AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raw Coconut: ಹಸಿ ತೆಂಗಿನಕಾಯಿಯಲ್ಲಿದೆ ಅನೇಕ ಪೋಷಕಾಂಶಗಳು..ಹಸಿ ಕೊಬ್ಬರಿ ತಿಂದರೆ ಎಷ್ಟು ಆರೋಗ್ಯಕಾರಿ ಲಾಭ ಗೊತ್ತಾ?

ಕಬ್ಬಿಣದ ಉತ್ತಮ ಮೂಲವಾಗಿರುವುದರ ಜೊತೆಗೆ, ಹಸಿ ಕೊಬ್ಬರಿಯು ರಕ್ತಹೀನತೆಯನ್ನು ತಡೆಯಲು ಸಹ ಸಹಾಯ ಮಾಡುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಸಹ ಸುಧಾರಿಸುತ್ತದೆ.

Raw Coconut: ಹಸಿ ತೆಂಗಿನಕಾಯಿಯಲ್ಲಿದೆ ಅನೇಕ ಪೋಷಕಾಂಶಗಳು..ಹಸಿ ಕೊಬ್ಬರಿ ತಿಂದರೆ ಎಷ್ಟು ಆರೋಗ್ಯಕಾರಿ ಲಾಭ ಗೊತ್ತಾ?
ಹಸಿ ಕೊಬ್ಬರಿ ತಿಂದರೆ ಎಷ್ಟು ಆರೋಗ್ಯಕಾರಿ ಲಾಭ ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 07, 2023 | 3:48 PM

Share

ಹಸಿ ಕೊಬ್ಬರಿ: ಅನೇಕ ಜನರು ತೆಂಗಿನ ನೀರನ್ನು ಕುಡಿಯಲು ಇಷ್ಟಪಡುತ್ತಾರೆ ಆದರೆ ಹಸಿ ತೆಂಗಿನಕಾಯಿ ಬಗ್ಗೆ ಕಾಳಜಿ ವಹಿಸುವುದಿಲ್ಲ. ವಾಸ್ತವವಾಗಿ ತೆಂಗಿನ ನೀರಿನಲ್ಲಿ ಎಷ್ಟು ಪ್ರಯೋಜನಗಳಿವೆಯೋ, ಹಸಿ ತೆಂಗಿನಕಾಯಿಯಿಂದಲೂ (Eating Raw Coconut) ಪ್ರಯೋಜನಗಳಿವೆ. ಏಕೆಂದರೆ ಹಸಿ ತೆಂಗಿನಕಾಯಿಯಲ್ಲಿ ತಾಮ್ರ, ಸೆಲೆನಿಯಂ, ಪೊಟ್ಯಾಸಿಯಂ, ಮೆಗ್ನೀಸಿಯಂ, ಸತು, ಫೋಲೇಟ್, ವಿಟಮಿನ್ ಸಿ, ಥಯಾಮಿನ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಗಳನ್ನು ಸಹ ಹೊಂದಿದೆ. ಇವೆಲ್ಲವುಗಳೊಂದಿಗೆ ಹಸಿ ತೆಂಗಿನಕಾಯಿಯ ಪ್ರಯೋಜನಗಳನ್ನು (Health Benefits) ಈಗ ನೋಡೋಣ…

ಹಸಿ ತೆಂಗಿನಕಾಯಿ: ಹಸಿ ತೆಂಗಿನಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣವಿರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಹೆಚ್ಚಿನ ನಾರಿನಂಶವಿರುವ ಹಸಿ ತೆಂಗಿನಕಾಯಿ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ತಡೆಯುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.

ಹಸಿ ಕೊಬ್ಬರಿಯಲ್ಲಿರುವ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಪರಿಣಾಮವಾಗಿ, ಆಯಾ ಋತುಮಾನದ ಸಮಸ್ಯೆಗಳು ಮತ್ತು ಋತುಚಕ್ರದ ಸಮಸ್ಯೆಗಳಿಂದ ರಕ್ಷಣೆ ನೀಡುತ್ತದೆ.

Alos read: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಭರ್ಜರಿ ಮಳೆಗೆ ಅಯ್ಯನಕೆರೆ-ಮದಗದಕೆರೆ ಭರ್ತಿ, ಲಕ್ಷಾಂತರ ರೈತರಿಗೆ ಇನ್ನೆರಡು ವರ್ಷ ಇಲ್ಲ ಟೆನ್ಶನ್!

ಕಬ್ಬಿಣದ ಉತ್ತಮ ಮೂಲವಾಗಿರುವುದರ ಜೊತೆಗೆ, ಹಸಿ ಕೊಬ್ಬರಿಯು ರಕ್ತಹೀನತೆಯನ್ನು ತಡೆಯಲು ಸಹ ಸಹಾಯ ಮಾಡುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಸಹ ಸುಧಾರಿಸುತ್ತದೆ.

ಇದರಲ್ಲಿರುವ ವಿಟಮಿನ್ ಬಿ ಶಾಂತ ಪ್ರಶಾಂತ ನಿದ್ರೆಗೆ ಉಪಯುಕ್ತವಾಗಿದೆ. ಇದು ನಿದ್ರಾಹೀನತೆಯನ್ನು ಸಹ ತಡೆಯುತ್ತದೆ. ಹೆಚ್ಚುವರಿಯಾಗಿ, ಇದು ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ.

ಆರೋಗ್ಯ ವಿಷಯಗಳ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ