AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಗುಣಗಳ ಆಗರ ಹಸಿರು ಸೇಬು; ಇಲ್ಲಿದೆ ಗ್ರೀನ್​ ಆಪಲ್​ ಉಪಯೋಗದ ಮಾಹಿತಿ

ಪ್ರತಿದಿನ ಒಂದು ಸೇಬುವನ್ನು ಸೇವಿಸುವುದರಿಂದ ವೈದ್ಯರಿಂದ ದೂರವಿರಬಹುದು ಎನ್ನುವ ಮಾತಿದೆ. ಅದು ಕೆವಲ ಕೆಂಪು ಸೇಬುವಿಗೆ ಮಾತ್ರವಲ್ಲ. ಹಸಿರು ಸೇಬುವಿಗೂ ಅನ್ವಯವಾಗುತ್ತದೆ. ಹೀಗಾಗಿ ಹಸಿರು ಸೇಬುವಿನ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 04, 2022 | 7:45 AM

Share
ಗ್ರೀನ್​ ಆಫಲ್​ ಅಥವಾ ಹಸಿರು ಸೇಬು ಆರೋಗ್ಯವನ್ನು ಉತ್ತಮಗೊಳಿಸುವ ಹಣ್ಣಗಳಲ್ಲಿ ಒಂದಾಗಿದೆ. ಇದರಲ್ಲಿರುವ ವಿಟಮಿನ್​, ಫೈಬರ್​ ಅಂಶಗಳು ಜೀರ್ಣಕ್ರಿಯೆ ಸೇರಿದಂತೆ ಹಲವು ಆರೋಗ್ಯಕ್ಕೆ ಉತ್ತಮವಾದ ಗುಣಗಳನ್ನು ಹೊಂದಿದೆ.

ಗ್ರೀನ್​ ಆಫಲ್​ ಅಥವಾ ಹಸಿರು ಸೇಬು ಆರೋಗ್ಯವನ್ನು ಉತ್ತಮಗೊಳಿಸುವ ಹಣ್ಣಗಳಲ್ಲಿ ಒಂದಾಗಿದೆ. ಇದರಲ್ಲಿರುವ ವಿಟಮಿನ್​, ಫೈಬರ್​ ಅಂಶಗಳು ಜೀರ್ಣಕ್ರಿಯೆ ಸೇರಿದಂತೆ ಹಲವು ಆರೋಗ್ಯಕ್ಕೆ ಉತ್ತಮವಾದ ಗುಣಗಳನ್ನು ಹೊಂದಿದೆ.

1 / 8
ಹಸಿರು ಸೇಬಿನ ಸೇವನೆಯಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಜೀರ್ಣಕ್ರಿಯೆಗೆ ಅನುವು ಮಾಡಿಕೊಡುತ್ತದೆ.

ಹಸಿರು ಸೇಬಿನ ಸೇವನೆಯಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಜೀರ್ಣಕ್ರಿಯೆಗೆ ಅನುವು ಮಾಡಿಕೊಡುತ್ತದೆ.

2 / 8
ದೇಹದಲ್ಲಿ ರಕ್ತವನ್ನು ಶುದ್ಧಿ ಮಾಡಲು ಮತ್ತು ರಕ್ತವನ್ನು ಉತ್ಪತ್ತಿ ಮಾಡಲು ಹಸಿರು ಸೇಬು ನೆರವಾಗುತ್ತದೆ.

ದೇಹದಲ್ಲಿ ರಕ್ತವನ್ನು ಶುದ್ಧಿ ಮಾಡಲು ಮತ್ತು ರಕ್ತವನ್ನು ಉತ್ಪತ್ತಿ ಮಾಡಲು ಹಸಿರು ಸೇಬು ನೆರವಾಗುತ್ತದೆ.

3 / 8
ಹಸಿರು ಸೇಬುವಿನಲ್ಲಿ ವಿಟಮಿನ್​ ಸಿ ಮತ್ತು ವಿಟಮಿನ್​ ಎ ಅಂಶಗಳು ಯಥೇಚ್ಛವಾಗಿರುತ್ತದೆ.  ಇವುಗಳು ದೇಹವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತದೆ.

ಹಸಿರು ಸೇಬುವಿನಲ್ಲಿ ವಿಟಮಿನ್​ ಸಿ ಮತ್ತು ವಿಟಮಿನ್​ ಎ ಅಂಶಗಳು ಯಥೇಚ್ಛವಾಗಿರುತ್ತದೆ. ಇವುಗಳು ದೇಹವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತದೆ.

4 / 8
ಹಸಿರು ಸೇಬು ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ನೆರವಾಗುತ್ತದೆ. ಸುಕ್ಕುಗಟ್ಟಿದ ಚರ್ಮವನ್ನು ನಿವಾರಿಸುತ್ತದೆ ಜತೆಗೆ ವಯಸ್ಸಾದಂತೆ ಕಾಣುವ ಚರ್ಮವನ್ನು ತಡೆಯುತ್ತದೆ.

ಹಸಿರು ಸೇಬು ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ನೆರವಾಗುತ್ತದೆ. ಸುಕ್ಕುಗಟ್ಟಿದ ಚರ್ಮವನ್ನು ನಿವಾರಿಸುತ್ತದೆ ಜತೆಗೆ ವಯಸ್ಸಾದಂತೆ ಕಾಣುವ ಚರ್ಮವನ್ನು ತಡೆಯುತ್ತದೆ.

5 / 8
ಹಸಿರು ಸೇಬುವಿನಲ್ಲಿರುವ ವಿಟಮಿನ್​ ಸಿ ಅಂಶಗಳು  ಚರ್ಮದ ಕ್ಯಾನ್ಸರ್​ ತಡೆಯಲು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ.

ಹಸಿರು ಸೇಬುವಿನಲ್ಲಿರುವ ವಿಟಮಿನ್​ ಸಿ ಅಂಶಗಳು ಚರ್ಮದ ಕ್ಯಾನ್ಸರ್​ ತಡೆಯಲು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ.

6 / 8
ಅಸ್ತಮಾ ನಿಯಂತ್ರಣಕ್ಕೆ ಮತ್ತು ಮಧುಮೇಹವನ್ನು ಸಮತೋಲನದಲ್ಲಿಡಲು ಹಸಿರು ಸೇಬು ನೆರವಾಗುತ್ತದೆ.

ಅಸ್ತಮಾ ನಿಯಂತ್ರಣಕ್ಕೆ ಮತ್ತು ಮಧುಮೇಹವನ್ನು ಸಮತೋಲನದಲ್ಲಿಡಲು ಹಸಿರು ಸೇಬು ನೆರವಾಗುತ್ತದೆ.

7 / 8
ಮೂಳೆಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುವ ಹಸಿರು ಸೇಬು,  ಕಣ್ಣಿನ ಕೆಳಗಿನ ಡಾರ್ಕ್​ ಸರ್ಕಲ್​ಗಳನ್ನೂ ನಿವಾರಿಸುತ್ತದೆ.

ಮೂಳೆಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುವ ಹಸಿರು ಸೇಬು, ಕಣ್ಣಿನ ಕೆಳಗಿನ ಡಾರ್ಕ್​ ಸರ್ಕಲ್​ಗಳನ್ನೂ ನಿವಾರಿಸುತ್ತದೆ.

8 / 8
Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ