AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!