AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ