AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು

ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Health Tips: ಥೈರಾಯ್ಡ್ ಸಮಸ್ಯೆ ಬಳಲುತ್ತಿರುವವರಿಗೆ ಉತ್ತಮ ಪಾನೀಯಗಳು
ಅಕ್ಷತಾ ವರ್ಕಾಡಿ
|

Updated on: Apr 24, 2024 | 6:33 PM

Share

ಥೈರಾಯ್ಡ್ ಹಾರ್ಮೋನ್ ಅಸಮತೋಲನದಿಂದ ಉಂಟಾಗುವ ಆರೋಗ್ಯ ಸಮಸ್ಯೆ. ಇದು ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುವವರು ಔಷಧಿಗಳ ಜೊತೆಗೆ ಕೆಲವು ಮನೆಮದ್ದುಗಳನ್ನು ಅನುಸರಿಸಿದರೆ ಹೆಚ್ಚಿನ ಪ್ರಯೋಜನವಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ರೀತಿಯ ಮನೆಯಲ್ಲಿ ತಯಾರಿಸಿದ ಪಾನೀಯಗಳು ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರವನ್ನು ನೀಡುತ್ತವೆ. ಅಂತಹ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಅರಿಶಿನ ಹಾಲು:

ಹಾಲು ಮತ್ತು ಅರಿಶಿನವನ್ನು ಒಟ್ಟಿಗೆ ಕುಡಿಯುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬಿಸಿ ಹಾಲಿಗೆ ಒಂದು ಚಿಟಿಕೆ ಅರಿಶಿನ ಬೆರೆಸಿ ಕುಡಿಯಿರಿ. ಈ ಮಿಶ್ರಣವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಈ ಪಾನೀಯವು ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ. ಥೈರಾಯ್ಡ್ ಸಮಸ್ಯೆಗಳಿಗೆ ಅರಿಶಿನ ಹಾಲು ತುಂಬಾ ಉಪಯುಕ್ತವಾಗಿದೆ.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

ಮಜ್ಜಿಗೆ:

ದೈನಂದಿನ ಆಹಾರದಲ್ಲಿ ಮಜ್ಜಿಗೆಯನ್ನು ಸರಿಯಾಗಿ ಸೇರಿಸುವುದರಿಂದ ಥೈರಾಯ್ಡ್ ಪೀಡಿತರಿಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಮಜ್ಜಿಗೆ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಹೈಪೋಥೈರಾಯ್ಡಿಸಮ್ನಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಏಕೆಂದರೆ ಮಜ್ಜಿಗೆಯಲ್ಲಿ ಪ್ರೋಬಯಾಟಿಕ್ಸ್ ಇರುತ್ತದೆ.

ಕ್ಯಾರೆಟ್, ಬೀಟ್ರೂಟ್ ರಸ:

ಕ್ಯಾರೆಟ್ ಮತ್ತು ಬೀಟ್ರೂಟ್ ರಸವು ಥೈರಾಯ್ಡ್ ರೋಗಿಗಳಿಗೆ ಒಳ್ಳೆಯದು. ಮಜ್ಜಿಗೆಯಲ್ಲಿ ಫೈಟೊನ್ಯೂಟ್ರಿಯೆಂಟ್ಸ್, ಲೈಕೋಪೀನ್ ಸಮೃದ್ಧವಾಗಿದೆ. ಇದು ದೇಹದಲ್ಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಪಾನೀಯವು ಫೈಬರ್ನಲ್ಲಿ ಸಮೃದ್ಧವಾಗಿದೆ. ತಾಜಾ ಕ್ಯಾರೆಟ್ ಮತ್ತು ಬೀಟ್ರೂಟ್ ರಸವನ್ನು ನಿಯಮಿತವಾಗಿ ಸೇವಿಸುವುದು ಥೈರಾಯ್ಡ್ ಚಿಕಿತ್ಸೆಗೆ ತುಂಬಾ ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!