AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು