post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on: Jun 09, 2021 | 1:16 PM

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ