AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?