಖ್ಯವಾಗುತ್ತದೆ. ಮನೆಮದ್ದುಗಳನ್ನು ಗಮನಿಸಿ

ಶುಂಠಿ: ನಿಮ್ಮ ಅಡುಗೆ ಮನೆಯಲ್ಲಿ ಸಾಮಾನ್ಯವಅಗಿ ಯಾವಅಗಲೂ ಇರುವ ವಸ್ತುವೆಂದರೆ ಅದು ಶುಂಠಿ, ಶುಂಠಿಯಲ್ಲಿ ಜೀರ್ಣಕಾರಿ ಅಂಶಗಳಿಗೆ, ಅದು ಸುಲಭವಾಗಿ ಆಹಾರ ಪದಾರ್ಥಗಳನ್ನು ಜೀರ್ಣ ಮಾಡುತ್ತದೆ. ಹೀಗಾಗಿ ಅಡುಗೆಯಲ್ಲ ಸ್ವಲ್ಪವಾದರೂ ಶುಂಠಿಯನ್ನು ಬಳಕೆ ಮಾಡಿಯೇ ಮಾಡುತ್ತಾರೆ. ಶುಂಠಿಯನ್ನು ತೆಗೆದುಕೊಂಡು ನಿಧಾನವಾಗಿ ಅಗಿಯಿರಿ ಇಲ್ಲವಾದರೆ ಅದಕ್ಕೆ ಉಪ್ಪು ಅಥವಾ ಜೇನುತುಪ್ಪ ಮಿಶ್ರಣ ಮಾಡಿಯೂ ತಿನ್ನಬಹುದು.

ನಿಂಬೆಹಣ್ಣು: ನಿಂಬೆಯ ಪರಿಮಳವು ವಾಕರಿಕೆಯನ್ನು ನಿವಾರಿಸಬಲ್ಲದು. ವಾಕರಿಕೆ ನಿವಾರಣೆಗೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಸಮಾನ ಭಾಗಗಳಲ್ಲಿ ಮಿಶ್ರಣ ಮಾಡಿ ಸೇವಿಸಬಹುದು.

– ನೀವು ಉಸಿರಾಟವನ್ನು ನಿಯಂತ್ರಿಸುವ ಮೂಲಕವೂ ವಾಕರಿಕೆಯಿಂದ ಮುಕ್ತಿ ಪಡೆಯಬಹುದು, ನಿಧಾನವಾಗಿ ಆಳವಾದ ಉಸಿರು ತೆಗೆದುಕೊಂಡರೆ ಕ್ರಮೇಣವಾಗಿ ವಾಕರಿಕೆ ಸಮಸ್ಯೆ ಕಡಿಮೆಯಾಗುವುದು.

– ನಿರ್ಜಲೀಕರಣವು ವಾಕರಿಕೆಯನ್ನು ಉಲ್ಬಣಗೊಳಿಸಬಹುದು, ಸ್ವಲ್ಪ ಪ್ರಮಾಣದ ಬೆಚ್ಚಗಿನ ನೀರನ್ನು ಕುಡಿಯಿರಿ ಮತ್ತು ತಣ್ಣನೆಯ ನೀರನ್ನು ಕುಡಿಯಬೇಡಿ ಏಕೆಂದರೆ ಅದು ಕಫವನ್ನು ಇನ್ನಷ್ಟು ಹೆಚ್ಚಿಸುತ್ತದೆ.

– 1-2 ಏಲಕ್ಕಿ ಬೀಜಗಳನ್ನು ಜಗಿಯುವುದರಿಂದ ವಾಂತಿ ಪ್ರವೃತ್ತಿಯನ್ನು ನಿವಾರಿಸಬಹುದು.

– ವಾಂತಿ ಮಾಡಿದ ನಂತರ ನೀವು ಸುಸ್ತಾಗಿದ್ದರೆ, ORS ಕುಡಿಯುವುದರಿಂದ ನಿಮ್ಮ ಶಕ್ತಿ ಮರಳುತ್ತದೆ, ಜತೆ ಎಳನೀರನ್ನು ಕೂಡ ಕುಡಿಯಬಹುದು.

– 1 ಚಮಚ ದಾಲ್ಚಿನ್ನಿ ಪುಡಿಯನ್ನು ನೀರಿಗೆ ಸೇರಿಸಿ, ನಂತರ ಕುದಿಸಿ ಮತ್ತು ಸೋಸಿಕೊಳ್ಳಿ. ಜೇನುತುಪ್ಪದ ಕೆಲವು ಹನಿಗಳನ್ನು ಸೇರಿಸಿ ಮತ್ತು ಅದನ್ನು ಆಗಾಗ್ಗೆ ಕುಡಿಯಲು ಪ್ರಯತ್ನಿಸಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ