AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು

ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು
ಅಕ್ಷತಾ ವರ್ಕಾಡಿ
|

Updated on: Apr 24, 2024 | 6:33 PM

Share

ಥೈರಾಯ್ಡ್ ಹಾರ್ಮೋನ್ ಅಸಮತೋಲನದಿಂದ ಉಂಟಾಗುವ ಆರೋಗ್ಯ ಸಮಸ್ಯೆ. ಇದು ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ಔಷಧಿಗಳ ಜೊತೆಗೆ ಕೆಲವು ಮನೆಮದ್ದುಗಳನ್ನು ಅನುಸರಿಸಿದರೆ ಹೆಚ್ಚಿನ ಪ್ರಯೋಜನವಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ರೀತಿಯ ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಅರಿಶಿನ ಹಾಲು:

ಹಾಲು ಮತ್ತು ಅರಿಶಿನವನ್ನು ಒಟ್ಟಿಗೆ ಕುಡಿಯುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬಿಸಿ ಹಾಲಿಗೆ ಒಂದು ಚಿಟಿಕೆ ಅರಿಶಿನ ಬೆರೆಸಿ ಕುಡಿಯಿರಿ. ಈ ಮಿಶ್ರಣವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಈ ಪಾನೀಯವು ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ. ಥೈರಾಯ್ಡ್ ಸಮಸ್ಯೆಗಳಿಗೆ ಅರಿಶಿನ ಹಾಲು ತುಂಬಾ ಉಪಯುಕ್ತವಾಗಿದೆ.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

ಮಜ್ಜಿಗೆ:

ದೈನಂದಿನ ಆಹಾರದಲ್ಲಿ ಮಜ್ಜಿಗೆಯನ್ನು ಸರಿಯಾಗಿ ಸೇರಿಸುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಮಜ್ಜಿಗೆ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಹೈಪೋಥೈರಾಯ್ಡಿಸಮ್ನಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಏಕೆಂದರೆ ಮಜ್ಜಿಗೆಯಲ್ಲಿ ಪ್ರೋಬಯಾಟಿಕ್ಸ್ ಇರುತ್ತದೆ.

ಕ್ಯಾರೆಟ್, ಬೀಟ್ರೂಟ್ ರಸ:

ಕ್ಯಾರೆಟ್ ಮತ್ತು ಬೀಟ್ರೂಟ್ ರಸವು ಥೈರಾಯ್ಡ್ ರೋಗಿಗಳಿಗೆ ಒಳ್ಳೆಯದು. ಮಜ್ಜಿಗೆಯಲ್ಲಿ ಫೈಟೊನ್ಯೂಟ್ರಿಯೆಂಟ್ಸ್, ಲೈಕೋಪೀನ್ ಸಮೃದ್ಧವಾಗಿದೆ. ಇದು ದೇಹದಲ್ಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಪಾನೀಯವು ಫೈಬರ್ನಲ್ಲಿ ಸಮೃದ್ಧವಾಗಿದೆ. ತಾಜಾ ಕ್ಯಾರೆಟ್ ಮತ್ತು ಬೀಟ್ರೂಟ್ ರಸವನ್ನು ನಿಯಮಿತವಾಗಿ ಸೇವಿಸುವುದು ಥೈರಾಯ್ಡ್ ಚಿಕಿತ್ಸೆಗೆ ತುಂಬಾ ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು