Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jun 09, 2021 | 1:16 PM

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​